Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣೆ ಪ್ರಚಾರಕ್ಕೆ ಸುದೀಪ್‌ ಸಂಭಾವನೆ 20 ಕೋಟಿ! Actor Sudeep
    ರಾಜಕೀಯ

    ಚುನಾವಣೆ ಪ್ರಚಾರಕ್ಕೆ ಸುದೀಪ್‌ ಸಂಭಾವನೆ 20 ಕೋಟಿ! Actor Sudeep

    vartha chakraBy vartha chakraಮೇ 9, 2023Updated:ಮೇ 10, 202329 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕರ್ನಾಟಕ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ವಿವಿಧ ರಾಜಕೀಯ ಪಕ್ಷಗಳು ನೇಮಿಸಿದ್ದ ಸ್ಟಾರ್‌ ಕ್ಯಾಂಪೇನರ್‌ಗಳು ವಿಶೇಷವಾಗಿ ಸಿನಿಮಾ ಹಾಗೂ ಟಿವಿ ತಾರೆಯರು ಭರ್ಜರಿ ಸಂಭಾವನೆಯೊಂದಿಗೆ ಮನೆಗೆ ಮರಳಿದ್ದಾರೆ.
    ನಿಜ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಮ್ಮ ಪ್ರಚಾರದ ಬಹುತೇಕ ಸ್ಥಳಗಳಿಗೆ ನಟ ಸುದೀಪ್‌ರನ್ನು (Actor Sudeep) ಕರೆದುಕೊಂಡು ಹೋಗಿದ್ದರು. ಕಳೆದ ಕೆಲವು ವಾರಗಳಿಂದ ಸುದೀಪ್‌ ಸ್ಟಾರ್‌ ಕ್ಯಾಂಪೇನರ್.‌ ಈ ಕೆಲಸವನ್ನು ಅವರೇನು ಪುಕ್ಕಟೆ ಮಾಡಿಲ್ಲ. ಇಡೀ ಕ್ಯಾಂಪೇನ್‌ಗೆ ಅವರಿಗೆ ನಿಗದಿಯಾದ ಸಂಭಾವನೆ 20 ಕೋಟಿ ರುಪಾಯಿಯಂತೆ.

    ನಾಲ್ಕು ಸಿನಿಮಾ ಸಂಭಾವನೆಯನ್ನು ಒಂದು ಚುನಾವಣೆಯಲ್ಲಿ ದುಡಿದುಬಿಟ್ಟರು ಅಂತ ಬಲ್ಲವರು ಮಾತಾಡಿಕೊಳ್ಳುತ್ತಿದ್ದಾರೆ.
    ಇದೇ ರೀತಿ ಸಾಧು ಕೋಕಿಲ ಕಾಂಗ್ರೆಸ್‌ ಪ್ರಚಾರಕ್ಕೆ ಓಡಾಡಿದ್ದಾರೆ. ಅವರಿಗೆ ದಿನಕ್ಕೆ ಕನಿಷ್ಠ 5 ಲಕ್ಷ ರೂಪಾಯಿ ಸಂಭಾವನೆ ಸಂದಾಯವಾಗಿರಬಹುದು. ಈ ಸಲ ಟಿವಿ ಕಲಾವಿದರನ್ನೂ ಜನಾಕರ್ಷಣೆಗೆ ಕರೆಸಲಾಗಿತ್ತು. ಉದಯ ಟಿವಿಯ ಕೆಲವು ಪ್ರಮುಖ ಕಲಾವಿದರಿಗೆ ದಿನಕ್ಕೆ ೫೦ ಸಾವಿರ ರೂಪಾಯಿ ನೀಡಲಾಗಿದೆ ಎಂಬ ಮಾಹಿತಿ ಬಂದಿದೆ. (Actor Sudeep)

    Actor Sudeep

    ಈಗಾಗಲೇ ಪಕ್ಷದಲ್ಲಿ ಮೊದಲಿನಿಂದ ಗುರುತಿಸಿಕೊಂಡಿರುವ ಕಲಾವಿದರಾದ ಭಾವನಾ, ಶ್ರುತಿ, ತಾರಾ, ಉಮಾಶ್ರೀ ಮುಂತಾದವರಿಗೆ ಸಂಭಾವನೆ ಇಲ್ಲ ಎಂದು ಹೇಳಲಾಗುತ್ತಿದೆ. ಪಕ್ಷ ಅಧಿಕಾರಕ್ಕೆ ಬಂದರೆ ಅವರಿಗೆ ಯಾವುದಾದರೂ ಸ್ಥಾನಮಾನ ದೊರೆಯಬಹುದು. ತಾರಾ ಈಗಾಗಲೇ ಎಂಎಲ್‌ ಸಿ ಕೂಡ ಆಗಿದ್ದರು. ಶ್ರುತಿ ಒಮ್ಮೆ ಕಡಿಮೆ ಅವಧಿಗೆ ಮಹಿಳಾ ಆಯೋಗದ ಅಧ್ಯಕ್ಷೆಯಾಗಿದ್ದರು. ಅದೇ ರೀತಿ ಶಶಿಕುಮಾರ್‌ ಹಾಗೂ ಜಗ್ಗೇಶ್‌ ಕೂಡ ಈಗಾಗಲೇ ರಾಜಕಾರಣಿಗಳೇ ಆಗಿರುವುದರಿಂದ ಅವರಿಗೆ ಪ್ರತ್ಯೇಕ ಸಂಭಾವನೆ ನೀಡಲಾಗಿಲ್ಲ ಎನ್ನಲಾಗುತ್ತಿದೆ. ಇನ್ನು ಗೀತಾ ಶಿವರಾಜ್‌ ಕುಮಾರ ಕಾಂಗ್ರೆಸ್‌ ಸೇರಿರುವುದರಿಂದ ಸಹಜವಾಗಿ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಪ್ರಚಾರಕ್ಕೆ ಧುಮುಕಿದ್ದಾರೆ. ಆದರೆ ಅಪ್ಪ ಡಾ.ರಾಜ್‌ಕುಮಾರ್‌ ಎಷ್ಟೇ ಆಹ್ವಾನವಿತ್ತರೂ ಸ್ವತಃ ಬೀಗರಾದ ಬಂಗಾರಪ್ಪನವರ ಒತ್ತಾಯವಿದ್ದರೂ ರಾಜಕೀಯಕ್ಕೆ ಬರಲಿಲ್ಲ. ಈಗ ಮಗ ಶಿವಣ್ಣ ಕಾಂಗ್ರೆಸ್‌ ಪರ ಪ್ರಚಾರಕ್ಕೆ ಇಳಿದಿದ್ದು ಸರಿ ಅನ್ನಿಸ್ತಿಲ್ಲ ಎಂಬುದು ಕೆಲವು ಅಭಿಮಾನಿಗಳ ಅಭಿಪ್ರಾಯ. (Actor Sudeep)

    ಇನ್ನು ಸಿನಿಮಾ ಕ್ಷೇತ್ರಕ್ಕೆ ಸಂಬಂಧಪಟ್ಟ ಅಭ್ಯರ್ಥಿಗಳೆಂದರೆ ಕುಮಾರ್‌ ಬಂಗಾರಪ್ಪ, ಮಧು ಬಂಗಾರಪ್ಪ, ಸಿಪಿ ಯೋಗೇಶ್ವರ್‌, ಬಿ.ಸಿ. ಪಾಟೀಲ್‌, ಮುನಿರತ್ನ, ಕುಮಾರಣ್ಣ, ನಿಖಿಲ್‌, ಉಮಾಪತಿ ಮುಂತಾದವರು. ಇವರಿಗೆ ಪ್ರತ್ಯೇಕ ಸಂಭಾವನೆ ಇಲ್ಲ! (Actor Sudeep)

    Also read. 

    Alcoholಗೆ‌ Full‌ ಡಿಮಾಂಡ್

    (Actor Sudeep)

    Verbattle
    Verbattle
    Verbattle
    art m Varthachakra ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ ರಾಜಕೀಯ ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous ArticleAlcoholಗೆ‌ Full‌ ಡಿಮಾಂಡ್
    Next Article ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಅರವಿಂದ್ ಬೆಲ್ಲದ | Arvind Bellad
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • vibs.me ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 1win_hfet ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.