Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಲಪತಿ ವಿಜಯ್ ಆಫೀಸಿನಲ್ಲಿ ನಿಗೂಢ ಸಾವು..
    ಸುದ್ದಿ

    ತಲಪತಿ ವಿಜಯ್ ಆಫೀಸಿನಲ್ಲಿ ನಿಗೂಢ ಸಾವು..

    vartha chakraBy vartha chakraಜೂನ್ 20, 2022Updated:ಜೂನ್ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚೆನ್ನೈ,ಜೂ.20-ತಮಿಳಿನ ಖ್ಯಾತ ನಟ ವಿಜಯ್ ಅವರ ಕಚೇರಿಯಲ್ಲಿ ರಿಪೇರಿ ಕಾರ್ಯಗಳು ನಡೆಯುವ ವೇಳೆ
    ವ್ಯಕ್ತಿಯೊರ್ವ ನಿಗೂಢವಾಗಿ ಸಾವನ್ನಪ್ಪಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪಣೈಯೂರುನ ಇಸಿಆರ್ ರಸ್ತೆಯಲ್ಲಿರುವ ವಿಜಯ್ ಅವರ ಕಚೇರಿಯಲ್ಲಿ ಕೆಲವು ರಿಪೇರಿ ಕಾರ್ಯಗಳು ನಡೆಯುತ್ತಿವೆ. ಇದರ ಭಾಗವಾಗಿ ಮೃತಪಟ್ಟ ಚಿತ್ರಕಲಾವಿದ ಪ್ರಭಾಕರನ್ ಅಲ್ಲಿ ಕೆಲಸ ಮಾಡುತ್ತಿದ್ದು, ಕಚೇರಿಗೆ ಬಣ್ಣ ಬಳಿಯಲು ಒಂದು ತಿಂಗಳ ಅವಧಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದ. ಕೆಲವು ದಿನಗಳ ಹಿಂದೆ, ಪ್ರಭಾಕರನ್ ತನ್ನ ಕುಟುಂಬ ಸದಸ್ಯರನ್ನ ಭೇಟಿಯಾಗಲು ಮನೆಗೆ ಹೋಗಿದ್ದು, ಕಳೆದ ಜೂ.16ರ ರಾತ್ರಿ ಮತ್ತೆ ಹಿಂದಿರುಗಿದ್ದಾನೆ.
    ಆ ಸಮಯದಲ್ಲಿ ಆತ ಹೆಚ್ಚೇ ಕುಡಿದಿದ್ದು, ಮೇಲ್ವಿಚಾರಕರ ಬಳಿ ಪರೋಟ ತಿನ್ನಲು 100 ರೂ.ಗಳನ್ನ ಕೇಳಿದ್ದು, ಅದರಂತೆ ಮೇಲ್ವಿಚಾರಕರು 100 ರೂ.ಗಳನ್ನು ನೀಡಿದ್ದು, ಮರುದಿನ ಬೆಳಿಗ್ಗೆ 8 ಗಂಟೆಗೆ ಪ್ರಭಾಕರನ್ ಶವವಾಗಿ ಪತ್ತೆಯಾಗಿದ್ದಾನೆ. ಅವನ ಬಾಯಲ್ಲೂ, ಕೈಯಲ್ಲಿ ಒಂದು ಪರೋಟಾ ಇದೆ. ಪೊಲೀಸರು ಸ್ಥಳಕ್ಕೆ ತಲುಪಿದ್ದು, ತನಿಖೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    Entertainment
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಾಂಶುಪಾಲರ ಮೇಲೆ ಉಪನ್ಯಾಸಕನಿಂದ ಹಲ್ಲೆ!
    Next Article ಮೋದಿಗೆ ರೇಷ್ಮೆ ನೂಲಿನ ಪೇಟ
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Aolxif ರಲ್ಲಿ ನಿಗಮ-ಮಂಡಳಿಗಳಲ್ಲಿ ಸಮಾನ ಅವಕಾಶ | Karnataka Congress
    • VaughnRug ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Afqdzc ರಲ್ಲಿ ಗೋಡ್ಸೆ ಭಾವಚಿತ್ರ ಹಿಡಿದು ಕುಣಿದವರಿಗೆ ಸಂಕಷ್ಟ | Godse
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.