Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    Trending

    ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling

    vartha chakraBy vartha chakraಆಗಷ್ಟ್ 18, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.18- ಲಗೇಜ್ ಬ್ಯಾಗ್​​ಗೆ ಚಿನ್ನದ ನಟ್ಸ್ ಬೋಲ್ಟ್ ಅಳವಡಿಸಿ ಅಧಿಕಾರಿಗಳ ಕಣ್ತಪ್ಪಿಸಿ ಚಿನ್ನ ಸಾಗಿಸಲು ಯತ್ನಿಸಿದ ಪ್ರಯಾಣಿಕನೊಬ್ಬ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ‌ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಖಚಿತ ಮಾಹಿತಿ ಮೇರೆಗೆ ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಬ್ಯಾಗ್ ಕಂಡು ಕೆಲಕಾಲ ದಂಗಾಗಿದ್ದಾರೆ.

    ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಿಗ್ಗೆ ದುಬೈನಿಂದ ಎಮಿರೇಟ್ಸ್ ವಿಮಾನ ಸಂಖ್ಯೆ 568ರಲ್ಲಿ ಪ್ರಯಾಣಿಕನೊಬ್ಬ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವ ಮಾಹಿತಿ ಬಂದಿತ್ತು. ಅದರಂತೆ ಆದಾಯ ತೆರಿಗೆ ಇಲಾಖೆಯ ವಾಯು ಗುಪ್ತಚರ ಘಟಕವು ಪ್ರಯಾಣಿಕನನ್ನು ವಶಕ್ಕೆ ಪಡೆದು, ಆತನ ಲಗೇಜ್ ಬ್ಯಾಗ್ ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಪ್ರಯಾಣಿಕನು ತನ್ನ ಲಗೇಜ್ ಬ್ಯಾಗ್​ಗೆ ಚಿನ್ನದ ನಟ್ಸ್ ಬೋಲ್ಟ್​​ಗಳನ್ನು ಅಳವಡಿಸಿಕೊಂಡು ಅಕ್ರಮವಾಗಿ ವಿದೇಶದಿಂದ ಚಿನ್ನ ಸಾಗಿಸಲು ಯತ್ನಿಸಿದ್ದನ್ನು ಕಂಡುಕೊಂಡ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು 267 ಗ್ರಾಂ ಚಿನ್ನ ವಶಕ್ಕೆ ಪಡೆದು ತನಿಖೆಯನ್ನು ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    gold gold nuts and bolts Gold Smuggling Karnataka International Airport KIA m nuts and bolts ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleರೌಡಿ ಕೊಚ್ಚಿ ಕೊಂದವರು Surrender… | Siddapur Mahesha
    Next Article ಬಡವರಿಗೆ ಸೂರು ಉಚಿತ? | Zameer Ahmed Khan
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    5 ಪ್ರತಿಕ್ರಿಯೆಗಳು

    1. Yugbwk on ಫೆಬ್ರವರಿ 11, 2026 2:50 ಅಪರಾಹ್ನ

      betmgm GA betmgm-play mgm sportsbook login

      Reply
    2. 1win_hset on ಫೆಬ್ರವರಿ 11, 2026 9:03 ಅಪರಾಹ್ನ

      1win киберспорт 1win киберспорт

      Reply
    3. 1win_yvet on ಫೆಬ್ರವರಿ 12, 2026 1:14 ಫೂರ್ವಾಹ್ನ

      1win минимальная сумма вывода карта https://www.1win17384.help

      Reply
    4. 1win_eaet on ಫೆಬ್ರವರಿ 12, 2026 6:22 ಫೂರ್ವಾಹ್ನ

      1win депозит без комиссии https://1win17384.help

      Reply
    5. 1win_xhSi on ಫೆಬ್ರವರಿ 13, 2026 3:13 ಫೂರ್ವಾಹ್ನ

      plinko 1win https://1win06284.help/

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • LinwoodGah ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Fjdswn ರಲ್ಲಿ ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.