Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭೀಕರ ಅಪಘಾತ: ನಾಲ್ವರ ದುರ್ಮರಣ
    ಸುದ್ದಿ

    ಭೀಕರ ಅಪಘಾತ: ನಾಲ್ವರ ದುರ್ಮರಣ

    vartha chakraBy vartha chakraಮೇ 27, 2022Updated:ಮೇ 27, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಮೇ.27-ವೇಗವಾಗಿ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು-ಪುಣೆ ರಾಷ್ಟ್ರಿಯ ಹೆದ್ದಾರಿ 4ರ
    ನಿಪ್ಪಾಣಿ ಬಳಿ ನಡೆದಿದೆ. ಕಾರ್ ಚಾಲಕ ಅದಗೊಂಡ ಬಾಬು ಪಾಟೀಲ್ (60), ಪತ್ನಿ ಛಾಯಾ (55), ಚಂಪಾತಾಯಿ ಮಗದುಮ್ (80), ಮಹೇಶ್ ಪಾಟೀಲ್ (23) ಮೃತ ದುರ್ದೈವಿಯಾಗಿದ್ದಾರೆ.
    ನಿಪ್ಪಾಣಿ ಪಟ್ಟಣದ ಹೊರವಲಯದ ಬೆಂಗಳೂರು-ಪುಣೆ ರಾಷ್ಟ್ರಿಯ ಹೆದ್ದಾರಿ 4ರ ಸ್ಥವನಿಧಿ ಘಾಟ್​ನಲ್ಲಿ ಇಂದು ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ.
    ಕುಟುಂಬಸ್ಥರು ನಿಪ್ಪಾಣಿಯಿಂದ ಸ್ಥವನಿಧಿಗೆ ಮದುವೆಗೆ ಹೊರಟಿದ್ದ ವೇಳೆ ಬೆಳಗಾವಿಯಿಂದ ನಿಪ್ಪಾಣಿ ಕಡೆಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ನಿಪ್ಪಾಣಿಯ ಶಹರ ಠಾಣೆ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ

    Verbattle
    Verbattle
    Verbattle
    #Belgaum belgaum road accident in nipaani
    Share. Facebook Twitter Pinterest LinkedIn Tumblr Email WhatsApp
    Previous ArticleDrugs ಕೇಸ್‌ನಲ್ಲಿ ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್
    Next Article ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಸ್ಫೋಟ: ಮದ್ಯದ ನಶೆಯಲ್ಲಿ ಮಲಗಿದ್ದ ಯುವಕ ಸುಟ್ಟು ಕರಕಲು
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • Giusbx ರಲ್ಲಿ BJP ಸೇರಿದ ರೋಷನ್ ಬೇಗ್! #bjp #karnataka #congressparty #elections
    • LinwoodGah ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.