Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಬಿಜೆಪಿ ಅಧ್ಯಕ್ಷರ ಬಗ್ಗೆ ಆರ್ ಅಶೋಕ್ ಹೇಳಿದ್ದೇನು ಗೊತ್ತಾ ?
    ಸುದ್ದಿ

    ರಾಜ್ಯ ಬಿಜೆಪಿ ಅಧ್ಯಕ್ಷರ ಬಗ್ಗೆ ಆರ್ ಅಶೋಕ್ ಹೇಳಿದ್ದೇನು ಗೊತ್ತಾ ?

    vartha chakraBy vartha chakraಜೂನ್ 27, 202512 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.27-
    ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕ ವಿಚಾರವಾಗಿ ಗೊಂದಲ ಇನ್ನಷ್ಟು ಮುಂದುವರೆದಿದೆ ಸದ್ಯದಲ್ಲಿಯೇ ರಾಜ್ಯ ಘಟಕಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ವಿಜಯೇಂದ್ರ ಹೇಳಿದ ಬೆನ್ನಲ್ಲೇ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸದ್ಯಕ್ಕೆ ಇದು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
    ಪಕ್ಷದ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ಆಗಮಿಸಿರುವ ಆರ್.ಅಶೋಕ್ ಮೂರು ದಿನಗಳಿಂದ ಇಲ್ಲಿಯೇ ಬೀಡು ಬಿಟ್ಟಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ಮೂರು ನಾಲ್ಕು ದಿನಗಳಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕ ಆಗಲಿದೆ ಎಂಬ ವರದಿಗಳೆಲ್ಲಾ ಸುಳ್ಳು ವರಿಷ್ಠರು ಈ ಬಗ್ಗೆ ಚರ್ಚೆಯೇ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
    ಮಾಸಾಂತ್ಯಕ್ಕೆ ರಾಜ್ಯ ಬಿಜೆಪಿಗೆ ಅಧ್ಯಕ್ಷರ ನೇಮಕವಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿ ಗಡುವನ್ನು ಕೊಟ್ಟಿವೆ. ಇದು ಸಾಧ್ಯವೇ ಇಲ್ಲ. ಪಕ್ಷದ ರಾಷ್ಟ್ರೀಯ ನಾಯಕರು ಕರ್ನಾಟಕ ರಾಜ್ಯದ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆಯನ್ನೇ ನಡೆಸಿಲ್ಲ. ಹೀಗಿರುವಾಗ 3-4 ದಿನಗಳಲ್ಲಿ ಅಧ್ಯಕ್ಷರ ನೇಮಕ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.
    ಕರ್ನಾಟಕ ಹೊರತುಪಡಿಸಿ ದೇಶದ ಬೇರೆ ರಾಜ್ಯಗಳ ಬಿಜೆಪಿ ಅಧ್ಯಕ್ಷರ ನೇಮಕದ ಬಗ್ಗೆ ದೆಹಲಿ ಮಟ್ಟದಲ್ಲಿ ಚರ್ಚೆಗಳಾಗಿರುವುದು ನಿಜ. ಆದರೆ, ಕರ್ನಾಟಕ ಬಿಜೆಪಿ ಅಧ್ಯಕ್ಷರ ಆಯ್ಕೆ, ನೇಮಕ, ಬದಲಾವಣೆ ಯಾವುದರ ಬಗ್ಗೆಯೂ ಚರ್ಚೆಗಗಳೇ ನಡೆದಿಲ್ಲ. ನಾನು ಪಕ್ಷದ ಹಲವು ಮುಖಂಡರ ಜೊತೆ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡಿದ್ದೇನೆ ಆದರೆ ಎಲ್ಲಿಯೂ ಪಕ್ಷದ ಅಧ್ಯಕ್ಷರ ನೇಮಕ ಕುರಿತು ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
    ಬಿಜೆಪಿಯಲ್ಲಿ ತಟಸ್ಥರು, ಹೊಸಬರು, ಮೂಲ ಎಂಬಂತಹ ಯಾವುದೇ ಬಣಗಳಿಲ್ಲ ನಾನಂತೂ ಯಾವುದೇ ಬಣಕ್ಕೆ ಸೇರಿದವನಲ್ಲ. ಪಕ್ಷದ ಹಳೆಯ ಕಾರ್ಯಕರ್ತ,ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮಲ್ಲೂ ಒಂದು ವ್ಯವಸ್ಥೆ ಇದೆ. ಎಲ್ಲರ ಅಭಿಪ್ರಾಯಗಳನ್ನು ಕೇಳಿ, ನಂತರ ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸುತ್ತದೆ ಎಂದರು.
    ನೂತನ ಅಧ್ಯಕ್ಷರ ನೇಮಕ ಸೇರಿದಂತೆ ಪಕ್ಷದ ವಿಚಾರಗಳ ಬಗ್ಗೆ ಕೇಂದ್ರ ಸಚಿವರಾದ ಪ್ರಲ್ಹಾದ್‌ಜೋಶಿಯವರಿಗೆ ಎಲ್ಲ ನಾಯಕರುಗಳು ತಮ್ಮ ಅಭಿಪ್ರಾಯ ಹೇಳುವರು. ಇದಾದ ಬಳಿಕ ಜೋಷಿ ಆವರು ಹೈಕಮಾಂಡ್‌ಗೆ ವರದಿ ನೀಡಲಿದ್ದಾರೆ ಆ ಬಳಿಕ ಹೈಕಮಾಂಡ್ ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ತೀರ್ಮಾನ ಮಾಡುತ್ತದೆ. ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ರಾಜ್‌ನಾಥ್ ಸಿಂಗ್, ಪ್ರಲ್ಹಾದ್‌ಜೋಷಿ, ವರಿಷ್ಠ ನಾಯಕರುಗಳಾದ ಬಿ.ಎಲ್ ಸಂತೋಷ್, ಧರ್ಮೇಂದ್ರ ಪ್ರಧಾನ್, ಅರುಣ್‌ಸಿಂಗ್ ಸೇರಿದಂತೆ ಹಲವು ನಾಯಕರ ಜತೆ ಮಾತನಾಡಿ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ಹೇಳಿದರು
    ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಸಂಬಂಧ ವರಿಷ್ಠರು ಮಾರ್ಗದರ್ಶನ ಸಲಹೆ ನೀಡಿದ್ದಾರೆ. ಅದರಂತೆ ನಾವುಗಳು ಹೋರಾಟ ರೂಪಿಸುತ್ತೇವೆ. ನಾವು ಇನ್ನು ಮುಂದೆ ಮೂರು ತಿಂಗಳಿಗೊಮ್ಮೆ ದೆಹಲಿಗೆ ಬಂದು ರಾಜ್ಯರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡುತ್ತೇನೆ. ನಾನು ಪದೇ ಪದೇ ದೆಹಲಿಗೆ ಬರುವವನಲ್ಲ ಎಂದರು.

    ಕರ್ನಾಟಕ ಕಾಂಗ್ರೆಸ್ ಧರ್ಮ ಬಿಜೆಪಿ ಬೆಂಗಳೂರು ರಾಜಕೀಯ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮನೆ, ಮನೆಗೆ ಪೊಲೀಸ್.
    Next Article ಹುಲಿಗೆ ವಿಷವಿಕ್ಕಿದ್ದು ಯಾಕೆ ಗೊತ್ತಾ ?
    vartha chakra
    • Website

    Related Posts

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    12 ಪ್ರತಿಕ್ರಿಯೆಗಳು

    1. Levi on ಜೂನ್ 27, 2025 8:05 ಅಪರಾಹ್ನ

      70918248

      References:

      anabolic steroids risks – Levi,

      Reply
    2. 8x3bt on ಜೂನ್ 27, 2025 8:43 ಅಪರಾಹ್ನ

      nexium 40mg uk – https://anexamate.com/ order nexium 20mg generic

      Reply
    3. oy4dd on ಜೂನ್ 28, 2025 11:04 ಫೂರ್ವಾಹ್ನ

      order generic coumadin – coumamide order hyzaar

      Reply
    4. 6c7mm on ಜೂನ್ 28, 2025 2:35 ಅಪರಾಹ್ನ

      order generic warfarin 5mg – coumamide.com cozaar pill

      Reply
    5. v59et on ಜೂನ್ 29, 2025 6:11 ಫೂರ್ವಾಹ್ನ

      medex price – https://coumamide.com/ where can i buy hyzaar

      Reply
    6. Rogeliomom on ಜೂನ್ 30, 2025 5:27 ಫೂರ್ವಾಹ್ನ

      New AI generator nsfw ai video of the new generation: artificial intelligence turns text into stylish and realistic image and videos.

      Reply
    7. Rogeliomom on ಜೂನ್ 30, 2025 7:23 ಫೂರ್ವಾಹ್ನ

      New AI generator nsfw ai video generator no limit of the new generation: artificial intelligence turns text into stylish and realistic image and videos.

      Reply
    8. 15ilj on ಜೂನ್ 30, 2025 11:50 ಫೂರ್ವಾಹ್ನ

      order meloxicam 7.5mg sale – https://moboxsin.com/ buy meloxicam 7.5mg generic

      Reply
    9. Josephskync on ಜುಲೈ 2, 2025 1:25 ಫೂರ್ವಾಹ್ನ

      Китайско-турецкие отношения? от недоверия к стратегическому партнерству https://e-pochemuchka.ru/kitajsko-tureczkie-otnosheniya-ot-nedoveriya-k-strategicheskomu-partnerstvu-ujgurskij-vopros-kak-faktor-napryazhennosti/

      Reply
    10. Normanstult on ಜುಲೈ 2, 2025 2:13 ಫೂರ್ವಾಹ್ನ

      https://www.shiba-akita.ru/ – статья о полезности дизельных моторов для автомобилистов

      Reply
    11. Kennethdox on ಜುಲೈ 2, 2025 3:51 ಫೂರ್ವಾಹ್ನ

      где взять деньги под залог авто
      zaimpod-pts90.ru
      где взять кредит под птс

      Reply
    12. Henryfooff on ಜುಲೈ 2, 2025 7:02 ಫೂರ್ವಾಹ್ನ

      LMC Middle School https://lmc896.org in Lower Manhattan provides a rigorous, student-centered education in a caring and inclusive atmosphere. Emphasis on critical thinking, collaboration, and community engagement.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 58j8b ರಲ್ಲಿ ಮುತ್ತಪ್ಪ ರೈ ಪುತ್ರನ ವಿರುದ್ಧ ಎಫ್.ಐ.ಆರ್ | Muthappa Rai
    • lml95 ರಲ್ಲಿ Golf ball ಬಡಿದು ಕಾರಿನ ಗಾಜು ಪೀಸ್-ಪೀಸ್
    • xrumer это ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    RCB ಪ್ಲೇಯರ್ ಆ ಫೋಟೋ ಲೀಕ್!
    Subscribe