Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home »   ಈಶ್ವರಪ್ಪ ಮತ್ತೆ ಆಗುತ್ತಾರೆ ಮಂತ್ರಿ
    ಸುದ್ದಿ

      ಈಶ್ವರಪ್ಪ ಮತ್ತೆ ಆಗುತ್ತಾರೆ ಮಂತ್ರಿ

    vartha chakraBy vartha chakraಏಪ್ರಿಲ್ 15, 2022Updated:ಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿರುವ ಮಾಜಿ ಸಿಎಂ ಯಡಿಯೂರಪ್ಪ ತನಿಖೆ ನಂತರ ಅವರು ಆರೋಪ ಮುಕ್ತರಾಗಲಿದ್ದಾರೆ ಎಂದು ಹೇಳಿದ್ದಾರೆ.
    ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪಕ್ಷ ಮತ್ತು ಸರ್ಕಾರಕ್ಕೆ ಪ್ರಕರಣದಿಂದ ಮುಜಗರವಾಗಬಾರದು ಎಂದು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ ಹೀಗಾಗಿ ಮತ್ತೆ ಅವರು ಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದರು.
    ಈ ಪ್ರಕರಣದಲ್ಲಿ ಅವರು ಏನು ತಪ್ಪು ಮಾಡಿಲ್ಲ. ಖಂಡಿತವಾಗಿಯೂ ಆರೋಪ ಮುಕ್ತರಾಗಲಿದ್ದಾರೆ. ತನಿಖೆಗೆ ಸಹಾಯವಾಗಲಿ ಎಂದು ಸಚಿವ ಸ್ಥಾನವನ್ನು ತ್ಯಾಗ ಮಾಡಿದ್ದಾರೆ ಎಂದರು.
    ರಾಜೀನಾಮೆ ನೀಡಬೇಕೆಂದು ಅವರ ಮೇಲೆ ಯಾವ ಒತ್ತಡವೂ ಇರಲಿಲ್ಲ. ಹಿರಿಯರು ಕೂಡ ಸಲಹೆಯನ್ನು ನೀಡಿರಲಿಲ್ಲ. ಸ್ವಯಂಪ್ರೇರಿತರಾಗಿ ರಾಜೀನಾಮೆ ಕೊಟ್ಟಿದ್ದಾರೆ. ಎರಡುಮೂರು ತಿಂಗಳಲ್ಲಿ ತನಿಖೆ ಮುಗಿದು ಸತ್ಯಾಂಶ ಆಚೆ ಬರಬೇಕು. ನನಗೆ ಖಂಡಿತವಾಗಿಯೂ ಅವರು ಆರೋಪ ಮುಕ್ತರಾಗಿ ಪುನಃ ಬರುತ್ತಾರೆ ಎಂಬ ವಿಶ್ವಾಸವಿದೆ. ಈ ಬೆಳವಣಿಗೆಯಿಂದ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರವಾಗುವುದಿಲ್ಲ ಎಂದು ಹೇಳಿದರು.

    Politics
    Share. Facebook Twitter Pinterest LinkedIn Tumblr Email WhatsApp
    Previous Articleಆರೋಪ ಮುಕ್ತನಾಗುತ್ತೇನೆ- ಈಶ್ವರಪ್ಪ
    Next Article ಈಶ್ವರಪ್ಪ ಬಂಧನದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ- ಸಿಎಂ
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • k8fkb ರಲ್ಲಿ ಭ್ರೂಣ ಹತ್ಯೆಯ Expert Nurse | Female Foeticide
    • AlbertDuabe ರಲ್ಲಿ ಹುಲಿ ಉಗುರು ಧರಿಸಿ ಸಸ್ಪೆಂಡ್ ಆದ ಅಧಿಕಾರಿ | Tiger Nail
    • fmn3x ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe