ಸಂಗ್ರಹಗಳು
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೂದಲೆಳೆ ಅಂತರದಲ್ಲಿ ಬಚಾವಾದ ಮಾಧುಸ್ವಾಮಿ | JC Madhuswamy
    Viral

    ಕೂದಲೆಳೆ ಅಂತರದಲ್ಲಿ ಬಚಾವಾದ ಮಾಧುಸ್ವಾಮಿ | JC Madhuswamy

    vartha chakraBy vartha chakraಏಪ್ರಿಲ್ 22, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು,ಏ.22- ಕಡೂರು ತಾಲೂಕಿನ ಹೇಮಗಿರಿ ಗೇಟ್‌ ಬಳಿ ಇಂದು ಬೆಳಿಗ್ಗೆ ಕಾರು ಅಪಘಾತಕ್ಕೀಡಾಗಿ ಅದೃಷ್ಟವಶಾತ್ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪಾರಾಗಿದ್ದಾರೆ. ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಒನ್‌ವೇನಲ್ಲಿ ಬರುತ್ತಿದ್ದ ಗೂಡ್ಸ್‌ ವಾಹನ ತಪ್ಪಿಸಲು ಹೋಗಿ ಮಾಜಿ ಸಚಿವರ ಕಾರು ಮತ್ತೊಂದು ಕಾರಿಗೆ ಹೊಡೆದು ಅದೃಷ್ಟವಶಾತ್‌, ಮಾಧುಸ್ವಾಮಿ ಹಾಗೂ ಅವರ ಕಾರು ಚಾಲಕ ಇಬ್ಬರು ಪಾರಾಗಿದ್ದಾರೆ.

    ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಪರವಾಗಿ ಪ್ರಚಾರ ಮಾಡಲು ಬೀರೂರಿಗೆ ತೆರಳುತ್ತಿದ್ದರು. ಬೀರೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲು ಅವರು ಕಾರಿನಲ್ಲಿ ತೆರಳುತ್ತಿದ್ದರು. ಇದೇ ವೇಳೆ ಅವರ ಕಾರು ಲಘು ಅಪಘಾತಕ್ಕೀಡಾಗಿದೆ. ಇನ್ನು, ಬೀರೂರು ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ. ಬೃಹತ್‌ ಸಮಾವೇಶದಲ್ಲಿ ಬಳಿಕ ಮಾಧುಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    m ಅಪಘಾತ ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಜಯದೇವ ಆಸ್ಪತ್ರೆ ನಿರ್ಮಾಣದ ಪ್ರೇರಕ ಶಕ್ತಿ ಯಾರು ಗೊತ್ತಾ? | Jayadeva Hospital
    Next Article ಹಾಲಿನ ಕ್ಷೇತ್ರದಲ್ಲಿ ಜಾತಿಯ ದಾವಾನಿಲ (ಚಿಕ್ಕಬಳ್ಳಾಪುರ ಲೋಕಸಭೆ ಸಮೀಕ್ಷೆ) | Chikkaballapura
    vartha chakra
    • Website

    Related Posts

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    2 ಪ್ರತಿಕ್ರಿಯೆಗಳು

    1. Tbbxhq on ಫೆಬ್ರವರಿ 23, 2026 9:20 ಫೂರ್ವಾಹ್ನ

      Sweet Bonanza showers you with colorful cascades and heart-pounding multipliers on every spin! Land pragmatic play sweet bonanza the lollipop scatters to unlock free spins filled with explosive bombs. Grab your share of the sweet jackpot today!

      Reply
    2. Qpnafs on ಫೆಬ್ರವರಿ 26, 2026 9:47 ಫೂರ್ವಾಹ್ನ

      Dominate the reels like a true buffalo boss. buffalo slot online packs scatter magic, wild stacks, and payout explosions for ultimate satisfaction. Play for glory!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Coqenf ರಲ್ಲಿ ರೆಸಾರ್ಟ್ ರಾಜಕಾರಣಕ್ಕೆ ಸಜ್ಜಾದ ವೇದಿಕೆ | Resort Politics
    • Lexdwt ರಲ್ಲಿ BJPಯಲ್ಲೂ ಬೆಳಗಾವಿ ರಾಜಕಾರಣದ ತಳಮಳ
    • Qhsgkb ರಲ್ಲಿ ಸಂಕಷ್ಟದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ | Politics | Karnataka congress | Election
    Latest Kannada News

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.