Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣೆ ಪ್ರಚಾರಕ್ಕೆ ಸುದೀಪ್‌ ಸಂಭಾವನೆ 20 ಕೋಟಿ! Actor Sudeep
    ರಾಜಕೀಯ

    ಚುನಾವಣೆ ಪ್ರಚಾರಕ್ಕೆ ಸುದೀಪ್‌ ಸಂಭಾವನೆ 20 ಕೋಟಿ! Actor Sudeep

    vartha chakraBy vartha chakraಮೇ 9, 2023Updated:ಮೇ 10, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕರ್ನಾಟಕ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ವಿವಿಧ ರಾಜಕೀಯ ಪಕ್ಷಗಳು ನೇಮಿಸಿದ್ದ ಸ್ಟಾರ್‌ ಕ್ಯಾಂಪೇನರ್‌ಗಳು ವಿಶೇಷವಾಗಿ ಸಿನಿಮಾ ಹಾಗೂ ಟಿವಿ ತಾರೆಯರು ಭರ್ಜರಿ ಸಂಭಾವನೆಯೊಂದಿಗೆ ಮನೆಗೆ ಮರಳಿದ್ದಾರೆ.
    ನಿಜ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಮ್ಮ ಪ್ರಚಾರದ ಬಹುತೇಕ ಸ್ಥಳಗಳಿಗೆ ನಟ ಸುದೀಪ್‌ರನ್ನು (Actor Sudeep) ಕರೆದುಕೊಂಡು ಹೋಗಿದ್ದರು. ಕಳೆದ ಕೆಲವು ವಾರಗಳಿಂದ ಸುದೀಪ್‌ ಸ್ಟಾರ್‌ ಕ್ಯಾಂಪೇನರ್.‌ ಈ ಕೆಲಸವನ್ನು ಅವರೇನು ಪುಕ್ಕಟೆ ಮಾಡಿಲ್ಲ. ಇಡೀ ಕ್ಯಾಂಪೇನ್‌ಗೆ ಅವರಿಗೆ ನಿಗದಿಯಾದ ಸಂಭಾವನೆ 20 ಕೋಟಿ ರುಪಾಯಿಯಂತೆ.

    ನಾಲ್ಕು ಸಿನಿಮಾ ಸಂಭಾವನೆಯನ್ನು ಒಂದು ಚುನಾವಣೆಯಲ್ಲಿ ದುಡಿದುಬಿಟ್ಟರು ಅಂತ ಬಲ್ಲವರು ಮಾತಾಡಿಕೊಳ್ಳುತ್ತಿದ್ದಾರೆ.
    ಇದೇ ರೀತಿ ಸಾಧು ಕೋಕಿಲ ಕಾಂಗ್ರೆಸ್‌ ಪ್ರಚಾರಕ್ಕೆ ಓಡಾಡಿದ್ದಾರೆ. ಅವರಿಗೆ ದಿನಕ್ಕೆ ಕನಿಷ್ಠ 5 ಲಕ್ಷ ರೂಪಾಯಿ ಸಂಭಾವನೆ ಸಂದಾಯವಾಗಿರಬಹುದು. ಈ ಸಲ ಟಿವಿ ಕಲಾವಿದರನ್ನೂ ಜನಾಕರ್ಷಣೆಗೆ ಕರೆಸಲಾಗಿತ್ತು. ಉದಯ ಟಿವಿಯ ಕೆಲವು ಪ್ರಮುಖ ಕಲಾವಿದರಿಗೆ ದಿನಕ್ಕೆ ೫೦ ಸಾವಿರ ರೂಪಾಯಿ ನೀಡಲಾಗಿದೆ ಎಂಬ ಮಾಹಿತಿ ಬಂದಿದೆ. (Actor Sudeep)

    Actor Sudeep

    ಈಗಾಗಲೇ ಪಕ್ಷದಲ್ಲಿ ಮೊದಲಿನಿಂದ ಗುರುತಿಸಿಕೊಂಡಿರುವ ಕಲಾವಿದರಾದ ಭಾವನಾ, ಶ್ರುತಿ, ತಾರಾ, ಉಮಾಶ್ರೀ ಮುಂತಾದವರಿಗೆ ಸಂಭಾವನೆ ಇಲ್ಲ ಎಂದು ಹೇಳಲಾಗುತ್ತಿದೆ. ಪಕ್ಷ ಅಧಿಕಾರಕ್ಕೆ ಬಂದರೆ ಅವರಿಗೆ ಯಾವುದಾದರೂ ಸ್ಥಾನಮಾನ ದೊರೆಯಬಹುದು. ತಾರಾ ಈಗಾಗಲೇ ಎಂಎಲ್‌ ಸಿ ಕೂಡ ಆಗಿದ್ದರು. ಶ್ರುತಿ ಒಮ್ಮೆ ಕಡಿಮೆ ಅವಧಿಗೆ ಮಹಿಳಾ ಆಯೋಗದ ಅಧ್ಯಕ್ಷೆಯಾಗಿದ್ದರು. ಅದೇ ರೀತಿ ಶಶಿಕುಮಾರ್‌ ಹಾಗೂ ಜಗ್ಗೇಶ್‌ ಕೂಡ ಈಗಾಗಲೇ ರಾಜಕಾರಣಿಗಳೇ ಆಗಿರುವುದರಿಂದ ಅವರಿಗೆ ಪ್ರತ್ಯೇಕ ಸಂಭಾವನೆ ನೀಡಲಾಗಿಲ್ಲ ಎನ್ನಲಾಗುತ್ತಿದೆ. ಇನ್ನು ಗೀತಾ ಶಿವರಾಜ್‌ ಕುಮಾರ ಕಾಂಗ್ರೆಸ್‌ ಸೇರಿರುವುದರಿಂದ ಸಹಜವಾಗಿ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಪ್ರಚಾರಕ್ಕೆ ಧುಮುಕಿದ್ದಾರೆ. ಆದರೆ ಅಪ್ಪ ಡಾ.ರಾಜ್‌ಕುಮಾರ್‌ ಎಷ್ಟೇ ಆಹ್ವಾನವಿತ್ತರೂ ಸ್ವತಃ ಬೀಗರಾದ ಬಂಗಾರಪ್ಪನವರ ಒತ್ತಾಯವಿದ್ದರೂ ರಾಜಕೀಯಕ್ಕೆ ಬರಲಿಲ್ಲ. ಈಗ ಮಗ ಶಿವಣ್ಣ ಕಾಂಗ್ರೆಸ್‌ ಪರ ಪ್ರಚಾರಕ್ಕೆ ಇಳಿದಿದ್ದು ಸರಿ ಅನ್ನಿಸ್ತಿಲ್ಲ ಎಂಬುದು ಕೆಲವು ಅಭಿಮಾನಿಗಳ ಅಭಿಪ್ರಾಯ. (Actor Sudeep)

    ಇನ್ನು ಸಿನಿಮಾ ಕ್ಷೇತ್ರಕ್ಕೆ ಸಂಬಂಧಪಟ್ಟ ಅಭ್ಯರ್ಥಿಗಳೆಂದರೆ ಕುಮಾರ್‌ ಬಂಗಾರಪ್ಪ, ಮಧು ಬಂಗಾರಪ್ಪ, ಸಿಪಿ ಯೋಗೇಶ್ವರ್‌, ಬಿ.ಸಿ. ಪಾಟೀಲ್‌, ಮುನಿರತ್ನ, ಕುಮಾರಣ್ಣ, ನಿಖಿಲ್‌, ಉಮಾಪತಿ ಮುಂತಾದವರು. ಇವರಿಗೆ ಪ್ರತ್ಯೇಕ ಸಂಭಾವನೆ ಇಲ್ಲ! (Actor Sudeep)

    Also read. 

    Alcoholಗೆ‌ Full‌ ಡಿಮಾಂಡ್

    (Actor Sudeep)

    art m Varthachakra ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ ರಾಜಕೀಯ ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous ArticleAlcoholಗೆ‌ Full‌ ಡಿಮಾಂಡ್
    Next Article ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಅರವಿಂದ್ ಬೆಲ್ಲದ | Arvind Bellad
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. 0ifq1 on ಜೂನ್ 6, 2025 2:57 ಅಪರಾಹ್ನ

      how can i get cheap clomid no prescription where to buy generic clomiphene tablets cheap clomiphene without rx how can i get cheap clomiphene pill can i purchase clomiphene online can i order clomid without a prescription get cheap clomid pills

      Reply
    2. can you buy cialis online no prescription on ಜೂನ್ 9, 2025 9:50 ಅಪರಾಹ್ನ

      I’ll certainly bring to be familiar with more.

      Reply
    3. flagyl drug classification on ಜೂನ್ 11, 2025 4:07 ಅಪರಾಹ್ನ

      More text pieces like this would create the web better.

      Reply
    4. mx8o9 on ಜೂನ್ 21, 2025 11:50 ಅಪರಾಹ್ನ

      order amoxil online – buy amoxil medication order ipratropium without prescription

      Reply
    5. bsp1w on ಜೂನ್ 24, 2025 2:48 ಫೂರ್ವಾಹ್ನ

      cheap zithromax – nebivolol 5mg over the counter bystolic 5mg ca

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Waltertig ರಲ್ಲಿ ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?
    • купить амфетамин ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Melvinboory ರಲ್ಲಿ ಸ್ನಾನದ ಮನೆಯಲ್ಲಿ ಶವವಾದಳು.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe