Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಪರೇಷನ್ ಸಿಂಧೂರ
    ವಿಶೇಷ ಸುದ್ದಿ

    ಆಪರೇಷನ್ ಸಿಂಧೂರ

    vartha chakraBy vartha chakraಮೇ 7, 2025Updated:ಮೇ 7, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಾಶ್ಮೀರದ ಪೆಹಲ್ಗಾಮ್​​ ಉಗ್ರರ ದಾಳಿ ಬೆನ್ನಲ್ಲೇ ಇದಕ್ಕೆ ತಿರುಗೇಟು ನೀಡಲು ಭಾರತ ಕಾದು ಕುಳಿತ್ತಿತ್ತು. ಇದಕ್ಕೆ ಮೊದಲ ಭಯೋತ್ಪಾದಕರಿಗೆ ಪ್ರೋತ್ಸಾಹ ನೀಡುತ್ತೇ ಬರುತ್ತಿರುವ ಪಾಕಿಸ್ತಾನಕ್ಕೆ ನೀರು ಸೇರಿದಂತೆ ಇತರೆ ಮಾರ್ಗಗಳಿಂದ ದಾಳಿ ಮಾಡಿತ್ತು. ಇದೀಗ ಅಂತಿಮವಾಗಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದೆ. ಈ ಆಪರೇಷನ್​ ಸಿಂದೂರಕ್ಕೆ ಪಾಕಿಸ್ತಾನ ಪತಗ ಇ ದರ ಬೆನ್ನಲ್ಲೇ ಪಾಕಿಸ್ತಾನ ಪತರಗಟ್ಟಿದೆ. ಪೆಹಲ್ಗಾಮ್​ ಉಗ್ರರ ದಾಳಿ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಭಾರತ ಯಾವ ಸಂದರ್ಭದಲ್ಲೂ ಬೇಕಾದರೂ ಪಾಕಿಸ್ತಾನದಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳಬಹುದು ಎನ್ನಲಾಗಿತ್ತು. ಅದಂತೆ ಮಂಗಳವಾರ ತಡರಾತ್ರಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ಎಲ್ಲಾ ಉಡೀಸ್ ಮಾಡುವಲ್ಲಿ ಯಶಸ್ವಿಯಾಗಿದೆ. ಈ  ಆಪರೇಷನ್ ಸಿಂಧೂರ್ ​​ ಬೆನ್ನಲ್ಲೇ ಪಾಕಿಸ್ತಾನ ಬೆದರಿದೆ. ಇದಕ್ಕೆ ಪೂಕರವೆಂಬಂತೆ ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಅಸಿಫ್ (Pakistan defense minister Khawaja Asif)​ ಶಾಂತಿ ಪಠಣ ಮಾಡಿದ್ದಾರೆ. ಈ ಮೂಲಕ ಮೊದಲೆಲ್ಲ ಬಡಾಯಿ ಬೊಗಳೆ ಬಿಡುತ್ತಿದ್ದ ಆಸಿಫ್​ ಯುಟರ್ನ್​ ಹೊಡೆದಿದ್ದಾರೆ. ಭಾರತ ಉಗ್ರದ ನೆಲೆ ಗುರಿಯಾಗಿಸಿ ಏರ್​ಸ್ಟ್ರೈಕ್​ ಮಾಡಿದ ನಂತರ ಪಾಕಿಸ್ತಾನ ರಕ್ಷಣಾ ಸಚಿವ ಅಸಿಫ್​ ಪ್ರತಿಕ್ರಿಯಿಸಿದ್ದು, ಭಾರತ ದಾಳಿ ಮಾಡಿದರೆ ಮಾತ್ರ ಪಾಕಿಸ್ತಾನ ಪ್ರತಿಕ್ರಿಯಿಸುತ್ತದೆ. ಕಳೆದ ಹದಿನೈದು ದಿನಗಳಿಂದ ನಾವು ಭಾರತದ ವಿರುದ್ಧ ಯಾವುದೇ ಬಗೆಯ ಕ್ರಮಕೈಗೊಳ್ಳುವಿದಲ್ಲ ಎಂದು ಹೇಳುತ್ತಿದ್ದೇವೆ. ಆದರೆ ನಮ್ಮ ಮೇಲೆ ದಾಳಿ ನಡೆದರೆ, ನಾವು ಪ್ರತಿದಾಳಿ ಮಾಡುತ್ತೇವೆ. ಇನ್ನು ಒಂದು ವೇಳೆ ಭಾರತ ಹಿಂದೆ ಸರಿದರೆ ನಾವು ಸಹ ಖಂಡಿತವಾಗಿಯೂ ಈ ಉದ್ವಿಗ್ಬತೆಯನ್ನು ಶಮನಗೊಳಿಸುತ್ತೇವೆ ಎಂದಿದ್ದಾರೆ ಎಂದು ಬ್ಲೂಮ್​ಬರ್ಗ್​ ಟಿವಿಷನ್ ವರದಿ ಮಾಡಿದೆ ಎಂದು ಪಿಟಿಐ ತಿಳಿಸಿದೆ.

    Verbattle
    Verbattle
    Verbattle
    m mi w ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳೆಯರೇ‌ ಹುಷಾರ್
    Next Article ಗೆಲುವಿಗಾಗಿ ವಿಶೇಷ ಪೂಜೆ.
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LarryCax ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.