Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಕ್ರಾಂತ್ ರೋಣ ಸಿನಿಮಾ ನಾಯಕಿ ಜಾಕ್ವೆಲಿನ್ ಫೆರ್ನಾಂಡಿಸ್ ಗೆ ಜಾರಿ ನಿರ್ದೇಶನಾಲಯ ತನಿಖೆ
    ಸುದ್ದಿ

    ವಿಕ್ರಾಂತ್ ರೋಣ ಸಿನಿಮಾ ನಾಯಕಿ ಜಾಕ್ವೆಲಿನ್ ಫೆರ್ನಾಂಡಿಸ್ ಗೆ ಜಾರಿ ನಿರ್ದೇಶನಾಲಯ ತನಿಖೆ

    vartha chakraBy vartha chakraಜೂನ್ 27, 2022Updated:ಜೂನ್ 27, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ವಿಕ್ರಾಂತ್ ರೋಣ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ಜಾ್ಕ್ವೆಲಿನ್ ಫೆರ್ನಾಂಡಿಸ್ ಒಂದು ದಿನದ ಬ್ರೇಕ್ ತೆಗೆದುಕೊಂಡು ಜಾರಿ ನಿರ್ದೇಶನಾಲಯದ ತನಿಖೆಗೆ ಹಾಜರಾಗಿದ್ದಾರೆ. ಉದ್ಯಮಿಗಳಿಗೆ 200ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ನಿರಂತರವಾಗಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರ ಸಂಪರ್ಕದಲ್ಲಿದ್ದರು. ಇಷ್ಟಲ್ಲದೆ ಸುಕೇಶ್ ಅವರಿಂದ ದುಬಾರಿ ಗಿಫ್ಟ್ ಗಳನ್ನು ಸಹ ಪಡೆದಿದ್ದರು. ಇದರಿಂದ ಜಾಕ್ವೆಲಿನ್ ಮೇಲೆ ಕಣ್ಣಿಟ್ಟಿದ್ದ ಜಾರಿ ಹಲವಾರು ಬಾರಿ ತನಿಖೆಗೆ ಕರೆದಿತ್ತು. ಕಳೆದ ವರ್ಷ ಸುಕೇಶ್ ಜಾಕ್ವೆಲಿನ್ ಅವರೊಂದಿಗಿನ ಖಾಸಗಿ ಫೋಟೊಗಳನ್ನು ಲೀಕ್ ಮಾಡಿದ್ದ. ಇದರಿಂದ ಮುಜುಗರಗೊಂಡ ನಟಿ ತನಗೆ ಆತ ಉದ್ಯಮಿಯಾಗಷ್ಟೇ ಪರಿಚಯ. ಬೇರೆ ಇನ್ನೇನು ಸಂಬಂಧವಿಲ್ಲ ಎಂದು ಹೇಳಿದ್ದರು. ಕಳೆದ ಎಪ್ರಿಲ್ ತಿಂಗಳಿನಲ್ಲಿ ಜಾಕ್ವೆಲಿನ್ ಅವರಿಗೆ ಸಂಬಂಧಪಟ್ಟ 7 .12 ಕೋಟಿ ಎಫ್ ಡಿ ಹಾಗು 15 ಲಕ್ಷ ಕ್ಯಾಶ್ ಅನ್ನು ಮುಟ್ಟಗೋಲು ಹಾಕಿತ್ತು. ಆದರೆ ಇದೀಗ ಮತ್ತೆ ವಿಚಾರಣೆಗೆ ಒಳಪಟ್ಟ ಜಾಕ್ವೆಲಿನ್ ಸೋಮವಾರ ನವದೆಹಲಿಗೆ ತೆರಳಿ ಇಡಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ.
    ವಿಕ್ರಾಂತ್ ರೋಣ ಸಿನಿಮಾ ಜುಲೈ 28ಕ್ಕೆ ತೆರೆ ಕಾಣುತ್ತಲಿದ್ದು, ಜಾಕ್ವೆಲಿನ್ ಫೆರ್ನಾಂಡಿಸ್ ಅವರ ಮೊಟ್ಟ ಮೊದಲ ಕನ್ನಡ ಸಿನಿಮಾವಾಗಿದೆ.

    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕಿಚ್ಚನ ವಿಕ್ರಾಂತ್ ರೋಣಗೆ ಶುಭ ಕೋರಿದ ಬಿಗ್ ಬಿ
    Next Article ಅತ್ಯಾಚಾರ ಪ್ರಕರಣ: ನಟ-ನಿರ್ಮಾಪಕ ವಿಜಯ್‌ಬಾಬು ಅರೆಸ್ಟ್
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • bq8cd ರಲ್ಲಿ ಹೀಗೂ ನಡೆಯುತ್ತದೆ ಮಕ್ಕಳ ಮಾರಾಟ ಜಾಲ | Child Trafficking
    • 41xxi ರಲ್ಲಿ ಸಿ.ಟಿ.ರವಿ ಪ್ರಕರಣ: ಪೊಲೀಸ್ ಅಧಿಕಾರಿ ಸಸ್ಪೆಂಡ್.
    • c5wq6 ರಲ್ಲಿ ಎರಡನೇ ವಿಮಾನ ನಿಲ್ದಾಣದ ಜಾಗ ಪೈನಲ್.
    Latest Kannada News

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    RCB ಪ್ಲೇಯರ್ ಆ ಫೋಟೋ ಲೀಕ್!
    Subscribe