Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 40 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಸ್ವತ್ತು ವಶ
    ಸುದ್ದಿ

    40 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಸ್ವತ್ತು ವಶ

    vartha chakraBy vartha chakraಮೇ 31, 2022Updated:ಮೇ 31, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಗಳವಾರ ಜೆಪಿ ನಗರದಲ್ಲಿ ಸುಮಾರು 40 ಕೋಟಿ ರೂಪಾಯಿ ಮೌಲ್ಯದ 16 ಗುಂಟೆ ಜಾಗವನ್ನು ವಶಕ್ಕೆ ಪಡೆದಿದೆ.
    ಜೆಪಿ ನಗರದ ಮೊದಲನೇ ಹಂತದ ಮಾರೇನಹಳ್ಳಿಯ ಸರ್ವೇ ನಂಬರ್ 35 ರಲ್ಲಿನ 16 ಗುಂಟೆ ಜಾಗ ಬಿಡಿಎಗೆ ಸೇರಿತ್ತು. ಆದರೆ, ಈ ಜಾಗ ತಮ್ಮದು ಎಂದು ಪ್ರತಿಪಾದಿಸಿದ್ದ ಕೆಲವರು ಹಲವು ವರ್ಷಗಳಿಂದ ಜಾಗವನ್ನು ಬಿಟ್ಟುಕೊಟ್ಟಿರಲಿಲ್ಲ. ಹಲವು ಬಾರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದರೂ ಒತ್ತುವರಿದಾರರು ಜಾಗವನ್ನು ಬಿಡಿಎಗೆ ಬಿಟ್ಟುಕೊಟ್ಟಿರಲಿಲ್ಲ.
    ಈ ಹಿನ್ನೆಲೆಯಲ್ಲಿ ಬಿಡಿಎ ಕಾರ್ಯಪಾಲಕ ಅಭಿಯಂತರ ಸುರೇಶ್ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರ ರವಿನಂದನ್ ಅವರನ್ನೊಳಗೊಂಡ ಬಿಡಿಎ ಅಧಿಕಾರಿಗಳು ಜಾಗೃತ ದಳದ ಪೊಲೀಸ್ ಅಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಜಾಗದ ಖಚಿತತೆಯ ವಿವರಗಳನ್ನು ಪಡೆದುಕೊಂಡು ಜಾಗದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್ ಅನ್ನು ತೆರವುಗೊಳಿಸಿ ಜಾಗಕ್ಕೆ ಬೇಲಿ ಹಾಕಿದ್ದಾರೆ. ಈ ಜಾಗವನ್ನು ವಶದಲ್ಲಿಟ್ಟುಕೊಂಡಿದ್ದ ಮಾಲೀಕರಿಗೆ ಈಗಾಗಲೇ ಬಿಡಿಎ ಪಕ್ಕದಲ್ಲಿಯೇ ಇರುವ ಜಾಗವನ್ನು ಹಂಚಿಕೆ ಮಾಡಿತ್ತು. ಆದರೆ, ಇದರ ಜೊತೆಗೇ 16 ಗುಂಟೆ ಜಾಗವೂ ತಮ್ಮದೆಂದು ಪ್ರತಿಪಾದಿಸಿ ಮಾಲೀಕರು ಸದರಿ ಜಾಗವನ್ನು ತಮ್ಮ ವಶದಲ್ಲಿಟ್ಟುಕೊಂಡಿದ್ದರು.
    ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರ ಮಾರ್ಗದರ್ಶನದಲ್ಲಿ ಈ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಶ್ವನಾಥ್, ಬಿಡಿಎಗೆ ಸೇರಿದ ಇನ್ನೂ ನೂರಾರು ಎಕರೆಯಷ್ಟು ಜಾಗವನ್ನು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ಜಾರಿಯಲ್ಲಿದೆ. ಬಿಡಿಎ ಜಾಗವನ್ನು ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಿದ್ದರೂ ಅವರಿಂದ ಬಿಡಿಎ ಜಾಗವನ್ನು ಸ್ವಾಧೀನಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

    Bda property illegal site
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ
    Next Article ಮತ್ತೆ ನಾಲ್ವರು ಲೇಖಕರಿಂದ ಪಠ್ಯ ಅನುಮತಿ ವಾಪಸ್
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    FIR ದಾಖಲಿಸಲು ಇದು ಕಡ್ಡಾಯ !

    ಜುಲೈ 26, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patricktup ರಲ್ಲಿ ಬಾಟಲಿ ನೀರು ಸುರಕ್ಷಿತವಲ್ಲ
    • Briancaugs ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    • Patricktup ರಲ್ಲಿ ನೇಕಾರ ಅಭಿವೃದ್ಧಿ ನಿಗಮ ಬೇಕು
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe