Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ
    ವಿಶೇಷ ಸುದ್ದಿ

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    vartha chakraBy vartha chakraಮಾರ್ಚ್ 21, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಲಾಸ್‌ ಏಂಜಲೀಸ್‌ – ಪಶ್ಚಿಮ ಅಮೇರಿಕಾದ ಅತ್ಯಂತ ಸುಂದರ ನಗರ ಕ್ಯಾಲಿಪೋರ್ನಿಯಾ ಇಲ್ಲಿನ ಪ್ರತಿಷ್ಠಿತ ನಗರ ಲಾಸ್ ಏಂಜಲೀಸ್‌. ಈ ನಗರವನ್ನು ಸ್ವೇಚ್ಚಾಚಾರಿಗಳ ಸ್ವರ್ಗ ಎನ್ನುತ್ತಾರೆ. ಅದರಲ್ಲೂ ಇಲ್ಲಿನ ಡೌನ್ ಟೌನ್ ಸ್ಟ್ರೀಟ್‌ ಅಂತೂ‌ ಸ್ವೇಚ್ಚಾಚಾರಿಗಳ ಪಾಲಿಗೆ ಅತ್ಯಂತ ಪ್ರೀತಿಪಾತ್ರವಾದ ತಾಣ.
    ಈ ರಸ್ತೆಯಲ್ಲಿ ಕಳೆದ ಭಾನುವಾರ ತೆರಳುತ್ತಿದ್ದವರು‌ ಬೆಚ್ಚಿ ಬೀಳಿಸುವ ಘಟನೆಯೊಂದು‌ ನಡೆಯಿತು
    ಅಮಂಡಾ ಬೈನ್ಸ್ ಕಳೆದ 1990-2000 ಅವಧಿಯಲ್ಲಿ ಅಮೇರಿಕಾದ ಟೀವಿ ಮತ್ತು ಸಿನಿಮಾಗಳಲ್ಲಿ ನೋಡ ಸಿಗುತ್ತಿದ್ದ ಅತ್ಯಂತ ಪ್ರತಿಭಾನ್ವಿತ ನಟಿ.
    ಆದರೆ ಈ ನಟಿ ತಮ್ಮ ನಟನೆಗಿಂತಲೂ ತನ್ನ ಚಿತ್ರ ವಿಚಿತ್ರ ನಡವಳಿಕೆಗಳು ಹಾಗೂ ವಿವಾದಗಳಿಂದಲೇ ಸುದ್ದಿಯಾಗಿದ್ದರು.
    ಇದೀಗ ಅವರನ್ನು ಕಳೆದ ಭಾನುವಾರ ಲಾಸ್ ಏಂಜಲೀಸ್ ನ ಡೌನ್ ಟೌನ್ ಸ್ಟ್ರೀಟ್‌ ನಲ್ಲಿ
    ಬೆತ್ತಲೆಯಾಗಿ ತಿರುಗಾಡಿದ್ದನ್ನು ಸ್ಥಳೀಯರು ಕಂಡಿದ್ದಾರೆ.
    ಅಷ್ಟೇ ಅಲ್ಲ ಅವರು ಅಮಂಡಾ ಬೈನ್ಸ್ ಅವರು ಬೆತ್ತಲೆಯಾಗಿ ತಿರುಗಾಡುವಾಗ ಕೆಲವು ಕಾರುಗಳನ್ನು ತಡೆದು ನಿಲ್ಲಿಸಿದ್ದಾರೆ ಎಂದು ಹೇಳಲಾಗಿದೆ.
    ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಅಮಂಡಾ ಬೈನ್ಸ್ ಅವರನ್ನು 72 ಗಂಟೆ ಮಾನಸಿಕ ಕೇಂದ್ರದ ಬಂಧನದಲ್ಲಿರಿಸಲಾಗಿತ್ತು ಎಂದು ದಿ ಮಿರರ್ ವರದಿ ಮಾಡಿದೆ.
    ಅಮಂಡಾ ಬೈನ್ಸ್ ಮಾನಸಿಕ ಸಮಸ್ಯೆ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಹೇರ್‌ಸ್ಪ್ರೇ, ಶೀಸ್‌ ದಿ ಮ್ಯಾನ್ ಎಂಬ ಕಿರುತರೆ ಜನಪ್ರಿಯ ಶೋ ಮೂಲಕ ಹಾಗೂ ಬಾಲನಟಿಯಾಗಿ ಅಮಂಡಾ ಬೈನ್ಸ್ ಹೆಸರು ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

    ಕಾರು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleElectionಗೆ ಮುನ್ನವೇ DK ವ್ಯೂಹ ಛಿದ್ರ
    Next Article BJP ಸೇರಿದ ರೋಷನ್ ಬೇಗ್! #bjp #karnataka #congressparty #elections
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತಕ್ಕೆ ಅಸಲಿ ಕಾರಣ ಇಲ್ಲಿದೆ.

    ಜೂನ್ 6, 2025

    ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.

    ಜೂನ್ 3, 2025

    5 ಪ್ರತಿಕ್ರಿಯೆಗಳು

    1. he00x on ಜೂನ್ 5, 2025 12:54 ಫೂರ್ವಾಹ್ನ

      can i order cheap clomiphene without a prescription clomiphene cost australia can i get generic clomiphene for sale can i order cheap clomiphene for sale can i buy generic clomiphene price buy cheap clomiphene without prescription can you get clomiphene without a prescription

      Reply
    2. can you cut cialis pills on ಜೂನ್ 10, 2025 7:28 ಫೂರ್ವಾಹ್ನ

      More content pieces like this would make the интернет better.

      Reply
    3. can i take flagyl and amoxicillin together on ಜೂನ್ 12, 2025 1:57 ಫೂರ್ವಾಹ್ನ

      With thanks. Loads of erudition!

      Reply
    4. 7z4tk on ಜೂನ್ 22, 2025 10:50 ಫೂರ್ವಾಹ್ನ

      buy amoxil paypal – order ipratropium 100mcg sale combivent online order

      Reply
    5. q8fc4 on ಜೂನ್ 24, 2025 1:50 ಅಪರಾಹ್ನ

      azithromycin pills – buy nebivolol 20mg bystolic 5mg tablet

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TerrellOrire ರಲ್ಲಿ ಇದರಿಂದಲಾದರೂ Bangalore traffic ಕಡಿಮೆಯಾಗುತ್ತಾ?
    • Augusthog ರಲ್ಲಿ Invest Karnataka Forumಗೆ ಸಜ್ಜನ್ ಜಿಂದಾಲ್ ನೇತೃತ್ವ
    • EdwardNor ರಲ್ಲಿ ಹುಲಿ ಉಗುರು ಧರಿಸಿ ಸಸ್ಪೆಂಡ್ ಆದ ಅಧಿಕಾರಿ | Tiger Nail
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe