Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ
    ಸುದ್ದಿ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    vartha chakraBy vartha chakraಜನವರಿ 30, 2026Updated:ಜನವರಿ 30, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.30:
    ದೇಶ- ವಿದೇಶಗಳಲ್ಲಿ ಉದ್ದಿಮೆಗಳನ್ನು ಕಟ್ಟಿ ಯಶಸ್ವಿಯಾಗಿ ಮುನ್ನಡೆಸುತ್ತಿದ್ದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ಕಾನ್ಫಿಡೆಂಟ್ ಗ್ರೂಪ್ ನ ಮಾಲೀಕ ಸಿ.ಜೆ.ರಾಯ್ ತಮ್ಮ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
    ಬೆಂಗಳೂರಿನ ಆನೆಪಾಳ್ಯದಲ್ಲಿರುವ ತಮ್ಮ ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿರುವ ವೇಳೆಯೇ ಸಿ.ಜೆ.ರಾಯ್ ಅವರು ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.ಸದ್ಯ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
    ತಮ್ಮ ಕುಟುಂಬದ ಮೇಲೆ ಪದೇ ಪದೆ ಆದಾಯ ತೆರಿಗೆ ಇಲಾಖೆ ನಡೆಸುತ್ತಿದ್ದ ದಾಳಿಗೆ ಹೆದರಿ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಸಹ ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
    2005ರಲ್ಲಿ ಆರಂಭವಾದ ಕಾನ್ಪೀಡೆಂಟ್ ಸಂಸ್ಥೆ, ದೇಶದ ಅತ್ಯಂತ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾಗಿ ಹೊರಹೊಮ್ಮಿದೆ ಇಲ್ಲಿಯವರೆಗೆ 65ಕ್ಕೂ ಹೆಚ್ಚು ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ಈ ಮೂಲಕ ಸಿಜೆ ರಾಯ್ ಅವರು ಅತ್ಯಂತ ಯಶಸ್ವಿ ಉದ್ಯಮಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದರು. ಕರ್ನಾಟಕದ ಅತಿ ದೊಡ್ಡ ಉದ್ಯಮಿ ಎಂಬ ಪ್ರಶಂಸೆಗೂ ಪಾತ್ರರಾಗಿದ್ದರು.
    ಮೂಲತಃ ಕೇರಳದವರಾದ ಇವರು ತಮ್ಮ ಸಂಸ್ಥೆಯ ಮೂಲಕ‌ ವಸತಿ ಅಪಾರ್ಟ್ಮೆಂಟ್, ವಿಲ್ಲಾಗಳು, ವಾಣಿಜ್ಯ ಸಂಕೀರ್ಣಗಳು, ಶಿಕ್ಷಣ, ಆತಿಥ್ಯ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು
    ಸಿಜೆ ರಾಯ್ ಅವರು ಸ್ವಿಟ್ಜರ್ಲೆಂಡ್‌ನ SBS ಬಿಸಿನೆಸ್ ಸ್ಕೂಲ್‌ನಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಡಾಕ್ಟರೇಟ್ ಪಡೆದಿದ್ದರು. ಕಾನ್ಫಿಡೆಂಟ್ ಗ್ರೂಪ್ ಎಂಬ ಸಂಸ್ಥೆ ಸ್ಥಾಪಿಸಿ, ಕೇರಳ ಮತ್ತು ಬೆಂಗಳೂರಿನಲ್ಲಿ ಪ್ರಮುಖ ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದ್ದು, ದುಬೈ ಮಾರುಕಟ್ಟೆಗೂ ವಿಸ್ತರಿಸಿದ್ದರು.
    ಫಿಜೆರಾಯ್ ಅವರು ಇಂದು ಎಂದಿನಂತೆ ಆನೆ ಪಾಳ್ಯದಲ್ಲಿರುವ ತಮ್ಮ ಕಚೇರಿಗೆ ಆಗಮಿಸಿದ್ದರು.
    ತಮ್ಮ ಕಚೇರಿಯ ಸಿಬ್ಬಂದಿ ಜೊತೆ ಅವರು ಸಭೆ ನಡೆಸುತ್ತಿರುವಾಗಲೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು ಆನಂತರ ಐಟಿ ಅಧಿಕಾರಿಗಳು ಸುಮಾರು ಒಂದು ಗಂಟೆ ಕಾಲ ಸಿಜೆ ರಾಯ್ ವಿಚಾರಣೆ ನಡೆಸಿದ್ದರು ಎನ್ನಲಾಗಿದೆ
    ಕಾನ್ಫಿಡೆಂಟ್ ಗ್ರೂಪ್ ಮೇಲೆ ಐಟಿ ದಾಳಿ ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಹಲವು ಬಾರಿ ಕಾನ್ಫಿಡೆಂಟ್ ಗ್ರೂಪ್ ಮೇಲೆ ಐಟಿ ದಾಳಿ ನಡೆದಿದೆ. ಹೀಗಾಗಿ ಈ ಬಾರಿ ದಾಳಿ ವೇಳೆ ಸಿಜೆ ರಾಯ್ ತಲೆಗೆ ಗುಂಡು ಹಾರಿಸಿ ದುರಂತ ಅಂತ್ಯಕಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇವರ ಆತ್ಮಹತ್ಯೆ ಉದ್ಯಮ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು ವಾಣಿಜ್ಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ
    Next Article ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    ಜನವರಿ 30, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mamak24_xuPa ರಲ್ಲಿ ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?
    • Donniezew ರಲ್ಲಿ ಯತ್ನಾಳ್ ಅಹೋರಾತ್ರಿ ಧರಣಿ.
    • Walterfak ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.