Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಣಾಜೆ ಪೊಲೀಸರ ಕೈ ತಪ್ಪಿಸಿ ದನಕಳವು ಆರೋಪಿ ಎಸ್ಕೇಪ್,ಹಂಗು ತೊರೆದು ಆರೋಪಿಯನ್ನ ಹಿಡಿದ ಕಾನ್ ಸ್ಟೇಬಲ್.
    ಸುದ್ದಿ

    ಕೊಣಾಜೆ ಪೊಲೀಸರ ಕೈ ತಪ್ಪಿಸಿ ದನಕಳವು ಆರೋಪಿ ಎಸ್ಕೇಪ್,ಹಂಗು ತೊರೆದು ಆರೋಪಿಯನ್ನ ಹಿಡಿದ ಕಾನ್ ಸ್ಟೇಬಲ್.

    vartha chakraBy vartha chakraಜೂನ್ 8, 2022Updated:ಜೂನ್ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ದನ ಕಳವು ಪ್ರಕರಣದ ಮೂವರು ಆರೋಪಿಗಳನ್ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗೆ ಕರೆದೊಯ್ದ ವೇಳೆ ಓರ್ವ ಆರೋಪಿ ಎಸ್ಕೇಪ್ ಆಗಿದ್ದು, ಹಂಗು ತೊರೆದು ಆತನನ್ನ ಬೆನ್ನಟ್ಟಿದ ಪೊಲೀಸ್ ಕಾನ್ಸ್ಟೇಬಲ್ ಓರ್ವರು ಆರೋಪಿಯನ್ನ ಹೆಡೆಮುರಿ ಕಟ್ಟಿದ ಘಟನೆ ದೇರಳಕಟ್ಟೆ ನಾಟೆಕಲ್ ಎಂಬಲ್ಲಿ ನಡೆದಿದೆ.
    ದೇರಳಕಟ್ಟೆ ನಿವಾಸಿ ಮಹಮ್ಮದ್ ಮುಸ್ತಾಫ ಎಂಬಾತನೇ ಪೊಲೀಸರಿಂದ ಎಸ್ಕೇಪ್ ಆಗಲು ಯತ್ನಿಸಿ ಮತ್ತೆ ಕಾನ್ ಸ್ಟೇಬಲ್ ಕೈಗೆ ತಗಲಾಕ್ಕೊಂಡ ದನಕಳವು ಆರೋಪಿ. ಕೊಣಾಜೆ ಠಾಣಾ ಪೊಲೀಸ್ ಕಾನ್ಸ್ಟೇಬಲ್ ಎಮ್.ಬಿ ಅಸುಂಡಿ ಎಂಬವರು ತಮ್ಮ ಪ್ರಾಣದ ಹಂಗು ತೊರೆದು ದನಕಳವು ಆರೋಪಿ ಮುಸ್ತಾಫನನ್ನ ಹಿಡಿದು ಜೈಲಿಗಟ್ಟಿ ಸಮಯ ಪ್ರಜ್ನೆ ಮರೆದಿದ್ದು ನೆರೆದಿದ್ದವರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
    ಇಂದು ಬೆಳಿಗ್ಗೆ ಕೊಣಾಜೆ ಠಾಣಾ ವ್ಯಾಪ್ತಿಯ ಚೇಳೂರು ಚೆಕ್ ಪೋಸ್ಟ್ ಬಳಿ ಪಿ.ಎಸ್.ಐ ಯೋಗೇಶ್ವರ್ ಮತ್ತು ಸಿಬ್ಬಂದಿಗಳು ಗಸ್ತಿನಲ್ಲಿದ್ದ ವೇಳೆ ಮೆಲ್ಕಾರ್ ನಿಂದ ಸಜಿಪ ಕಡೆಗೆ ಬರುತ್ತಿದ್ದ ಈಕೋ ಕಾರನ್ನ ತಡೆದಿದ್ದಾರೆ. ತಪಾಸಣೆ ನಡೆಸಿದಾಗ ಕಾರಲ್ಲಿ ಒಂದು ಹೆಣ್ಣು ಕರುವನ್ನ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದ್ದು ಆರೋಪಿಗಳಾದ ದೇರಳಕಟ್ಟೆ ನಿವಾಸಿ ಮಹಮ್ಮದ್ ಮುಸ್ತಾಫ, ಸಜಿಪ ನಿವಾಸಿ ಮುನಾಫರ್, ಕಲ್ಲಾಪು ನಿವಾಸಿಗಳಾದ ಮಹಮ್ಮದ್ ಜುನೈದ್ ನನ್ನ ಬಂಧಿಸಿದ್ದರು.
    ಇಂದು ಮದ್ಯಾಹ್ನದ ವೇಳೆ ಆರೋಪಿಗಳನ್ನ ನ್ಯಾಯಾಲಯಕ್ಕೆ ಹಾಜರು ಪಡಿಸಲು ಮುಂದಾದ ಪೊಲೀಸರು ಪಿ.ಸಿ.ಆರ್ ವಾಹನದಲ್ಲಿ ಮೂವರು ದನಕಳವು ಆರೋಪಿಗಳನ್ನ ನಾಟೆಕಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗೆ ಕರೆ ತಂದಿದ್ದಾರೆ.ಈ ವೇಳೆ ಸಮೀಪದ ತಹಶೀಲ್ದಾರ್ ಕಛೇರಿಯಲ್ಲಿ ನೆರೆದಿದ್ದ ಜನರು ನೋಡ ನೋಡುತ್ತಿದ್ದಂತೆಯೇ ಮುಸ್ತಾಫ ಎಂಬಾತ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದ ಗುಡ್ಡ ಹಾರಿ ತಪ್ಪಿಸಲು ಯತ್ನಿಸಿದ್ದು ಸ್ಥಳದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಎಮ್.ಬಿ ಅಸುಂಡಿ ಅವರು ಗುಡ್ಡದಲ್ಲಿ ಎದ್ದು ಬಿದ್ದು ಚೇಸ್ ಮಾಡಿ ಆರೋಪಿಯನ್ನ ಹೆಡೆಮುರಿ ಕಟ್ಟಿದ್ದಾರೆ.
    ಘಟನೆಯಲ್ಲಿ ಆರೋಪಿಯನ್ನ ಚೇಸ್ ಮಾಡಿ ಹಿಡಿದ ಪೊಲೀಸ್ ಸಿಬ್ಬಂದಿ ಅಸುಂಡಿ ಅವರಿಗೆ ಗಾಯಗಳಾಗಿವೆ.

    Trending virall ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗುಂಡಿಟ್ಟು ಹೊಡೆಯುವ ಹೇಳಿಕೆಗೆ ಈಗಲೂ ಬದ್ಧ: ಮುತಾಲಿಕ್
    Next Article ಫಿಲ್ಮ್‌ಫೇರ್ ಮ್ಯಾಗಜೀನ್‌ನ ಮುಖಪುಟವನ್ನು ಅಲಂಕರಿಸಿದ ರಶ್ಮಿಕಾ ಮಂದಣ್ಣ
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ನಮಾಜ್ ಮಾಡಿ ಸಸ್ಪೆಂಡ್ ಆದ.

    ಮೇ 2, 2025

    ವಕೀಲ್ ಸಾಬ್ ಜೈಲಿಂದ ಬಿಡುಗಡೆ

    ಏಪ್ರಿಲ್ 30, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Geraldnax ರಲ್ಲಿ ದೇವೇಗೌಡರಿಗೆ ಸಿಎಂ ಇಬ್ರಾಹಿಂ Ultimatum | CM Ibrahim
    • сервисные центры москвы ರಲ್ಲಿ ಕರ್ನಾಟಕದಿಂದ ಪಾಕಿಸ್ತಾನಕ್ಕೆ ಸೆಟಲೈಟ್ ಪೋನ್ ಕರೆ | Pakistan
    • Floydfox ರಲ್ಲಿ ಮಹಿಳಾ ಅಧಿಕಾರಿಗಳ ಮಾಹಿತಿ ಕದಿಯುತ್ತಿದ್ದ ಖದೀಮ
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Pakistan How ಈಸ್ ದ ಜೋಶ್ ! #india #pakistan #facts #war #warzone #news #modi #soldier #worldnews
    Subscribe