Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆನಂದ್ ತೇಲ್ತುಂಬ್ಡೆ ಗೆ ಬಸವ ರಾಷ್ಟ್ರೀಯ ಪುರಸ್ಕಾರ | Anand Teltumbde
    Trending

    ಆನಂದ್ ತೇಲ್ತುಂಬ್ಡೆ ಗೆ ಬಸವ ರಾಷ್ಟ್ರೀಯ ಪುರಸ್ಕಾರ | Anand Teltumbde

    vartha chakraBy vartha chakraಜನವರಿ 25, 202423 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.24: ಖ್ಯಾತ ವಿಚಾರವಾದಿ ಎಡ ಪಂಥೀಯ ನಾಯಕ ಮಹಾರಾಷ್ಟ್ರದ ಆನಂದ್ ತೇಲ್ತುಂಬ್ಡೆ (Anand Teltumbde) ಅವರಿಗೆ ರಾಜ್ಯ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಿ ಗೌರವಿಸಲಾಗಿದೆ.
    ಕಳೆದ ಎರಡು ಸಾಲಿನಿಂದ ನೆನೆಗುದಿಗೆ ಬಿದ್ದಿದ್ದ ಪ್ರಶಸ್ತಿಗಳನ್ನು ಪ್ರಕಟಿಸಲು ನಿರ್ಧರಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದಕ್ಕಾಗಿ ತಜ್ಞರ ಸಮಿತಿ ರಚಿಸಿತ್ತು.
    ಅದರಂತೆ ಖ್ಯಾತ ಸಾಹಿತಿ ಗೋ.ರು.ಚನ್ನಬಸಪ್ಪ ನೇತೃತ್ವದ ಆಯ್ಕೆ ಸಮಿತಿ ಕಳೆದ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ವಿಚಾರವಾದಿ ಆನಂದ್ ತೇಲ್ತುಂಬ್ಡೆ(Anand Teltumbde), ಮತ್ತು ಪ್ರಸಕ್ತ ಸಾಲಿನ ಪ್ರಶಸ್ತಿಗೆ ಧಾರವಾಡದ ಡಾ.ಎನ್.ಜಿ.ಮಹಾದೇವಪ್ಪ ಅವರನ್ನು ಆಯ್ಕೆ ಮಾಡಿದೆ.

    ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಗೆ ಧಾರವಾಡದ ಜಿನದತ್ತ ದೇಸಾಯಿ ಹಾಗೂ ಗುಜರಾತ್‌ನ ಗಾಂಧೀ ಸೇವಾಶ್ರಮ ಆಯ್ಕೆಯಾಗಿದೆ.
    ಟಿ.ಚೌಡಯ್ಯ ಪ್ರಶಸ್ತಿಗೆ ಕೊಳಲು ವಾದಕ ನಿತ್ಯಾನಂದ ಹಳದಿಪುರ ಹಾಗೂ ಕೋಲಾರದ ನಾದಸ್ವರ ಕಲಾವಿದ ಶ್ರೀರಾಮುಲು ಅವರು ಆಯ್ಕೆಯಾಗಿದ್ದಾರೆ.
    ಗಾಯನಯೋಗಿ ಪಂ. ಪಂಚಾಕ್ಷರಿ ಗವಾಯಿ ಪ್ರಶಸ್ತಿಗೆ ಹಿಂದೂಸ್ಥಾನಿ ಗಾಯಕ ಧಾರವಾಡದ ಪಂ. ಸೋಮನಾಥ ಮರಡೂರ ಹಾಗೂ ಕರ್ನಾಟಕಿ ಸಂಗೀತದ ಮೈಸೂರಿನ ಡಾ. ನಾಗಮಣಿ ಶ್ರೀನಾಥ್ ಭಾಜನರಾಗಿದ್ದಾರೆ.
    ಪ್ರಶಸ್ತಿ ಹತ್ತು ಲಕ್ಷ ರೂಪಾಯಿ ನಗದು,ಸ್ಮರಣಿಕೆ ಮತ್ತು ಚಿನ್ನದ ಪದಕವನ್ನೊಳಗೊಂಡಿರಲಿದೆ.

    ಸಾಹಿತ್ಯ ಪ್ರಕಾರದ ವಿವಿಧ ಪ್ರಶಸ್ತಿಗಳ ಆಯ್ಕೆಗೆ ನೇಮಿಸಿದ್ದ ಡಾ. ಬರಗೂರು ರಾಮಚಂದ್ರಪ್ಪ ಅವರು ಆಯ್ಕೆ ಸಮಿತಿಯು ಹಲವು ಪ್ರಶಸ್ತಿಗಳನ್ನು ಪ್ರಕಟಿಸಿದೆ ಮರಾಠಿ ಮತ್ತು ಕನ್ನಡ ಸಾಹಿತ್ಯದ ಕೊಂಡಿಯಂತೆ ಕೆಲಸ‌ ಮಾಡುವ ಮೂಲಕ ಗಡಿ ಜಿಲ್ಲೆಯ ಸೌಹಾರ್ದ ವಾತಾವರಣ ಮೂಡಿಸಲು ಶ್ರಮಿಸಿದ ಹಿರಿಯ ಸಾಹಿತಿ ಚಂದ್ರಕಾಂತ ಪೋಕಳೆ ಅವರಿಗೆ ಪ್ರಸಕ್ತ ಸಾಲಿನ ಕುಂದಣಗಾರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕಳೆದ ಸಾಲಿನ ಕುಂದಣಗಾರ ಪ್ರಶಸ್ತಿಗೆ ಮಹಾರಾಷ್ಟ್ರದ ಡಾ. ಕೆ.ವಿಶ್ವನಾಥ್ ಕಾರ್ನಾಡ್ ಅವರನ್ನು ಆಯ್ಕೆ ಮಾಡಲಾಗಿದೆ.
    ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ: ಹಾಸನದ ಬಾನು ಮುಷ್ತಾಕ್ (2022–23), ರಾಯಚೂರಿನ ಎಚ್‌.ಎಸ್.ಮುಕ್ತಾಯಕ್ಕ (2023–24) ಬಿ.ವಿ.ಕಾರಂತ ಪ್ರಶಸ್ತಿ: ಬೆಂಗಳೂರಿನ ಸಿ.ಬಸವಲಿಂಗಯ್ಯ (2022–23), ಮಂಗಳೂರಿನ ಸದಾನಂದ ಸುವರ್ಣ (2023–24) ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ: ತುಮಕೂರಿನ ಚನ್ನಬಸಯ್ಯ ಗುಬ್ಬಿ (2022–23) , ವಿಜಯಪುರದ ಎಲ್.ಬಿ.ಶೇಖ್ ಮಾಸ್ತರ (2023–24) ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ: ಹಂಪಿ ಡಾ. ಮೊಗಳ್ಳಿ ಗಣೇಶ್ (2021–22), ಉತ್ತಮ ಕಾಂಬ್ಳೆ (2022–23), ದಾವಣಗೆರೆಯ ಬಿ.ಟಿ.ಜಾಹ್ನವಿ (2023–24) ಈ ಪ್ರಶಸ್ತಿಗಳು ತಲಾ ₹5 ಲಕ್ಷ ನಗದು, ಸ್ಮರಣಿಕೆ, ಪ್ರಶಸ್ತಿ ಫಲಕ ಒಳಗೊಂಡಿದೆ.

    ಸಾಮಾಜಿಕ ಮತ್ತು ಸಾಂಸ್ಕೃತಿಕ ವಿಭಾಗದ ಪ್ರಶಸ್ತಿಗಳ ಆಯ್ಕೆಗೆ ನೇಮಿಸಿದ್ದಬಿ.ಟಿ.ಲಲಿತಾ ನಾಯಕ್ ಅವರು ಈ ಪ್ರಶಸ್ತಿಗಳ ಆಯ್ಕೆ ಸಮಿತಿಯು,ಸಂಗೊಳ್ಳಿ ರಾಯಣ್ಣ ಪ್ರಶಸ್ತಿಗೆ ಬೆಂಗಳೂರಿನ ಕೆ. ಮರುಳಸಿದ್ದಪ್ಪ (2020–21), ಬೆಳಗಾವಿಯ ಹಸನ್‌ ನಯೀಂ ಸುರಕೋಡ (2021–22), ಕೋಲಾರದ ಕೆ. ರಾಮಯ್ಯ (2022–23), ಬಳ್ಳಾರಿಯ ವೀರಸಂಗಯ್ಯ (2023–24)
    ಅಕ್ಕಮಹಾದೇವಿ ಪ್ರಶಸ್ತಿ: ಧಾರವಾಡದ ಜಗನ್ಮಾತೆ ಅಕ್ಕಮಹಾದೇವಿ ಆಶ್ರಮ ಟ್ರಸ್ಟ್ (2020–21), ಮಂಡ್ಯದ ಡಾ. ಆರ್.ಸುನಂದಮ್ಮ (2021–22), ಕಲಬುರಗಿಯ ಮೀನಾಕ್ಷಿ ಬಾಳಿ (2022–23), ಬೆಂಗಳೂರಿನ ಡಾ. ವಸುಂಧರಾ ಭೂಪತಿ (2023–24) ಕನಕಶ್ರೀ ಪ್ರಶಸ್ತಿ: ಹಾವೇರಿಯ ಡಾ. ಲಿಂಗದಹಳ್ಳಿ ಹಾಲಪ್ಪ (2021–22), ಮಂಗಳೂರಿನ ಡಾ. ಬಿ.ಶವರಾಮ ಶೆಟ್ಟಿ (2022–23)ಅವರನ್ನು ಆಯ್ಕೆ ಮಾಡಿದೆ.ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

    ಕಲಾ ವಿಭಾಗದ ಪ್ರಶಸ್ತಿಗಳ ಆಯ್ಕೆಗೆ ನೇಮಿಸಿದ್ದ ಡಾ. ವಿ.ಟಿ.ಕಾಳೆ ಅವರ ನೇತೃತ್ವದ ಆಯ್ಕೆ ಸಮಿತಿ,ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ  ಮೈಸೂರಿನ ಜಿ.ಎಲ್.ಎನ್.ಸಿಂಹ (2022–23), ಕಲಬುರಗಿಯ ಬಸವರಾಜ್ ಎಲ್. ಜಾನೆ (2023–24)
    ಜಾನಪದಶ್ರೀ ಪ್ರಶಸ್ತಿ– ವಾದನ: ದಕ್ಷಿಣ ಕನ್ನಡದ ಅರುವ ಕೊರಗಪ್ಪ ಶೆಟ್ಟಿ (2022–23), ಚಿಕ್ಕಮಗಳೂರಿನ ಜಿ.ಪಿ. ಜಗದೀಶ್ (2023–24) ಜಾನದಪಶ್ರೀ ಪ್ರಶಸ್ತಿ– ಗಾಯನ: ಬೀದರ್‌ನ ಕಲ್ಲಪ್ಪ ಮಿರ್ಜಾಪುರ (2022–23), ಚಿತ್ರದುರ್ಗದ ಹಲಗೆ ದುರ್ಗಮ್ಮ (2023–24) ಅವರನ್ನು ಆಯ್ಕೆ ಮಾಡಿದೆ.ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಸಂಗೀತ, ನೃತ್ಯ ಪ್ರಶಸ್ತಿಗಳ ಆಯ್ಕೆಗೆ ನೇಮಿಸಿದ್ದ ಖ್ಯಾತ ಸಂಗೀತಗಾರ ಡಾ. ನರಸಿಂಹಲು ವಡವಾಟಿ ಅಧ್ಯಕ್ಷತೆಯ ಸಮಿತಿ,ನಿಜಗುಣ–ಪುರಂದರ ಪ್ರಶಸ್ತಿಗೆ  ಮೈಸೂರಿನ ಎಂ.ಕೆ.ಸರಸ್ವತಿ (2022–23), ಧಾರವಾಡದ ಅಕ್ಕಮಹಾದೇವಿ ಮಠ (2023–24) ಕುಮಾರವ್ಯಾಸ ಪ್ರಶಸ್ತಿ: ಗದುಗಿನ ಸಿದ್ದೇಶ್ವರ ಶಾಸ್ತ್ರಿ (2022–23), ಮೈಸೂರಿನ ಕೃಷ್ಣಗಿರಿ ರಾಮಚಂದ್ರ (2023–24) ಶಾಂತಲಾ ನಾಟ್ಯ ಪ್ರಶಸ್ತಿ: ಬೆಂಗಳೂರಿನ ಚಿತ್ರಾ ವೇಣುಗೋಪಾಲ್ (2022–23), ಬೆಂಗಳೂರಿನ ರೇವತಿ ನರಸಿಂಹನ್‌ (2023–24) ಸಂತ ಶಿಶುನಾಳ ಷರೀಫ ಪ್ರಶಸ್ತಿ: ಬೆಂಗಳೂರಿನ ಕಸ್ತೂರಿ ರಂಗನ್‌ (2022–23), ಶಿವಮೊಗ್ಗದ ಎನ್.ಬಿ.ಶಿವಲಿಂಗಪ್ಪ (2023–24) ಅವರನ್ನು ಆಯ್ಕೆ ಮಾಡಿದೆ. ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಹಿರಿಯ ಸಾಹಿತಿ, ಶಿವಮೊಗ್ಗದ ನಾ. ಡಿಸೋಜಾ ಅವರಿಗೆ 2023–24ನೇ ಸಾಲಿನ ಪಂಪ ಪ್ರಶಸ್ತಿ ಲಭಿಸಿದೆ.

    Government m News Trending ಕಾನೂನು ಚಿನ್ನ ಧಾರವಾಡ ಸಾಹಿತ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleನಾವು ಗುಲಾಮರಲ್ಲ – ಹೈಕಮಾಂಡ್ ಗೆ ಸಚಿವ ರಾಜಣ್ಣ ಎಚ್ಚರಿಕೆ | KN Rajanna
    Next Article KSRTC ಬಸ್ಸುಗಳಲ್ಲಿ 139 ಕೋಟಿ ಜನರು ಪ್ರಯಾಣ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    23 ಪ್ರತಿಕ್ರಿಯೆಗಳು

    1. 6qljk on ಜೂನ್ 7, 2025 4:59 ಫೂರ್ವಾಹ್ನ

      clomid cost buying generic clomid clomid challenge test where buy generic clomid tablets where to buy generic clomid no prescription how to get generic clomiphene price how to buy cheap clomid price

      Reply
    2. discount canadian cialis on ಜೂನ್ 9, 2025 8:13 ಅಪರಾಹ್ನ

      With thanks. Loads of knowledge!

      Reply
    3. does flagyl cause frequent urination on ಜೂನ್ 11, 2025 2:31 ಅಪರಾಹ್ನ

      The depth in this serving is exceptional.

      Reply
    4. RichardVerma on ಜೂನ್ 17, 2025 12:28 ಅಪರಾಹ್ನ

      ¡Saludos, entusiastas del riesgo !
      Top casinos extranjeros con depГіsito desde 5€ – https://casinosextranjerosenespana.es/# casinosextranjerosenespana.es
      ¡Que vivas increíbles victorias épicas !

      Reply
    5. Sonnynef on ಜೂನ್ 20, 2025 5:46 ಅಪರಾಹ್ನ

      ¡Hola, exploradores del destino !
      casinoextranjero.es – apuestas seguras y sin censura – https://casinoextranjero.es/# п»їcasinos online extranjeros
      ¡Que vivas premios extraordinarios !

      Reply
    6. oh9sx on ಜೂನ್ 24, 2025 12:58 ಫೂರ್ವಾಹ್ನ

      azithromycin 500mg price – bystolic 20mg tablet nebivolol order

      Reply
    7. Michaelodoky on ಜೂನ್ 24, 2025 10:35 ಅಪರಾಹ್ನ

      Hello protectors of healthy air !
      Best Air Purifier for Smoke – For Multi-Room Coverage – п»їhttps://bestairpurifierforcigarettesmoke.guru/ best smoke air purifier
      May you experience remarkable refined serenity !

      Reply
    8. rj6d4 on ಜೂನ್ 27, 2025 2:13 ಅಪರಾಹ್ನ

      order esomeprazole generic – https://anexamate.com/ esomeprazole 20mg pill

      Reply
    9. 4kf2i on ಜೂನ್ 28, 2025 11:43 ಅಪರಾಹ್ನ

      cost warfarin – https://coumamide.com/ losartan 50mg price

      Reply
    10. 8oh4s on ಜೂನ್ 30, 2025 9:25 ಅಪರಾಹ್ನ

      meloxicam 7.5mg sale – moboxsin.com meloxicam 15mg usa

      Reply
    11. c2hlw on ಜುಲೈ 2, 2025 6:29 ಅಪರಾಹ್ನ

      buy deltasone 20mg generic – https://apreplson.com/ order deltasone 20mg online

      Reply
    12. ad3o7 on ಜುಲೈ 3, 2025 9:22 ಅಪರಾಹ್ನ

      over the counter erectile dysfunction pills – fastedtotake.com how to buy ed pills

      Reply
    13. cgmoa on ಜುಲೈ 9, 2025 7:21 ಅಪರಾಹ್ನ

      buy cheap generic diflucan – https://gpdifluca.com/ forcan pills

      Reply
    14. yq4v0 on ಜುಲೈ 11, 2025 8:51 ಫೂರ್ವಾಹ್ನ

      order cenforce 100mg sale – https://cenforcers.com/ cenforce 50mg uk

      Reply
    15. fbvg9 on ಜುಲೈ 12, 2025 7:16 ಅಪರಾಹ್ನ

      cialis purchase canada – https://ciltadgn.com/# cialis and adderall

      Reply
    16. akpbv on ಜುಲೈ 14, 2025 4:28 ಫೂರ್ವಾಹ್ನ

      take cialis the correct way – https://strongtadafl.com/ canada drugs cialis

      Reply
    17. Connietaups on ಜುಲೈ 15, 2025 10:05 ಫೂರ್ವಾಹ್ನ

      order zantac 300mg without prescription – order ranitidine 150mg without prescription zantac tablet

      Reply
    18. fhdws on ಜುಲೈ 16, 2025 10:45 ಫೂರ್ವಾಹ್ನ

      viagra buy in uk – strong vpls how to buy viagra in ireland

      Reply
    19. Connietaups on ಜುಲೈ 17, 2025 8:57 ಅಪರಾಹ್ನ

      I am in truth delighted to gleam at this blog posts which consists of tons of of use facts, thanks for providing such data. on this site

      Reply
    20. qvh9o on ಜುಲೈ 18, 2025 9:39 ಫೂರ್ವಾಹ್ನ

      This is a keynote which is near to my fundamentals… Myriad thanks! Faithfully where can I lay one’s hands on the phone details due to the fact that questions? https://buyfastonl.com/amoxicillin.html

      Reply
    21. Connietaups on ಜುಲೈ 20, 2025 2:33 ಅಪರಾಹ್ನ

      This website positively has all of the bumf and facts I needed to this participant and didn’t know who to ask. https://ursxdol.com/amoxicillin-antibiotic/

      Reply
    22. nx9lm on ಜುಲೈ 21, 2025 12:27 ಅಪರಾಹ್ನ

      Thanks an eye to sharing. It’s acme quality. https://prohnrg.com/product/metoprolol-25-mg-tablets/

      Reply
    23. 92dpr on ಜುಲೈ 24, 2025 4:57 ಫೂರ್ವಾಹ್ನ

      Thanks an eye to sharing. It’s acme quality. https://aranitidine.com/fr/en_ligne_kamagra/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://lakkras.ru/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Leroyevorn ರಲ್ಲಿ ಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    • Leroyevorn ರಲ್ಲಿ ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe