ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ಗೆ ಚಕ್ರ ಬೇಕಂತೆ!
    ರಾಜಕೀಯ

    ಜೆಡಿಎಸ್ ಗೆ ಚಕ್ರ ಬೇಕಂತೆ!

    vartha chakraBy vartha chakraಜನವರಿ 12, 2026Updated:ಜನವರಿ 12, 20265 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಆಂತರಿಕ ಕಚ್ಚಾಟ ಒಳ ಜಗಳದಿಂದ ತತ್ತರಿಸಿದ್ದ ಜನತಾ ಪರಿವಾರ ಹಲವು ಸುತ್ತಿನ ಚರ್ಚೆ ಮತ್ತು ಮಾತುಕತೆ ನಂತರ ಜನತಾದಳ ಹೆಸರಿನಲ್ಲಿ ಒಂದಾಗಿತ್ತು ಈ ಪಕ್ಷಕ್ಕೆ ದೊರೆತ ಚಕ್ರದ ಚಿನ್ಹೆ ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಗೆಲುವು ತಂದು ಕೊಟ್ಟಿತ್ತು.
    ಚಕ್ರದ ಚಿನ್ಹೆಯನ್ನು ಜನತಾ ಪರಿವಾರದ ನಾಯಕರು ಈಗಲೂ ಕೂಡ ಅದೃಷ್ಟದ ಸಂಕೇತ ಎಂದು ಭಾವಿಸುತ್ತಾರೆ ಆದರೆ ಆ ನಂತರದಲ್ಲಿ ಜನತಾದಳ ರಾಷ್ಟ್ರೀಯ ಮಟ್ಟದಲ್ಲಿ ವಿಭಜನೆಯಾದಾಗ ಆ ಪಕ್ಷಕ್ಕೆ ನೀಡಿದ ಚಕ್ರ ಚಿನ್ಹೆಯನ್ನು ಯಾವುದೇ ಪಕ್ಷಕ್ಕೂ ನೀಡಿರಲಿಲ್ಲ.
    ಅಂದು ಜನತಾ ಪರಿವಾರದ ಪ್ರಭಾವಿ ನಾಯಕರಾಗಿದ್ದ ಮುಲಾಯಂ ಸಿಂಗ್ ಯಾದವ್, ಶರದ್ ಯಾದವ್, ಬಿಜು ಪಟ್ನಾಯಕ್, ಲಾಲೂಪ್ರಸಾದ್ ಯಾದವ್,ಭೈರಾವ್ ಸಿಂಗ್ ಶೆಕಾವತ್, ರಾಮಕೃಷ್ಣ ಹೆಗಡೆ, ಜಾರ್ಜ್ ಫರ್ನಾಂಡಿಸ್, ದೇವೇಗೌಡ ಅವರು ಜನತಾದಳದಿಂದ ಹೊರಬಂದು ತಮ್ಮದೇ ಆದ ಹೊಸ ಪಕ್ಷಗಳನ್ನು ಕಟ್ಟಿದರು. ತಮ್ಮ ಪಕ್ಷಕ್ಕೆ ಚಕ್ರದ ಚಿನ್ಹೆಯನ್ನು ಕೊಡುವಂತೆ ಮಾಡಿದ ಮನವಿಯನ್ನು ಚುನಾವಣಾ ಆಯೋಗ ತಳ್ಳಿಹಾಕಿ ಚಿನ್ಹೆಯನ್ನು ನಿಷೇಧಿಸಿತ್ತು. ಇದಾದ ನಂತರ ಎಲ್ಲರೂ ತಮ್ಮ ಪಕ್ಷಗಳಿಗೆ ಬೇರೆಯ ಚಿನ್ಹೆಯನ್ನು ರೂಪಿಸಿಕೊಂಡಿದ್ದರು.
    ದೇವೇಗೌಡರ ನೇತೃತ್ವದ ಜೆಡಿಎಸ್ ಕರ್ನಾಟಕದಲ್ಲಿ ಮೊದಲಿಗೆ ಟ್ರ್ಯಾಕ್ಟರ್ ಚಿನ್ಹೆಯನ್ನು ಬಳಸಿತ್ತು ಆನಂತರ ಇದನ್ನು ಬದಲಾಯಿಸಿ ತೆಂಗಿನ ಮರದ ಚಿನ್ಹೆ ರೂಪಿಸಿತು. ಅದನ್ನು ಕೂಡ ಮಾರ್ಪಡಿಸಿ ತೆನೆ ಹೊತ್ತ ಮಹಿಳೆಯ ಚಿನ್ಹೆಯನ್ನು ಬಳಸುತ್ತಿದೆ.
    ಹೀಗಿರುವಾಗ ಈಗ ಮತ್ತೆ ಚಕ್ರ ಚಿನ್ಹೆಯ ಬಗ್ಗೆ ಚರ್ಚೆ ಆರಂಭವಾಗಿದೆ. ಚಕ್ರ, ಅದೃಷ್ಟದ ಸಂಕೇತ ಎಂದು ಭಾವಿಸಿರುವ ಮಾಜಿ ಪ್ರಧಾನಿ ದೇವೇಗೌಡ ಅವರು ಇದೀಗ ತಮ್ಮ ಪಕ್ಷದ ಚಿನ್ಹೆಯಾದ ತೆನೆ ಹೊತ್ತ ಮಹಿಳೆಯ ಜೊತೆಗೆ ಚಕ್ರವನ್ನು ಬಳಸಲು ಸಿದ್ಧತೆ ನಡೆಸಿದ್ದಾರೆ ಕಳೆದ ರಾತ್ರಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಜೆಡಿಎಸ್ ದೇವೇಗೌಡ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Next Article ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    5 ಪ್ರತಿಕ್ರಿಯೆಗಳು

    1. AaronheF on ಮಾರ್ಚ್ 13, 2026 7:44 ಅಪರಾಹ್ನ

      casino deneme siteleri deneme bonusu veren casino siteleri

      Reply
    2. Robertram on ಮಾರ್ಚ್ 13, 2026 8:53 ಅಪರಾಹ್ನ

      güvenilir casino siteleri: güvenilir casino siteleri

      Reply
    3. Thomaszox on ಮಾರ್ಚ್ 13, 2026 10:06 ಅಪರಾಹ್ನ

      vdcasino güncel adres vdcasino

      Reply
    4. Thomaszox on ಮಾರ್ಚ್ 14, 2026 1:40 ಫೂರ್ವಾಹ್ನ

      vdcasino vdcasino

      Reply
    5. Thomaszox on ಮಾರ್ಚ್ 14, 2026 11:52 ಫೂರ್ವಾಹ್ನ

      vdcasino resmi vdcasino

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Thomaszox ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • Robertram ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.