Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಪ್ಪು ಮಾಡಿದರೆ ಜೋಕೆ..!
    ಸುದ್ದಿ

    ತಪ್ಪು ಮಾಡಿದರೆ ಜೋಕೆ..!

    vartha chakraBy vartha chakraಜುಲೈ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯ ಮಾಪನದ ವೇಳೆ ಶಿಕ್ಷಕರು ಯಡವಟ್ಟು ಮಾಡಿರುವ ಕುರಿತು ಇತ್ತೀಚೆಗೆ ದೂರುಗಳು ಮಾಮೂಲಿಯಾಗಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಡೆತ ಬೀಳುತ್ತಿದೆ. ಇದನ್ನು ತಪ್ಪಿಸಲು ಶಿಕ್ಷಣ ಇಲಾಖೆ ಈ ಬಾರಿ ಕೆಲವು ಕಠಿಣ ಕ್ರಮಗಳಿಗೆ ಮುಂದಾಗಿದೆ.
    ಮುಂದಿನ ವಾರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದೆ. ಈ ಬಾರಿ ಶಿಕ್ಷಕರು ಮೌಲ್ಯಮಾಪನದಲ್ಲಿ ಲೋಪ ಮಾಡಿದರೆ ಅಂತಹ ಶಿಕ್ಷಕರನ್ನು ಕಪ್ಪು ಪಟ್ಟಿಗೆ ಸೇರಿಸುವ ಎಚ್ಚರಿಕೆ ನೀಡಲಾಗಿದೆ.
    ಶಿಕ್ಷಕರು ಮಾಡುವ ಲೋಪದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆ ಆಗುತ್ತಿತ್ತು. ಇದನ್ನು ಸರಿಪಡಿಸಲು ಶಿಕ್ಷಣ ಇಲಾಖೆ ಈ ಮಹತ್ವದ ನಿರ್ಧಾರ ಮಾಡಿದೆ. ಈ ವರ್ಷದ ಮೌಲ್ಯಮಾಪನದಲ್ಲಿ ಲೋಪ ಮಾಡುವ ಶಿಕ್ಷಕರನ್ನು ಕಪ್ಪು ಪಟ್ಟಿಗೆ ಸೇರಿಸುವ ಜೊತೆಗೆ ಮುಂದಿನ ವರ್ಷದ ಮೌಲ್ಯಮಾಪನ ಕೆಲಸದಿಂದಲೂ ಇಂತಹ ಶಿಕ್ಷಕರನ್ನ ಕೈ ಬಿಡಲು ಇಲಾಖೆ ನಿರ್ಧಾರ ಮಾಡಿದೆ.
    ಈ ವರ್ಷದ ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಪ್ರಕ್ರಿಯೆ ಏಪ್ರಿಲ್ 21ರಿಂದ ಪ್ರಾರಂಭ ಆಗಲಿದೆ. ಮೌಲ್ಯಮಾಪನಕ್ಕೆ 60 ಸಾವಿರ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ. ಒಬ್ಬ ವಿದ್ಯಾರ್ಥಿಗೂ ಅನ್ಯಾಯ ಆಗಬಾರದೆಂದು ಇಲಾಖೆ ಈ ಕ್ರಮ ತೆಗೆದುಕೊಂಡಿದೆ. ಕಪ್ಪು ಪಟ್ಟಿಯ ಜೊತೆಗೆ ದಂಡದ ಪ್ರಮಾಣವನ್ನು ಇಲಾಖೆ ಹೆಚ್ಚಳ ಮಾಡಿದೆ. ಮೌಲ್ಯಮಾಪನ ಲೋಪ ಮಾಡುವ ಶಿಕ್ಷಕರಿಗೆ 2 ಸಾವಿರ ರೂ.ವರೆಗೂ ದಂಡ ವಿಧಿಸಲು ನಿರ್ಧರಿಸಿದೆ.

    #eductaion #exam #puc #SSLC USA ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿ‌ನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ
    Next Article ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳ: 16,935 ಮಂದಿಗೆ ಪಾಸಿಟಿವ್, 51 ಜೀವಹಾನಿ
    vartha chakra
    • Website

    Related Posts

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025

    ಸುರ್ಜೇವಾಲಾ ಬದಲಾವಣೆಗೆ ತಂತ್ರ.

    ಜುಲೈ 11, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • lechenietulavucky ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Connietaups ರಲ್ಲಿ ಅನ್ನಭಾಗ್ಯದ ಅಕ್ಕಿ ಕದ್ದ ಬಿಜೆಪಿ ಮುಖಂಡ | Anna Bhagya
    • cxrxg ರಲ್ಲಿ ಧೂಮಪಾನ ಮತ್ತು ವೇಪ್ಸ್ ನಿಷೇಧಿಸಲಿರುವ ಬ್ರಿಟನ್
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe