ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಂದಾಣಿಕೆ ರಾಜಕಾರಣದ ಬಗ್ಗೆ ಅಮಿತ್ ಶಾ ಎಚ್ಚರಿಕೆ | Amit Shah
    Trending

    ಹೊಂದಾಣಿಕೆ ರಾಜಕಾರಣದ ಬಗ್ಗೆ ಅಮಿತ್ ಶಾ ಎಚ್ಚರಿಕೆ | Amit Shah

    vartha chakraBy vartha chakraಏಪ್ರಿಲ್ 2, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.2: ರಾಜ್ಯದಲ್ಲಿನ ಎಲ್ಲಾ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂದು ಬಿಜೆಪಿ ಪಣ ತೊಟ್ಟು ಕೆಲಸ ಮಾಡುತ್ತಿದೆ. ಇಂತಹ ಮಹತ್ವಾಕಾಂಕ್ಷೆಗೆ ರಾಜ್ಯ ನಾಯಕರ ಒಳ ಒಪ್ಪಂದದ ರಾಜಕಾರಣ ಅಡ್ಡಿಯಾಗಬಾರದು ಎಂದು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ.
    ಪಕ್ಷದ ಪ್ರಚಾರ ತಂತ್ರ, ಮೈತ್ರಿ ಪಕ್ಷ ಜೆಡಿ ಎಸ್ ಜೊತೆಗಿನ ಸಮನ್ವಯ ಹಾಗೂ ಅಭ್ಯರ್ಥಿಗಳ ಗೆಲುವಿನ ಕಾರ್ಯತಂತ್ರ ರೂಪಿಸಲು ಆಗಮಿಸಿರುವ ಅವರು ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದರು.

    ಪ್ರಮುಖವಾಗಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಅಪಸ್ವರ ಎತ್ತಿರುವ ಬೆಳಗಾವಿ, ಬೀದರ್ , ಚಿತ್ರದುರ್ಗ ,ತುಮಕೂರು ಮತ್ತು ಚಿಕ್ಕ ಬಳ್ಳಾಪುರ ಕ್ಷೇತ್ರಗಳ ಕೋರ್ ಕಮಿಟಿ ಸದಸ್ಯರು ಮತ್ತು ರಾಜ್ಯದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದರು.
    ಈ ಸಮಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯ ಫಲಿತಾಂಶವನ್ನು ನೆನಪಿಸಿದ ಅವರು ಬಹುತೇಕ ಕಡೆಗಳಲ್ಲಿ ನಾಯಕರು ಮಾಡಿಕೊಂಡ ಒಳ ಒಪ್ಪಂದದ ಪರಿಣಾಮವಾಗಿ ರಾಜ್ಯದಲ್ಲಿ ಬಿಜೆಪಿ ಅಧಿಕಾರದಿಂದ ದೂರ ಉಳಿಯುವಂತಾಯಿತು ಕಳೆದ ಚುನಾವಣೆಯಲ್ಲಿ ಎಲ್ಲೆಲ್ಲಿ ಒಳ ಒಪ್ಪಂದ ನಡೆದಿದೆ ಎಂಬ ಬಗ್ಗೆ ಹೈಕಮಾಂಡ್ ಬಳಿ ಸಂಪೂರ್ಣ ಮಾಹಿತಿ ಇದೆ ಅದನ್ನು ಈಗ ಚರ್ಚಿಸಲು ಹೋಗುವುದಿಲ್ಲ ನಮ್ಮ ಮುಂದೆ ಇರುವುದು ದೊಡ್ಡ ಸಮರ. ಅದನ್ನು ಎದುರಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಸಲಹೆ ಮಾಡಿರುವುದಾಗಿ ತಿಳಿದು ಬಂದಿದೆ.

    ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ನಡೆದ ಯಾವುದೇ ವಿದ್ಯಮಾನ ಲೋಕಸಭೆ ಚುನಾವಣೆಯಲ್ಲಿ ಪುನರಾವರ್ತನೆಯಾಗಬಾರದು, ಒಳ ಒಪ್ಪಂದದ ರಾಜಕಾರಣವನ್ನು ಹೈಕಮಾಂಡ್ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಅಂತಹ ನಾಯಕರ ವಿರುದ್ಧ ಪಕ್ಷ ಕಠಿಣ ಕ್ರಮ ಜರುಗಿಸಲಿದೆ ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡದೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿರುವುದಾಗಿ ಗೊತ್ತಾಗಿದೆ.

    ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಮಯದಲ್ಲಿ ಪಕ್ಷ ಅರ್ಹತೆ ಮತ್ತು ಗೆಲುವಿನ ಮಾನದಂಡ ಆಧರಿಸಿ ಟಿಕೆಟ್ ನೀಡಿದೆ. ಹೈಕಮಾಂಡ್ ಮಾಡಿರುವ ಈ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು ವಲಸೆ ಬಂದವರು ಪಕ್ಷದಿಂದ ಹೊರಗಿದ್ದವರು ಎಂಬ ಕಾರಣಗಳನ್ನು ಮುಂದೊಡ್ಡಿ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಬಹುದಾಗಿ ತಿಳಿದು ಬಂದಿದೆ
    ನಂತರ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಅವರು,ಪಕ್ಷದ ಅಭ್ಯರ್ಥಿಗಳು ಎಲ್ಲೆಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಅದಕ್ಕೆ ಕಾರಣವಾದ ಅಂಶಗಳೇನು ಎಂಬುದನ್ನು ವಿವರಿಸಿದರು. ಇವುಗಳ ಬಗ್ಗೆ ವಿಶೇಷ ಗಮನ ಹರಿಸಲು ಸಲಹೆ ಮಾಡಿದರು.

    ಈಶ್ವರಪ್ಪ ಜೊತೆ ಸಂಧಾನ:
    ಇದರ ನಡುವೆಯೇ ಹಿರಿಯ ನಾಯಕ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕೆಲ ಕಾಲ ಮಾತುಕತೆ ನಡೆಸಿದರು. ಅವರ ಅಹವಾಲು ಆಲಿಸಿದ ಅವರು ಈ ಕುರಿತು ಹೆಚ್ಚಿನ ಮಾತುಕತೆಗಾಗಿ ನಾಳೆ ದೆಹಲಿಗೆ ಬರುವಂತೆ ಸೂಚಿಸಿದರು.
    ಇದಕ್ಕೆ ಒಪ್ಪಿದ ಈಶ್ವರಪ್ಪ ನಾಳೆ ದೆಹಲಿಗೆ ಬರುತ್ತೇನೆ. ಆದರೆ ಪಕ್ಷವನ್ನು ಕುಟುಂಬದ ಮುಷ್ಟಿಯಿಂದ ಪಾರು ಮಾಡಎನ್ನಲಾಗಿದೆ.ರಾಟ ಮಾಡುತ್ತಿದ್ದೇನೆ. ಹೀಗಾಗಿ ತಾವು ಸ್ಪರ್ಧೆ ಮಾಡುವ ನಿರ್ಧಾರ ಅಚಲ ಎಂದರು.ಅದಕ್ಕೆ ಅವರು ಎಲ್ಲವನ್ನೂ ಸುದೀರ್ಘವಾಗಿ ಮಾತನಾಡೋಣಾ ನಾಳೆ ಬನ್ನಿ ಎಂದರು ಎನ್ನಲಾಗಿದೆ.

    Verbattle
    Verbattle
    Verbattle
    Amit Shah m mi ಈಶ್ವರಪ್ಪ ಚುನಾವಣೆ ತುಮಕೂರು ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಕಾಂಗ್ರೆಸ್ ಗೆ 14 ರಿಂದ 16 ಕ್ಷೇತ್ರಗಳಲ್ಲಿ ಗೆಲುವು | Congress
    Next Article ರಾಜ್ಯ ಸರ್ಕಾರದ ಗೆಜೆಟ್ ಸೃಷ್ಟಿಸಿದ ವಂಚಕರು
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Xqhgsj on ಫೆಬ್ರವರಿ 14, 2026 5:04 ಅಪರಾಹ್ನ

      mcluck GA mcluck Р Рђ mcluck WI

      Reply
    2. Ikcbmk on ಫೆಬ್ರವರಿ 17, 2026 4:30 ಫೂರ್ವಾಹ್ನ

      WOW Vegas is a warmly rated free-play plank with thousands of slots and rabid contestant rewards programs. Proper and secure, it lets users make merry wow casino slots vibes while collecting Sweepstakes Coins suited for implicit real rewards.

      Reply
    3. Bbeegs on ಫೆಬ್ರವರಿ 18, 2026 1:13 ಅಪರಾಹ್ನ

      Harness cosmic energies in space-themed adventures. In crown coins casino, stellar jackpots shine bright. Reach for the stars and grab them!

      Reply
    4. Vcalcg on ಫೆಬ್ರವರಿ 20, 2026 7:22 ಅಪರಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza candyland live lucky spin can change everything. Dive into the sweetness!

      Reply
    5. Jqirdv on ಫೆಬ್ರವರಿ 27, 2026 4:28 ಫೂರ್ವಾಹ್ನ

      Ready for casino fun with real rewards? chumba casino promo free Sweeps Coins bonus lets you start winning immediately. Sign up and spin!

      Reply
    6. Rrpbyh on ಮಾರ್ಚ್ 1, 2026 11:07 ಫೂರ್ವಾಹ್ನ

      Crash, Tower, Limbo, Plinko — best slots on stake Originals keep players coming back every day. Try them free first.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • 1win_xhen ರಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.
    • Tylermem ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.