Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಫ್ರಿಕನ್ ವಂಚಕರು.. !!
    ಸುದ್ದಿ

    ಆಫ್ರಿಕನ್ ವಂಚಕರು.. !!

    vartha chakraBy vartha chakraಜೂನ್ 24, 2022Updated:ಜೂನ್ 24, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.24-ಸೈಬರ್ ಅಪರಾಧಗಳನ್ನು ಮಾಡಲು ತ್ರಿಪುರಾದಿಂದ ನಕಲಿ ಸಿಮ್ ಕಾರ್ಡ್ ಹಾಗು ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ ನಗರಕ್ಕೆ ರವಾನಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಆಫ್ರಿಕಾ ಮೂಲದ ಇಬ್ಬರು ಖತರ್ನಾಕ್ ಆರೋಪಿಗಳನ್ನು ನಗರದ ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಆಫ್ರಿಕ ಮೂಲದ ಯಲಹಂಕದಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ವಾಸವಾಗಿದ್ದ ಫಾಸೊಯಿನ್ ಅವಲೋಹೋ (32) ಹಾಗು ಆಡ್ಜೇ ಅಂಗೇ ಆಲ್ಫ್ರೇಡ್ ಅಡೋನಿ( 23) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.
    ಸಿಇಎನ್ ಪೊಲೀಸ್ ಠಾಣೆಯ ಸಿಬ್ಬಂದಿ ಖಚಿತವಾದ ಮಾಹಿತಿ ಪಡೆದು ನಕಲಿ ಸಿಮ್‍ಕಾರ್ಡ್ ಹಾಗು ನಕಲಿ ಬ್ಯಾಂಕ್ ಖಾತೆಗಳನ್ನು ಪಡೆದು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಖಚಿತವಾದ ಮಾಹಿತಿ ಪಡೆದು ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಆರೋಪಿಗಳು ಅಪರಾಧಗಳಿಗೆ ಬಳಸುತ್ತಿದ್ದ 4 ನಕಲಿ ಡೆಬಿಟ್ ಕಾರ್ಡ್‍ಗಳು ಮತ್ತು 4 ಸಿಮ್‍ಕಾರ್ಡ್‍ಗಳು ಮತ್ತು 3 ಮೊಬೈಲ್ ಗಳನ್ನು ದೊರೆತಿವೆ.
    ವಿಚಾರಣೆ ನಡೆಸಿದಾಗ ತ್ರಿಪುರಾದಿಂದ ಕೊರಿಯರ್ ನಲ್ಲಿ ಬರುತ್ತಿದ್ದ ಮತ್ತೆರಡು ಪಾರ್ಸಲ್ ಬಗ್ಗೆ ಮಾಹಿತಿ ಸಿಕ್ಕಿದ್ದು ಅವುಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಅದರಲ್ಲಿ 6 ಡೆಬಿಟ್ ಕಾರ್ಡ್‍ಗಳು, 2 ನಕಲಿ ಸಿಮ್ ಕಾರ್ಡ್‍ಗಳು ದೊರೆತಿವೆ.
    ಆರೋಪಿಗಳನ್ನು ವಿಚಾರಣೆ ಮಾಡಲಾಗಿ ಈ ನಕಲಿ ಸಿಮ್ ಕಾರ್ಡ್ ಬಳಸಿಕೊಂಡು ದೇಶದ ವಿವಿಧ ರಾಜ್ಯಗಳ ಸಾರ್ವಜನಿಕರಿಗೆ ಉದ್ಯೋಗ,ಸಾಲ ಕೊಡಿಸುವುದಾಗಿ, ಲಾಟರಿ, ಗಿಫ್ಟ್ ಬಂದಿದೆ ಎಂದು ಆಸೆ ಹುಟ್ಟುವ ಕರೆಮಾಡಿ ಹಾಗು ಸಂದೇಶಗಳನ್ನು ಕಳುಹಿಸಿ ನಂತರ ಸಾರ್ವಜನಿಕರಿಂದ ನಕಲಿ ಬ್ಯಾಂಕ್ ಖಾತೆಗಳಿಗೆ ಆನ್‍ಲೈನ್ ಮುಖಾಂತರ ಹಣವನ್ನು ಹಾಕಿಸಿಕೊಂಡು ಮೋಸಮಾಡುತ್ತಿದ್ದರು.
    ಇದರಿಂದ ಪೊಲೀಸರಿಗೆ ಆರೋಪಿಗಳನ್ನು ಪತ್ತೆಮಾಡಲು ಹಾಗು ಬಂಧಿಸಲು ಕಷ್ಟಸಾಧ್ಯವನ್ನು ಉಂಟುಮಾಡುತ್ತಿದ್ದು, ತನಿಖೆಯಿಂದ ತಿಳಿದುಬಂದಿದೆ.
    ಆರೊಪಿಗಳ ವಿಳಾಸದ ಬಗ್ಗೆ ವಿಚಾರಿಸಿದಾಗ ಸ್ಥಳದ ವಿಳಾಸವನ್ನು ತಿಳಿಸಿರುವುದಿಲ್ಲ. ಇವರಿಬ್ಬರ ಪಾಸ್‍ಪೊರ್ಟ್ ಹಾಗು ವೀಸಾ ಇರುವುದಿಲ್ಲ, ಆದರೂ ದೇಶದಲ್ಲಿ ಅನಧಿಕೃತವಾಗಿ ವಾಸವಾಗಿರುವುದು ತಿಳಿದುಬಂದಿದೆ. ಈ ಇಬ್ಬರ ಬಂಧನದಿಂದ ಸಾರ್ವಜನಿಕರಿಗೆ ಆಗುತ್ತಿದ್ದ ಸೈಬರ್ ವಂಚನೆ ಅಪರಾಧಗಳನ್ನು ತಡೆಯುವಲ್ಲಿ ಸಿಇಎನ್ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ರಾಮ್.ಆರ್ ಮತ್ತವರ ಸಿಬ್ಬಂದಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

    Bangalore
    Share. Facebook Twitter Pinterest LinkedIn Tumblr Email WhatsApp
    Previous Articleಗುಜರಾತ್ ಗಲಭೆ: ಮೋದಿಗೆ ಸುಪ್ರೀಂ ಕ್ಲೀನ್‌ಚಿಟ್, ಜಾಫ್ರಿ ಪತ್ನಿ ಅರ್ಜಿ ವಜಾ
    Next Article ಸ್ನೇಹಿತನ ಪತ್ನಿ ಜೊತೆಗಿನ ಅಕ್ರಮ ಸಂಬಂಧವೇ ಸಾವಿಗೆ ಕಾರಣ?
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    FIR ದಾಖಲಿಸಲು ಇದು ಕಡ್ಡಾಯ !

    ಜುಲೈ 26, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patricktup ರಲ್ಲಿ ಯುದ್ದ ಆಗಬಹುದು ಹುಷಾರ್ !
    • Briancaugs ರಲ್ಲಿ ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    • how to buy cheap desyrel ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe