ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    ಮಾಹಿತಿ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    vartha chakraBy vartha chakraಜನವರಿ 4, 202611 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಚಿರತೆ ಹುಲಿ ಸೇರಿದಂತೆ ಇತರೆ ವನ್ಯಮೃಗಗಳ ದಾಳಿ ಭೀತಿಯಿಂದ ಬಂಡಿಪುರ ಮತ್ತು ನಾಗರಹೊಳೆ ಅಭಯಾರಣ್ಯದಲ್ಲಿ ಸ್ಥಗಿತಗೊಳಿಸಿರುವ ಸಫಾರಿಯನ್ನು ಹಂತ ಹಂತವಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ.
    ಸಫಾರಿ ಸ್ಥಗಿತದಿಂದ ಆ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ವಾಣಿಜ್ಯ ಚಟುವಟಿಕೆಗಳು ಕುಂಠಿತಗೊಂಡಿದೆ ಇದನ್ನೇ ಅವಲಂಬಿಸಿದ್ದ ಹಲವಾರು ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಮ್ಮ ನಿಲುವಿನಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದೆ.
    ಸಫಾರಿ ಪುನರಾರಂಭಕ್ಕೂ ಮುನ್ನ ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ, ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ನಿರ್ಧರಿಸಲಾಗಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕರ್ನಾಟಕ ವನ್ಯಜೀವಿ ಮಂಡಳಿಯ 20ನೇ ಸಭೆಯಲ್ಲಿ ಈ ಕುರಿತಂತೆ ಸುದೀರ್ಘ ಚರ್ಚೆ ನಡೆದಿದ್ದು ಅಂತಿಮವಾಗಿ ತಜ್ಞರ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ.
    ಸಫಾರಿ ವಾಹನದ ಕಿರಿಕಿರಿಯಿಂದ, ವಾಹನಗಳ ಬೆಳಕಿನಿಂದ ವನ್ಯಜೀವಿಗಳು ಹೊರಬರುತ್ತವೆ ಎಂಬುದು ಸ್ಥಳೀಯರು ಮತ್ತು ರೈತರ ಆರೋಪವಾಗಿದೆ. ಈ ಬಗ್ಗೆ ಅಧ್ಯಯನ ನಡೆಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
    ಸಭೆಯಲ್ಲಿ ಮಾತನಾಡಿದ ಅರಣ್ಯ ಮಂತ್ರಿ ಈಶ್ವರ ಖಂಡ್ರೆ,1972ರಲ್ಲಿ ಬಂಡೀಪುರದಲ್ಲಿ ಕೇವಲ 12 ಹುಲಿ ಇತ್ತು. ಇಂದು ಸುಮಾರು 175-200 ಹುಲಿಗಳಿವೆ. ಒಂದು ಹುಲಿ ಸ್ವಚ್ಛಂದವಾಗಿ ಜೀವಿಸಲು 10 ಚದರ ಕಿಲೋ ಮೀಟರ್ ಪ್ರದೇಶ ಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ 900 ಚದರ ಕಿಲೋ ಮೀಟರ್ ಕಾಡಿನಲ್ಲಿ 2 ಪಟ್ಟು ಹುಲಿಗಳಿವೆ ಇದು ಸಹ ಹುಲಿಗಳು ಕಾಡಿನಿಂದ ನಾಡಿನತ್ತ ಬರಲು ಕಾರಣವಾಗಿದೆ ಎಂದು ತಿಳಿಸಿದರು.
    ವನ ಮತ್ತು ವನ್ಯಜೀವಿ ವಿಭಾಗದ ರಾಯಭಾರಿ ಅನಿಲ್ ಕುಂಬ್ಳೆ ಮಾತನಾಡಿ ವನ್ಯಜೀವಿಗಳು ಕಾಡಿನಿಂದ ಹೊರಗೆ ಬರುವುದಕ್ಕೂ ಸಫಾರಿಗೂ ಸಂಬಂಧವಿಲ್ಲ, ಸಫಾರಿಗೆ ಕೇವಲ ಶೇ.8ರಷ್ಟು ಅರಣ್ಯ ಪ್ರದೇಶವೂ ಬಳಕೆ ಆಗುವುದಿಲ್ಲ, ಸ್ಥಳೀಯರ ಜೀವನೋಪಾಯವೂ ಇದರಲ್ಲಿ ಅಡಗಿದೆ. ಹೀಗಾಗಿ ಪುನರ್ ಪರಿಶೀಲಿಸಬೇಕು ಎಂದು ಸಲಹೆ ಮಾಡಿದರು.
    ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ಸಫಾರಿ ಸ್ಥಗಿತಗೊಳಿಸಿರುವುದರಿಂದ ಸ್ಥಳೀಯರ ಜೀವನೋಪಾಯಕ್ಕೂ ತೊಂದರೆ ಆಗಿದೆ, ಪ್ರವಾಸೋದ್ಯಮಕ್ಕೂ ಪೆಟ್ಟು ಬಿದ್ದಿದೆ ಎಂದು ತಿಳಿಸಿದರು.
    ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ ಹಂತಹಂತವಾಗಿ ಸಫಾರಿ ಆರಂಭಿಸುವುದು ಸೂಕ್ತ ಎಂದು ತಿಳಿಸಿದರು. ಸಭೆಯಲ್ಲಿ ಇದೇ ಅಭಿಪ್ರಾಯ ವ್ಯಕ್ತವಾಯಿತು. ಎಲ್ಲರ ಅಭಿಪ್ರಾಯ ಆಲಿಸಿದ ಮುಖ್ಯಮಂತ್ರಿಗಳು ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿಗೆ ಬರುವುದು ಏಕೆ ಎಂಬ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ತಜ್ಞರ ಸಮಿತಿಯನ್ನು ರಚಿಸುವಂತೆ ಸೂಚಿಸಿದರು.

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು ವಾಣಿಜ್ಯ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Next Article ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    11 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 12, 2026 9:17 ಅಪರಾಹ್ನ

      mgm sportsbook login https://betmgm-play.com/ betmgm DC

      Reply
    2. StellaHewly on ಫೆಬ್ರವರಿ 18, 2026 6:23 ಅಪರಾಹ್ನ

      Explore betting plethora with navigational ease. In ignation casino, transparent terms assure. Navigate to wins!

      Reply
    3. StellaHewly on ಫೆಬ್ರವರಿ 19, 2026 12:59 ಫೂರ್ವಾಹ್ನ

      Awaken fun fast and gratifications instant. In ignation, riches to up wake. Awaken and achieve!

      Reply
    4. Wvtnoi on ಫೆಬ್ರವರಿ 20, 2026 10:26 ಫೂರ್ವಾಹ್ನ

      Bigger Bass Bonanza money symbols is heating up the reels! Trigger the feature and watch prizes multiply with every retrigger.

      Reply
    5. Nqkmmv on ಫೆಬ್ರವರಿ 25, 2026 11:42 ಫೂರ್ವಾಹ್ನ

      Gates of Olympus — proof that gods have a sense of humor. Tiny bet > massive multiplier > screen full of zeros. Experience big win gates of olympus madness firsthand.

      Reply
    6. Dboqjv on ಫೆಬ್ರವರಿ 26, 2026 10:20 ಫೂರ್ವಾಹ್ನ

      sugarrushslotx = maximum sweetness! Enjoy tumbling reels, adorable candy symbols and multipliers that can reach x5000. Your jackpot is calling!

      Reply
    7. Tzitwj on ಮಾರ್ಚ್ 1, 2026 4:48 ಫೂರ್ವಾಹ್ನ

      stake vip club Originals hit different at 3 a.m. Try it tonight.

      Reply
    8. Qkmbzs on ಮಾರ್ಚ್ 3, 2026 1:30 ಫೂರ್ವಾಹ್ನ

      DraftKings video poker Casino: Big wins, bigger protection. New sign-ups get 500 spins for $5 played and up to $1,000 lossback in the first 24 hours. From slots to blackjack—it’s on!

      Reply
    9. Qpfgjx on ಮಾರ್ಚ್ 5, 2026 7:21 ಫೂರ್ವಾಹ್ನ

      Leky bez premrstenych cen. Az 80 % uspora > opravdovalekarna.cz
      diskretni baleni

      Reply
    10. Duwcnt on ಮಾರ್ಚ್ 8, 2026 6:45 ಅಪರಾಹ್ನ

      Prix imbattables, qualite irreprochable. Conseils sante personnalises gratuits. Livraison offerte des 45 € d’achat. BienEtreWeb – votre quotidien en mieux.careconnectclinic

      Reply
    11. Sxqdym on ಮಾರ್ಚ್ 10, 2026 2:19 ಫೂರ್ವಾಹ್ನ

      Join the millions enchanting strapping on fanduel sports betting – the #1 tangible in dough casino app in America.
      Respite c start your $1000 OPERATE IT AGAIN gratuity and modify every spin, hand and rolling into real cash rewards.
      Irresponsibly payouts, immense jackpots, and habitual activity – download FanDuel Casino any longer and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.