Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರೀತಿಸಲು ನಿರಾಕರಿಸಿದ್ದಕ್ಕೆ acid ದಾಳಿ
    ಅಪರಾಧ

    ಪ್ರೀತಿಸಲು ನಿರಾಕರಿಸಿದ್ದಕ್ಕೆ acid ದಾಳಿ

    vartha chakraBy vartha chakraಫೆಬ್ರವರಿ 18, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.18-

    ಪ್ರೀತಿಸಲು ನಿರಾಕರಿಸಿದ ಅಪ್ರಾಪ್ತ 17 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ (Acid attack) ನಡೆಸಿದ ಪಾಗಲ್ ಪ್ರೇಮಿ ಮೆಕಾನಿಕ್ ನನ್ನು ಕನಕಪುರ ಪೊಲೀಸರು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

    ಕನಕಪುರದ ಕಾರ್​ ಮೆಕಾನಿಕ್ ಸುಮಂತ್(22) ಬಂಧಿತ ಆರೋಪಿಯಾಗಿದ್ದಾನೆ. ಕಳೆದ ರಾತ್ರಿ 9ರ ವೇಳೆ  ವಿದ್ಯಾರ್ಥಿನಿ ಮೇಲೆ ಸುಮಂತ್ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದು, ಕ್ಷಿಪ್ರ  ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿಯು ಪ್ರೀತಿ ನಿರಾಕರಿಸಿದ್ದರಿಂದ ಆಕ್ರೋಶಗೊಂಡು ಕೃತ್ಯ ನಡೆಸಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ​ಕಾರ್​ ಮೆಕಾನಿಕ್​ ಕೆಲಸ ಮಾಡುತ್ತಿದ್ದ ಸುಮಂತ್ ತನ್ನ ಗ್ಯಾರೇಜ್​ ಮುಂಭಾಗದಿಂದ ‌ನಡೆದುಕೊಂಡು ಕಾಲೇಜ್​ ಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಡ್ಡ ಹಾಕಿ ಪ್ರೀತಿಸುವಂತೆ ಪೀಡಿಸುತ್ತಿದ್ದು, ಆಕೆಯು ನಿರಾಕರಿಸುತ್ತಿದ್ದರಿಂದ ಆಕ್ರೋಶಗೊಂಡು ಕಳೆದ ದಿನ ರಾತ್ರಿ 9 ಗಂಟೆ ವೇಳೆ ಕನಕಪುರ ತಾಲೂಕಿನ ಬೈಪಾಸ್ ರಸ್ತೆ ನಾರಾಯಣಪ್ಪ ಕೆರೆ ಬಳಿ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಪ್ರೀತಿಸುವಂತೆ ಪೀಡಿಸಿದ್ದಾನೆ. ಮತ್ತೆ ಸಹ ಅವನ ಪ್ರೀತಿಯನ್ನು ನಿರಾಕರಿಸಿದಾಗ ರೊಚ್ಚಿಗೆದ್ದ ಸುಮಂತ್ ತಾನೂ ತಂದಿದ್ದ ಆ್ಯಸಿಡ್​ ಅನ್ನು ಅವಳ ಮುಖದ ಮೇಲೆ ಎರಚಿ ಪರಾರಿಯಾಗಿದ್ದಾನೆ.

    ಆ್ಯಸಿಡ್​ ದಾಳಿಯಿಂದ ನರಳಾಡುತ್ತಿದ್ದ ವಿದ್ಯಾರ್ಥಿನಿಯನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಆ್ಯಸಿಡ್ ದಾಳಿಯಿಂದ ಬಾಲಕಿಯ ಎಡ ಕಣ್ಣಿಗೆ ತೀವ್ರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಕಣ್ಣು ಮತ್ತು ಆಕೆಯ ಸ್ಥಿತಿಯ ಬಗ್ಗೆ ವೈದ್ಯರು ಇನ್ನೂ ಯಾವುದೇ ವರದಿ ನೀಡಿಲ್ಲ.

    ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ಬಾಲಕಿಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಕನಕಪುರ ಟೌನ್ ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಕಾಯ್ದೆ (POCSO Act) ಅಡಿ ಪ್ರಕರಣ ದಾಖಲಾಗಿದ್ದು, ಘಟನೆ ನಡೆದು ಕೆಲ ಹೊತ್ತಿನಲ್ಲೆ ಆರೋಪಿಯನ್ನ ಬಂಧಿಸಿದ್ದಾರೆ.

    #bangalore acid attack crime kanakapura Karnataka ಅಪರಾಧ ಸುದ್ದಿ ಕಾಲೇಜು ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಸಾಲವೇ ಬೊಮ್ಮಾಯಿ budget ನ ಬಂಡವಾಳ
    Next Article ದೂರು ಕೊಡಲು ಹೋದರೆ ಗೇಲಿ ಮಾಡಿದ್ರು
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    ಜೂನ್ 17, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    2 ಪ್ರತಿಕ್ರಿಯೆಗಳು

    1. or08g on ಜೂನ್ 4, 2025 1:44 ಫೂರ್ವಾಹ್ನ

      clomiphene price walmart cost of generic clomid online clomid generico get clomid for sale how to get clomiphene clomid cost uk clomiphene tablets price in pakistan

      Reply
    2. cialis wholesale canada on ಜೂನ್ 10, 2025 5:45 ಫೂರ್ವಾಹ್ನ

      Facts blog you have here.. It’s hard to assign high calibre article like yours these days. I justifiably comprehend individuals like you! Take care!!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_moskva_svmi ರಲ್ಲಿ ಸಿದ್ದರಾಮಯ್ಯ ನಂತರ ಸಿಎಂ ಯಾರು ಗೊತ್ತಾ
    • WilliamRip ರಲ್ಲಿ ಕಾಂಗ್ರೆಸ್ ಶಾಸಕರ ಸೆಳೆಯಲು ಫಡ್ನವೀಸ್ ಯತ್ನ | Fadnavis
    • o1z8s ರಲ್ಲಿ ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ – CBI ತನಿಖೆ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe