ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರ ಮಂತ್ರಿ ಬ್ಯಾಟಿಂಗ್ ನಿಂದ ಗಾಯಗೊಂಡ ಕಾರ್ಯಕರ್ತ
    ರಾಷ್ಟ್ರೀಯ

    ಕೇಂದ್ರ ಮಂತ್ರಿ ಬ್ಯಾಟಿಂಗ್ ನಿಂದ ಗಾಯಗೊಂಡ ಕಾರ್ಯಕರ್ತ

    vartha chakraBy vartha chakraಫೆಬ್ರವರಿ 16, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭೋಪಾಲ್

    ಏನೋ ಮಾಡಲು ಹೋಗಿ ಮತ್ತೇನೋ ಮಾಡಿಕೊಂಡರು ಎಂಬ ಗಾದೆ ಮಾತಿನಂಥ ಸುದ್ದಿ ಇದು.

    ಮಧ್ಯಪ್ರದೇಶ ಸರ್ಕಾರ ಭೋಪಾಲ್ ನ ತೌರಾದಲ್ಲಿ (Bhopal, Madhya Pradesh) ಹೊಸದಾಗಿ ಕ್ರೀಡಾಂಗಣ ನಿರ್ಮಾಣ ಮಾಡಿದೆ. ಎಲ್ಲಾ ರೀತಿಯ ಹೊರಾಂಗಣ ಕ್ರೀಡೆಗಳನ್ನು ಆಯೋಜಿಸಲು ಅನುಕೂಲವಾಗುವಂತೆ ಕ್ರೀಡಾಂಗಣ ನಿರ್ಮಾಣಗೊಂಡಿದೆ.

    ಈ ರೀತಿಯಲ್ಲಿ ಹೊಸದಾಗಿ ನಿರ್ಮಾಣ ಮಾಡಲಾಗಿರುವ ಮೈದಾನದಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯ ಆಯೋಜಿಸಲಾಗಿತ್ತು. ಈ‌ ಪಂದ್ಯಕ್ಕೆ ಕೇಂದ್ರ ಮಂತ್ರಿ ಜ್ಯೊತಿರಾಧಿತ್ಯ ಸಿಂಧಿಯಾ (Jyotiraditya M Scindia) ಚಾಲನೆ ನೀಡಿದರು. ಈ ವೇಳೆ ಅವಘಡವೊಂದು ನಡೆಯಿತು.

    ಸೌಹಾರ್ದ ಕ್ರಿಕೆಟ್‌ ಪಂದ್ಯಕ್ಕೆ ಚಾಲನೆ ನೀಡಿದ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಹೊಡೆದ ಚೆಂಡು BJP ಕಾರ್ಯಕರ್ತರೊಬ್ಬರ ತಲೆಗೆ ತಗುಲಿ ಗಾಯಗೊಂಡಿದ್ದಾರೆ.

    ಸಿಂಧಿಯಾ ಅವರು ಬಾರಿಸಿದ ಚೆಂಡನ್ನು ವಿಕಾಸ್ ಮಿಶ್ರಾ ಎಂಬವರು ಹಿಡಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಕ್ಯಾಚ್‌ ಕೈ ತಪ್ಪಿ ಚೆಂಡು ಹಣೆಗೆ ಬಡಿದಿದೆ. ಹಣೆಗೆ ಗಾಯವಾಗಿ ರಕ್ತ ಸೋರಲು ಆರಂಭಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

    ಘಟನೆ ನಡೆದ ಕೂಡಲೇ ಪಂದ್ಯ ರದ್ದು ಮಾಡಲಾಗಿದ್ದು, ಗಾಯಾಳು ವಿಕಾಸ್‌ ಅವರನ್ನು ಸಂಜಯ್‌ ಗಾಂಧಿ ಮೆಡಿಕಲ್‌ ಕಾಲೇಜಿಗೆ (Sanjay Gandhi Medical College) ಕರೆದೊಯ್ಯಲಾಗಿದೆ. ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಹಾಗೂ BJP ನಾಯಕರು ಗಾಯಾಳುವನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ.

    Verbattle
    Verbattle
    Verbattle
    #cricket #medical batting bhopal BJP college ED india Jyotiraditya M Scindia m madhya pradesh national ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೋವಿ ಹಿಡಿದುಕೊಂಡು ಬನ್ನಿ ಮಂತ್ರಿಗಳೇ!
    Next Article ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    2 ಪ್ರತಿಕ್ರಿಯೆಗಳು

    1. Yseqsi on ಮಾರ್ಚ್ 16, 2026 10:38 ಅಪರಾಹ್ನ

      Suba de nível no seu jogo com o Betano Casino https://betanogame.org/pt/mobile-app/. Pegue um fantástico bônus de boas-vindas de €500 e mergulhe em centenas de jogos premium. Seja você fã de slots, pôquer ou apostas esportivas, nós temos tudo. Junte-se ao círculo dos vencedores hoje.

      Reply
    2. Ybajfl on ಮಾರ್ಚ್ 24, 2026 10:53 ಅಪರಾಹ್ನ

      One spin can silence every doubt you ever had – https://gntopama.com/142-2/ , Every loss was just the warm-up act .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • UWin_uc5 ರಲ್ಲಿ ಸಿಎಂ ವಿರುದ್ಧ ರಾಜ್ಯಪಾಲರ ಸಮರ.
    • MatthewZig ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • MichaelEnalt ರಲ್ಲಿ Crypto ವಂಚಕ Arrest.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.