ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು
    ರಾಜಕೀಯ

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    vartha chakraBy vartha chakraಜನವರಿ 23, 20262 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.23:
    ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ ಜನಾರ್ದನ ರೆಡ್ಡಿಗೆ ರಾಜಕೀಯ ಜೀವನದಲ್ಲಿ “ಚಮಚಾಗಿರಿ” ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಗೊತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಪ್ರಹಾರ ನಡೆಸಿದ್ದಾರೆ.
    ತಮ್ಮನ್ನು ನೇರ ಚುನಾವಣೆಗಳಲ್ಲಿ ಗೆಲ್ಲಲು ಸಾಧ್ಯವಾಗದ ಹಿಂಬಾಗಿಲ ರಾಜಕಾರಣಿ ಎಂದು ಜನಾರ್ದನ ರೆಡ್ಡಿ ಮಾಡಿರುವ ಟೀಕೆಗೆ ತಿರುಗೇಟು ನೀಡಿರುವ ಅವರು ರೆಡ್ಡಿಗಾರು ನಾನು ವಾರ್ಡ್ ಚುನಾವಣೆ ಗೆದ್ದಿಲ್ಲ ನಿಜಾ ಆದ್ರೆ ಹಿಂಬಾಗಿಲೋ ಮುಂಬಾಗಿಲೋ ನಾನಂತೂ ರಾಜಾರೋಷವಾಗಿ ಬಂದಿದ್ದೇನೆ ಎಂದು ತಿಳಿಸಿದ್ದಾರೆ.
    ಚುನಾವಣೆಯ ಎರಡು ದಿನದ ಹಿಂದಿನ “ಕತ್ತಲೆ ರಾತ್ರಿಯ” ರಹಸ್ಯವಾಗಿಯಂತೂ ಶಾಸನಸಭೆಗೆ ಬಂದಿಲ್ಲ ಬರುವುದೂ ಇಲ್ಲ. ಆದರೆ 224 ವಿಧಾನಸಭಾ ಕ್ಷೇತ್ರದಲ್ಲಿ ಜಾತಿ, ಹಣ, ಇಲ್ಲದೆ ಚುನಾವಣೆ ಎದುರಿಸೋದಕ್ಕೆ ರೆಡಿ ಇದ್ದೇನೆ ಧೈರ್ಯ ತಾಕತ್ತು ಇದ್ರೆ ಪ್ರಾಮಾಣಿಕವಾಗಿ ಚುನಾವಣೆ ನಡೆಸುವ ಕಿಂಚಿತ್ತಾದರೂ ಎದೆಗಾರಿಕೆ ಇದ್ದರೆ ಮುಂದೆ ಬರಲಿ ಎಂದು ಸವಾಲು ಹಾಕಿದ್ದಾರೆ.
    ತಲೆ ಮೇಲೆ ಕೈ ಇರಿಸಿಕೊಂಡಿದ್ದು ಸಾಲದೆಂಬಂತೆ ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ಪಾದ ಪೂಜೆ ಮಾಡಿ ನೀರು ಕುಡಿದು ರಾಜಕೀಯ ಲಾಭ ಗಿಟ್ಟಿಸಿಕೊಂಡ ರೆಡ್ಡಿಗೆ ಪಾದ ಪೂಜೆಯ ನೀರು ನೆತ್ತಿಗೇರಿರಬೇಕು. ಅದಕ್ಕೆ ಅಮಿತ್ ಶಾ ತಲೆ ಮೇಲೆ ಕುಟ್ಟಿ ಬಿಜೆಪಿಗೂ ಈ ಜೈಲುವಾಸಿ ರೆಡ್ಡಿಗೂ ಸಂಬಂಧ ಇಲ್ಲ ಅಂತಾ ಬಹಿರಂಗವಾಗಿ ತುಪಕ್ ಅಂತಾ ಉಗ್ದಿದ್ದನ್ನು ಮರೆತಂತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ
    ಒಮ್ಮೆ ಜೀವದ ಗೆಳೆಯ ಅನ್ನೋದು, ಇನ್ನೊಮ್ಮೆ ಶ್ರೀರಾಮುಲು ವಿರುದ್ದವೇ ಮಸಲತ್ತು ಮಾಡುವ ಜನಾರ್ಧನ ರೆಡ್ಡಿಯ ಊಸರವಳ್ಳಿ ಆಟ ರಾಜ್ಯದ ಜನ ಮರೆತಿಲ್ಲ. ಸಹೋದರರನ್ನೇ ರಾಜಕೀಯವಾಗಿ ಮುಗಿಸಲು ಹೊರಟ ಜನಾರ್ಧನ ರೆಡ್ಡಿಯ ಮೂರು ಕಾಸಿಗೂ ಕಿಮ್ಮತ್ತಿಲ್ಲದ ತಂತ್ರಗಾರಿಕೆ ಬಗ್ಗೆ ಶ್ರೀರಾಮುಲು ಆಡಿರುವ ಒಂದೊಂದು ಆಣಿಮುತ್ತುಗಳೇ ಸಾಕು ಸಾಧ್ಯವಾದ್ರೆ ಎಣಿಸಿಕೊಳ್ಳಲಿ ಎಂದಿದ್ದಾರೆ.
    ನಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿರುದ್ಧ ಸುಳ್ಳು ಕೇಸ್ ಹಾಕಿರೋದಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ.ನ್ಯಾಯಾಧೀಶರಿಗೆ ಹತ್ತು ಕೋಟಿ ಡೀಲ್ ಮಾಡಿ ಬೇಲ್ ತೆಗೆದುಕೊಂಡ ಹಾಗೇ ಅನ್ಕೊಂಡ್ರಾ ಎಂದು ಹೇಳಿರುವ ಅವರು ನಮ್ಮ ನಾಯಕರು ಸುಳ್ಳು ಕೇಸ್ ಹಾಕಿಸಿಕೊಂಡು ಓಡಾಡ್ತಿರಬಹುದು ಆದ್ರೆ ಕೊಲೆ ಕೇಸ್ ಗಳಲ್ಲಿ ಸುಪ್ರೀಂಕೋರ್ಟ್ ಯಿಂದ ಗಡಿಪಾರಂತೂ ಆಗಿಲ್ಲ ಎಂದು ತಿಳಿಸಿದ್ದಾರೆ.
    ಅವರಿವರ ಕೈ ಕಾಲು ಹಿಡಿದು ಬಿಜೆಪಿ ಸೇರಿ ನೆಲೆ ಇಲ್ಲದೆ ಬಿಲ ಹುಡುಕಾಡುವ ದಯನೀಯ ಸ್ಥಿತಿ ಜನಾರ್ಧನ ರೆಡ್ಡಿಗೆ ಬಂದಿದ್ರು, ಶೇಷ-ಅವಶೇಷಗಳ ಬಗ್ಗೆ ಮಾತಾಡೋದು ಹಾಸ್ಯಸ್ಪದ. ಇನ್ನೂ ಈಗಾಗಲೇ ಜೈಲು,ಡೀಲು,ಬೇಲುಗಳ ಬಗ್ಗೆ ಮಾತ್ರ ಮಾತಾಡಿದ್ದೆ, ಆದ್ರೆ ಇನ್ನೂ ಎಳೆ ಎಳೆಯಾಗಿ ಬಿಚ್ಚಿಡೋದಕ್ಕೆ ನಾನಂತೂ ರೆಡಿ ಎಂದಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಕೊಲೆ ಚುನಾವಣೆ ನ್ಯಾಯ ಬಿಜೆಪಿ ಬೆಂಗಳೂರು ರಾಜಕೀಯ ರಾಹುಲ್ ಗಾಂಧಿ
    Share. Facebook Twitter Pinterest LinkedIn Tumblr Email WhatsApp
    Previous Articleಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?
    Next Article ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Unstuc on ಮಾರ್ಚ್ 15, 2026 7:52 ಫೂರ್ವಾಹ್ನ

      FanDuel Casino is America’s #1 online casino, delivering constant thrills with ignition casino australia , aristocratic slots like Huff N’ Puff, and spend merchandiser act sort out at your fingertips. Mod players grab 500 Extra Spins added $40 in Casino Compensation exactly in return depositing $10—bonus up to $1,000 back on first-day reticle losses. Calling all Thrillionaires: be adjacent to minute, vie with your approach, and construct every moment into epic wins!

      Reply
    2. Ydyvfq on ಮಾರ್ಚ್ 18, 2026 9:52 ಫೂರ್ವಾಹ್ನ

      Spin, bet, win — do it all with style at Betano Casino. https://tikitakagm.org/pl/promo-code/ Betano: the place serious players quietly dominate.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertlax ರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • MartinKax ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • Gregoryflake ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.