Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » A.I.ನಿಂದ ಅವಾಂತರ ಸೃಷ್ಟಿ.
    Trending

    A.I.ನಿಂದ ಅವಾಂತರ ಸೃಷ್ಟಿ.

    vartha chakraBy vartha chakraಸೆಪ್ಟೆಂಬರ್ 18, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.18- ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊನೆ ಕ್ಷಣಗಳ ಫೋಟೊಗಳು ಕೃತಕ ಬುದ್ಧಿಮತ್ತೆ ( ‘ಎಐ)’ನದ್ದು ಎನ್ನುವ ಆರೋಪ ಕೇಳಿಬಂದಿದೆ.
    ನಟ ದರ್ಶನ್ ಗ್ಯಾಂಗ್‌ನಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ರೇಣುಕಾಸ್ವಾಮಿ ಪ್ರಾಣಭಿಕ್ಷೆ ನೀಡುವಂತೆ ಕಣ್ಣೀರಿಟ್ಟು ಅಂಗಲಾಚಿದ್ದ ಸಂದರ್ಭದಲ್ಲಿ ತೆಗೆದಿತ್ತು ಎನ್ನಲಾದ ಫೋಟೊ ಎಲ್ಲೆಡೆ ವೈರಲ್ ಆಗಿತ್ತು. ಆದರೆ ಇದು ಎಐ ಫೋಟೊ ಎಂದು ಆರೋಪಿಗಳು ಹೇಳುತ್ತಿದ್ದಾರೆ.
    ಪ್ರಾಣಭಿಕ್ಷೆಯ ಫೋಟೊ ‘ಎಐ’ದು ಎನ್ನುವ ಆರೋಪ ಹಿನ್ನೆಲೆಯಲ್ಲಿ ಆರೋಪಿ ವಿನಯ್ ಮೊಬೈಲ್‌ನ ಮತ್ತೆ ಎಫ್‌ಎಸ್‌ಎಲ್ ಪರೀಕ್ಷೆಗೆ ಒಳಪಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿನಯ್‌ನ ಐಫೋನ್ ಮೊಬೈಲ್‌ನಲ್ಲಿ ರೇಣುಕಾಸ್ವಾಮಿ ಫೋಟೊಗಳು ಪತ್ತೆಯಾಗಿದ್ದವು.
    ವಿನಯ್ ಮೊಬೈಲ್ ಎಕ್ಸ್ಟ್ರಾಕ್ಟ್ ವೇಳೆ ರೇಣುಕಾಸ್ವಾಮಿಯ ರಕ್ತಸಿಕ್ತ ಫೋಟೊಗಳು ಪತ್ತೆಯಾಗಿದ್ದವು. ಇದೀಗ ಸಿಕ್ಕಿರುವ ಫೋಟೊಗಳನ್ನ ಮತ್ತೊಮ್ಮೆ ಪರೀಕ್ಷೆಗೊಳಪಡಿಸಲು ಪೊಲೀಸರು ನಿರ್ಧಾರಿಸಿದ್ದಾರೆ.
    ವಿನಯ್ ಮೊಬೈಲ್ ಮತ್ತೆ ಎಫ್‌ಎಸ್‌ಎಲ್‌ಗೆ ಕಳಿಸಲು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ವಿನಯ್ ಮೊಬೈಲ್‌ನಲ್ಲಿ ಸಿಕ್ಕಿದ್ದ ಫೋಟೊಗಳ ಮರುಪರೀಕ್ಷೆಗೆ ತಯಾರಿ ನಡೆದಿದೆ. ಆ ಮೂಲಕ ಫೋಟೊಗಳ ಅಸಲಿಯತ್ತಿನ ಪರೀಕ್ಷೆ ನಡೆಸಿ ಮತ್ತೊಮ್ಮೆ ವರದಿ ನೀಡಲು ನಿರ್ಧಾರಿಸಲಾಗಿದೆ. ಐಫೋನ್‌ನ ರಿಪೋರ್ಟ್ ಪಡೆಯಲು ಕೋರ್ಟ್ ನಿಂದ ಪೊಲೀಸರು ಅನುಮತಿ ಪಡೆದಿದ್ದಾರೆ.

    Bangalore Government Karnataka News Politics Varthachakra ಅಪರಾಧ ಸುದ್ದಿ ಚಿತ್ರದುರ್ಗ ದರ್ಶನ್ ನ್ಯಾಯ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleನಾಗಮಂಗಲ ಗಲಭೆಯ ನಷ್ಟ ಎಷ್ಟು ಗೊತ್ತೆ.
    Next Article ಡ್ರಗ್ಸ್ ನಿಯಂತ್ರಣಕ್ಕೆ ಕಾರ್ಯಪಡೆ.
    vartha chakra
    • Website

    Related Posts

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    2 ಪ್ರತಿಕ್ರಿಯೆಗಳು

    1. ds04s on ಜೂನ್ 7, 2025 12:26 ಫೂರ್ವಾಹ್ನ

      where can i buy clomid no prescription cost generic clomid prices where buy generic clomid pill clomid challenge test generic clomiphene tablets where can i buy generic clomiphene without prescription cost of cheap clomiphene for sale

      Reply
    2. canadian pharmacy cheap cialis on ಜೂನ್ 9, 2025 12:25 ಅಪರಾಹ್ನ

      The reconditeness in this tune is exceptional.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Blackmail ಪೂಜಾರಿ ಪೊಲೀಸ್ ಬಲೆಗೆ.

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michelpog ರಲ್ಲಿ ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    • RobertBag ರಲ್ಲಿ ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    • Bradleyenado ರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ವಿನೋದ್ ತಾವ್ಡೆ ನೇಮಕ ಸಾಧ್ಯತೆ.
    Latest Kannada News

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನನ್ ಹೆಂಡ್ತಿಯನ್ನ ಗೋಣಿ ಚೀಲದಲ್ಲಿ ಹೊತ್ತೊಯ್ದ್ರು! #hubbali #trouble #husband #marriage #marriagecancelled
    Subscribe