ಸಂಗ್ರಹಗಳು
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ACBಯ ಎಲ್ಲಾ ಕಡತಗಳು ಲೋಕಾಯುಕ್ತಕ್ಕೆ
    ರಾಜ್ಯ

    ACBಯ ಎಲ್ಲಾ ಕಡತಗಳು ಲೋಕಾಯುಕ್ತಕ್ಕೆ

    vartha chakraBy vartha chakraಅಕ್ಟೋಬರ್ 14, 2022Updated:ಅಕ್ಟೋಬರ್ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.14-ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಬೆಂಗಳೂರು ನಗರ ವಿಭಾಗದಲ್ಲಿ ದಾಖಲಾಗಿದ್ದ ಪ್ರಮುಖ ಪ್ರಕರಣಗಳು ಲೋಕಾಯುಕ್ತಕ್ಕೆ ಹಸ್ತಾಂತರ ಮಾಡಲಾಗಿದೆ.
    ಇನ್ನೊಂದು ವಾರದಲ್ಲಿ ಎಲ್ಲ ಕೇಸ್ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
    ಲೋಕಾಯುಕ್ತಕ್ಕೆ ಅಧಿಕಾರ ಬಂದ ಮೇಲೆ ಇದೀಗ ಎಸಿಬಿಯು ನಗರ ಘಟಕದಲ್ಲಿರುವ 352 ತನಿಖಾ ಹಂತದ ಕಡತ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದೆ. ಅದರಲ್ಲೂ ಪ್ರಮುಖ ಪ್ರಕರಣಗಳಾದ ಶಾಸಕ ಜಮೀರ್ ಅಹಮ್ಮದ್ ಮನೆ ಮೇಲೆ ದಾಳಿ, ಬಿಬಿಎಂಪಿ ಕಚೇರಿಯ ಮೇಲೆ ದಾಳಿ, ಬಿಡಿಎ ಕಚೇರಿಯ ಮೇಲೆ ದಾಳಿ ಸೇರಿದಂತೆ ಪ್ರಮುಖ 37 ಕಡತಗಳು ಇದೀಗ ಲೋಕಾಯುಕ್ತ ಕೈ ಸೇರಿವೆ.
    ಇದೀಗ ಪ್ರಮುಖ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲು ಮುಂದಾಗಿರುವ ಲೋಕಾಯುಕ್ತ ಅಧಿಕಾರಿಗಳು ಸಂಬಂಧಪಟ್ಟ ವ್ಯಕ್ತಿಗಳಿಗೆ ಅಗತ್ಯ ದಾಖಲೆ ಒದಗಿಸುವಂತೆ ನೋಟಿಸ್ ನೀಡಲು‌ ಮುಂದಾಗಿದ್ದಾರೆ. ಕಳೆದ ಒಂದು ವಾರದಿಂದಲೂ ಸತತವಾಗಿ ಫೈಲ್​ಗಳು ವರ್ಗಾವಣೆಯಾಗಿದ್ದು, ಎಲ್ಲ ಫೈಲ್​ಗಳ ಮೇಲುಸ್ತುವಾರಿಯನ್ನು ಲೋಕಾಯುಕ್ತ ಎಸ್​​ಪಿ ಅಶೋಕ್ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ.
    ಎಸಿಬಿಯಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಶಿಕ್ಷೆಯಾಗುವ ಪ್ರಮಾಣ ಕಡಿಮೆಯಿದೆ. ತನಿಖಾ ಹಂತದಲ್ಲಿರುವ ಪ್ರಕರಣಗಳು ಹಾಗೆಯೇ ಇದ್ದವು. ಇದೀಗ ಲೋಕಾಯುಕ್ತಕ್ಕೆ ತನಿಖಾ ಫೈಲ್​ಗಳು ವರ್ಗಾವಣೆ ಆಗಿರುವುದರಿಂದ ಮುಂದಿನ ದಿನದಲ್ಲಿ ಕನ್ವಿಕ್ಷನ್ ರೇಟ್ ಕೂಡ ಹೆಚ್ಚಾಗುವ ಸಾಧ್ಯತೆಯಿದೆ.
    ಲೋಕಾಯುಕ್ತ ಅಧಿಕಾರಿಗಳ ಕೈ ಸೇರಿರುವ ಕಡತಗಳ ಪ್ರತಿ ವಿಷಯವನ್ನು ಆಳವಾಗಿ ಅಧ್ಯಯನ ಮಾಡಿ ಇದೀಗ ತ್ವರಿತಗತಿಯಲ್ಲಿ ಆರೋಪಿಗಳನ್ನು ಜೈಲಿಗಟ್ಟಿ ಶಿಕ್ಷೆ ಕೊಡಿಸುವಂತಹ ಕೆಲಸಕ್ಕೆ‌ ಕೈ ಹಾಕಿದ್ದಾರೆ. ಒಟ್ಟಿನಲ್ಲಿ ಎಸಿಬಿಯಿಂದ ನೂರಾರು ಕೇಸುಗಳು ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದು, ಮುಂದಿನ ದಿನದಲ್ಲಿ ಪ್ರಕರಣಗಳು ಯಾವ ಹಂತ ತಲುಪಲಿವೆ ಎಂಬುದನ್ನು ಕಾದುನೋಡಬೇಕು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕರಿಗೆ ತಲ್ವಾರ್ ತೋರಿಸಿ ಬೆದರಿಕೆ
    Next Article Cartoon Network ಇನ್ನಿಲ್ಲ!
    vartha chakra
    • Website

    Related Posts

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026

    ಉರ್ದು ಜಾಹೀರಾತು ವಿವಾದ: ಅಂದು ಬಿಜೆಪಿ ನೀಡಿದ್ದು ‘ಮಾಹಿತಿ ಪ್ರಸಾರ’, ಇಂದು ಕಾಂಗ್ರೆಸ್ ನೀಡಿದರೆ ‘ನಾಡದ್ರೋಹ’ವೇ?

    ಫೆಬ್ರವರಿ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ngwzdn ರಲ್ಲಿ ಆ.27ಕ್ಕೆ ಬೆಂಗಳೂರಿನಲ್ಲಿ ಏನಾಗುತ್ತದೆ ಗೊತ್ತಾ.
    • Deyknt ರಲ್ಲಿ ಕಿಡಿಗೇಡಿಗಳು ಕಿತಾಪತಿ -ಮೈಸೂರು ಉದ್ವಿಗ್ನ
    • Josephter ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    ಫೆಬ್ರವರಿ 27, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.