Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಸಂತಿ ನಲಿದಾಗ ತೆರೆಗೆ ಸಿದ್ಧ
    ಸುದ್ದಿ

    ವಾಸಂತಿ ನಲಿದಾಗ ತೆರೆಗೆ ಸಿದ್ಧ

    vartha chakraBy vartha chakraಮೇ 26, 2022Updated:ಮೇ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರೋಮ್ಯಾಂಟಿಕ್ ಕಥೆ ಹೊಂದಿರುವ ‘ವಾಸಂತಿ ನಲಿದಾಗ’ ಚಿತ್ರವು ಸಂಪೂರ್ಣಗೊಂಡಿದ್ದು, ಇನ್ನೇನು ಬಿಡುಗಡೆಗೆ ಬಾಕಿ ಇದೆ.
    ‘ಪುಟಾಣಿ ಸಫಾರಿ’ ಎಂಬ ಮಕ್ಕಳ ಚಿತ್ರವನ್ನು ಮಾಡಿದ್ದ ರವೀಂದ್ರ ವಂಶಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.
    ಜೇನುಗೂಡ ಸಿನಿಮಾ ಬ್ಯಾನರ್ ನಡಿ ಕೆ.ಎನ್ ಶ್ರೀಧರ್ ಇದನ್ನು ನಿರ್ಮಾಣ ಮಾಡಿದ್ದು, ರೋಹಿತ್ ಶ್ರೀಧರ್ ಹಾಗು ಭಾವನಾ ಶ್ರೀನಿವಾಸ್ ಮುಖ್ಯ ಪಾತ್ರದಲ್ಲಿದ್ದಾರೆ.
    ಜೀವಿತ ವಸಿಷ್ಠ, ಸಾಯಿಕುಮಾರ್, ಸುಧಾರಾಣಿ, ಸಾಧುಕೋಕಿಲ, ಮಂಜು ಪಾವಗಡ, ಮಿಮಿಕ್ರಿ ಗೋಪಿ ಸೇರಿದಂತೆ ಅನುಭವಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.
    ಇದೇ ಮೊದಲ ಬಾರಿಗೆ ಸುಧಾರಾಣಿ ಅವರ ಜೊತೆ ನಟಿಸಿರುವುದು ಖುಷಿ ಕೊಟ್ಟಿದೆ ಎಂದು ಸಂತಸ ಹಂಚಿಕೊಂಡರು ಹಿರಿಯ ನಟ ಸಾಯಿ ಕುಮಾರ್. ವಾಸಂತಿ ನಲಿದಾಗ ಎಂಬ ಶೀರ್ಷಿಕೆಯೇ ಹೆಚ್ಚು ರೊಮ್ಯಾಂಟಿಕ್ ಆಗಿದೆ ಎಂದರು.
    ಮಂಜು ಪಾವಗಡ ಸಹ ಚಿತ್ರದಲ್ಲಿ ನಟಿಸಿದ್ದು, ನಿಜವಾಗಿಯೂ ಮೆದು ಮನಸ್ಸುಗಳ ನಡುವೆ ಮಿಂದೆದ್ದ ಅನುಭವ ಎಂದು ಹೇಳಿಕೊಂಡರು.
    ಚಿತ್ರಕ್ಕೆ ಶ್ರೀಗುರು ಸಂಗೀತವಿದ್ದು, ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ಗೌಸ್ ಪೀರ್ ಸಾಹಿತ್ಯವಿದೆ. ಸಿ.ರವಿಚಂದ್ರನ್ ಸಂಕಲನ, ಪ್ರಮೋದ್ ಭಾರತೀಯ ಛಾಯಾ ಗ್ರಹಣವಿದೆ ಎಂಬ ಮಾಹಿತಿಗಳು ಬಂದವು.

    Entertainment kannada movie vasanthi nalidaga
    Share. Facebook Twitter Pinterest LinkedIn Tumblr Email WhatsApp
    Previous Articleನಾಳೆಯಿಂದ ಸೀತಾಯಣ..
    Next Article ಊಟ ಕೊಡದಿದ್ದಕ್ಕೆ ಹೋಟೆಲಿಗೆ ಬೆಂಕಿ!
    vartha chakra
    • Website

    Related Posts

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    ಧರ್ಮಸ್ಥಳಕ್ಕೆ ಬುರುಡೆ ಬಂದಿದ್ದು ಎಲ್ಲಿಂದ ಗೊತ್ತಾ ?

    ಆಗಷ್ಟ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಚಿತ್ರದುರ್ಗದಿಂದ ಕಾರಿನಲ್ಲಿ ಬರುತ್ತಿದ್ದ ಕಳ್ಳರು.
    • Connietaups ರಲ್ಲಿ ಲೋಕಾಯುಕ್ತ ತನಿಖೆ ಎದುರಿಸಿದ ಶಿವಕುಮಾರ್.
    • pansmskvucky ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe