Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ
    ಸುದ್ದಿ

    ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ

    vartha chakraBy vartha chakraಜೂನ್ 26, 2022Updated:ಜೂನ್ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.26-ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆಯ ಪ್ರಯುಕ್ತ ನಗರ ಪೊಲೀಸರು ಇಂದು ಕಳೆದ ಒಂದು ವರ್ಷದಲ್ಲಿ ವಶಪಡಿಸಿಕೊಂಡ ವಿವಿಧ ಮಾದರಿಯ ಮಾದಕ ಪದಾರ್ಥಗಳನ್ನು ನಾಶಪಡಿಸಲಾಗಿದೆ.
    ಸುಮಾರು 25.6 ಕೋಟಿ ರೂ ಮೌಲ್ಯದ ಸುಮಾರು 21 ಟನ್‌ ವಿವಿಧ ಮಾದರಿಯ ಮಾದಕ ಪದಾರ್ಥಗಳನ್ನು ನಗರ ಪೊಲೀಸರು ಜಪ್ತಿ ಮಾಡಿದ್ದು ಅದನ್ನು ಆಯುಕ್ತರ ಕಚೇರಿಯಲ್ಲಿಂದು ಪ್ರದರ್ಶನಕ್ಕಿಡಲಾಯಿತು.
    ಮಾದಕ ಪದಾರ್ಥಗಳನ್ನು ನಾಶಪಡಿಸಲು ಪ್ರಕರಣಕ್ಕೆ ಸಂಬಂಧಿಸಿದ ನ್ಯಾಯಾಲಯಗಳ ಅನುಮತಿ‌ ಪಡೆಯಲಾಗಿದೆ. 25 ಕೋಟಿ ಮೌಲ್ಯದ ಮಾದಕ ದ್ರವ್ಯ​ಗಳಾದ ಗಾಂಜಾ, ಅಫೀಮು, ಹೆರಾಯಿನ್, ಕೊಕೈನ್ ಮತ್ತು ಸಿಂಥೆಟಿಕ್​ಗಳಾದ ಎಂಡಿಎಂಎ, ಎಲ್‌ಎಸ್‌ಡಿ ಮುಂತಾದ ಮಾದಕ ದ್ರವ್ಯಗಳು ಪೊಲೀಸರ ದಾಸ್ತಾನಿನಲ್ಲಿವೆ. ಬೆಂಗಳೂರು ನಗರ ಒಂದರಲ್ಲೇ ಶೇ 50ಕ್ಕಿಂತ ಹೆಚ್ಚು ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿರುವುದು ಗಮನಾರ್ಹ.
    ಕಳೆದ 12 ತಿಂಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಒಟ್ಟು 8,505 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪೈಕಿ 5,363 ಪ್ರಕರಣಗಳನ್ನು ಬೇಧಿಸಲಾಗಿದ್ದು ಸ್ಥಳಿಯ ಆರೋಪಿಗಳಸಹಿತ ನೈಜೀರಿಯಾ, ಸುಡಾನ್, ತಾಂಜೇನಿಯಾ ಸೇರಿದಂತೆ ಆಫ್ರಿಕಾ ದೇಶದ ಆರೋಪಿಗಳನ್ನು ಬಂಧಿಸಲಾಗಿದೆ.
    ಮಾದಕದ್ರವ್ಯ ವಿರೋಧಿ ದಿನಾಚರಣೆಯ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಹೆಚ್ಚುವರಿ ಆಯುಕ್ತ ರಾದ ಸಂದೀಪ್ ಪಾಟೀಲ್,ಸುಬ್ರಹ್ಮಣ್ಯೇಶ್ವರ ರಾವ್, ಜಂಟಿ‌ ಆಯುಕ್ತ ರಮಣ್ ಗುಪ್ತ ಸೇರಿದಂತೆ ನಗರದ‌ ಎಲ್ಲಾ ಡಿಸಿಪಿಗಳು ಪಾಲ್ಗೊಂಡಿದ್ದರು.

    Bangalore
    Share. Facebook Twitter Pinterest LinkedIn Tumblr Email WhatsApp
    Previous Articleಆಸ್ಪತ್ರೆಯ ಎಂಟನೇ ಮಹಡಿಯಿಂದ ಜಿಗಿದ ರೋಗಿ
    Next Article ‘ಹೋಪ್’ ಟ್ರೈಲರ್ ರಿಲೀಸ್‌
    vartha chakra
    • Website

    Related Posts

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • uwu05 ರಲ್ಲಿ ಪೊಲೀಸರಿಗೆ ಸವಾಲೊಡ್ಡಿದ ಬಾಂಬ್ ಬೆದರಿಕೆ ಕರೆ | Bomb Threat
    • 6j6ys ರಲ್ಲಿ ATM ಸರ್ಕಾರ ಬೇಗ ತೊಲಗಬೇಕಂತೆ | ATM Sarkara
    • u7m29 ರಲ್ಲಿ ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    Latest Kannada News

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe