Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.
    ರಾಜಕೀಯ

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    vartha chakraBy vartha chakraಡಿಸೆಂಬರ್ 7, 2025Updated:ಡಿಸೆಂಬರ್ 8, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ಅಧಿಕಾರ ಹಸ್ತಾಂತರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಹಗ್ಗ ಜಗ್ಗಾಟ ನಡೆದಿರುವ ಬೆನ್ನೆಲ್ಲೇ, ಇದರ ಸಾಲಿಗೆ ಈಗ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಸೇರ್ಪಡೆಯಾಗಿದ್ದಾರೆ.
    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾವು ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದೇನೆ. ಹಲವು ಬಾರಿ ಶಾಸಕರಾಗಿ ಮಂತ್ರಿಯಾಗಿ, ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಅನುಭವ ತಮಗಿದೆ ಹೀಗಾಗಿ ಹೈಕಮಾಂಡ್ ಅವಕಾಶ ಕಲ್ಪಿಸಿದರೆ ಮುಖ್ಯಮಂತ್ರಿ ಹುದ್ದೆ ನಿಭಾಯಿಸುವುದಾಗಿ ತಿಳಿಸಿದ್ದಾರೆ.
    ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈಗಾಗಲೇ ಸಿಎಂ ಇದ್ದಾರೆ. ಸಿಎಂ, ಡಿಸಿಎಂ ಎಲ್ಲರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದಾರೆ. ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇರುತ್ತದೆ. ಅದೇ ರೀತಿ ನನಗೂ ಇದೆ.ಆದರೆ, ಮುಖ್ಯಮಂತ್ರಿ ಯಾರು ಆಗಬೇಕು ಎನ್ನುವುದನ್ನು ಹೈಕಮಾಂಡ್ ಮಾತ್ರ ನಿರ್ಧರಿಸುತ್ತದೆ‌ ಎಂದು ಹೇಳಿದರು
    ಈ ವಿಷಯದಲ್ಲಿ ಬಿಜೆಪಿ ಸುಮ್ಮನೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರು ಕೇವಲ ಭಾಷಣ ವೀರರು. ಅವರಿಗೆ ಜನರ ಯಾವ ಸಮಸ್ಯೆಗಳೂ ಅರ್ಥವಾಗುವುದಿಲ್ಲ. ಕೇಂದ್ರದಲ್ಲಿ ಸಂಸದರು ನಮ್ಮ ರಾಜ್ಯದ ಪರ ಯಾವತ್ತೂ ಧ್ವನಿ ಎತ್ತಿಲ್ಲ. ಬಿಜೆಪಿಯಲ್ಲೇ ಕಿತ್ತಾಟ, ಗೊಂದಲ ಇದೆ. ಆದರೆ, ನಮ್ಮಲ್ಲಿ ಇಂತಹ ಯಾವುದೇ ಗೊಂದಲ ಕಿತ್ತಾಟಇಲ್ಲ ಎಂದು ಸ್ಪಷ್ಟಪಡಿಸಿದರು
    ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ಆದರೆ, ಸಮಯ ಹಾಗೂ ಸಂದರ್ಭ ಎಲ್ಲವನ್ನೂ ನಿರ್ಧರಿಸುತ್ತದೆ. ಈ ವಿಷಯದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ. ಹೈಕಮಾಂಡ್ ತೀರ್ಮಾನಿಸಿದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ, ಈ ವಿಷಯದಲ್ಲಿ ನನ್ನನ್ನು ಎಳೆ ತರಬೇಡಿ ಎಂದು ಹೇಳಿದರು.

    ಆರೋಗ್ಯ ಬಿಜೆಪಿ ಬೆಂಗಳೂರು ಮೈ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?
    Next Article ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • playboy888_pfOn ರಲ್ಲಿ ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    • kypit kyrsovyu_dsOn ರಲ್ಲಿ ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    • JamesErymn ರಲ್ಲಿ ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe