Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಟಸ್ಥರಾದ ಅನಂತಕುಮಾರ್ ಹೆಗಡೆ ಮತ್ತು ಹೆಬ್ಬಾರ್ | Anantkumar Hegde
    Trending

    ತಟಸ್ಥರಾದ ಅನಂತಕುಮಾರ್ ಹೆಗಡೆ ಮತ್ತು ಹೆಬ್ಬಾರ್ | Anantkumar Hegde

    vartha chakraBy vartha chakraಏಪ್ರಿಲ್ 6, 202424 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1003,j:3470447545300962835,t:24040615
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.6: ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಕಾರ್ಯ ಯೋಜನೆ ಮಾಡುತ್ತಿರುವ ಬಿಜೆಪಿಗೆ ಭಿನ್ನಮತ ಬಗೆಹರಿಯದಿರುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.
    ಕಾರವಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಪಕ್ಷದ ನಾಯಕತ್ವದ ವಿರುದ್ಧ ಸಮರ ಸಾರಿರುವ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ (Anantkumar Hegde) ಮತ್ತು ಶಾಸಕ ಶಿವರಾಂ ಹೆಬ್ಬಾರ್ ಪಕ್ಷದ ಕೋರ್ ಕಮಿಟಿ ಸಭೆಗೆ ಹಾಜರಾಗದೆ ದೂರ ಉಳಿಯುವ ಮೂಲಕ ಈ ಚುನಾವಣೆಯಲ್ಲಿ ತಾವು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

    ಹೈಕಮಾಂಡ್ ಸೂಚನೆಯ ಮೇರೆಗೆ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಕಾರವಾರ ಲೋಕಸಭಾ ಕ್ಷೇತ್ರದ ಕೋರ್ ಕಮಿಟಿ ಸದಸ್ಯರ ಸಭೆಯನ್ನು ಬೆಂಗಳೂರಿನಲ್ಲಿ ಕರೆದಿದ್ದರು ಈ ಸಭೆಗೆ ಕಾರವಾರ ಕ್ಷೇತ್ರ ಉಸ್ತುವಾರಿ ಹರತಾಳ ಹಾಲಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಪಕ್ಷದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಎಲ್ಲ ಮುಖಂಡರು ಹಾಜರಾಗಿದ್ದರು.
    ಆದರೆ ಬೆಂಗಳೂರಿನಲ್ಲೇ ಇದ್ದರೂ ಅನಂತಕುಮಾರ ಹೆಗಡೆ ಮತ್ತು ಶಿವರಾಮ ಹೆಬ್ಬಾರ್ ಸಭೆಗೆ ಹಾಜರಾಗಲಿಲ್ಲ ಅಷ್ಟೇ ಅಲ್ಲ ಬೆಂಗಳೂರಿಗೆ ಬಂದಿದ್ದ ಶಿವರಾಮ್ ಹೆಬ್ಬಾರ್ ಅವರೊಂದಿಗೆ ಗುರುತಿಸಿಕೊಂಡಿರುವ ಜಿಲ್ಲಾ ಪಂಚಾಯಿತಿ ಸದಸ್ಯರು ಪುರಸಭೆಯ ಸದಸ್ಯರು ನಿವಾಸದಲ್ಲಿ ಸಭೆ ನಡೆಸಿದರು.
    ಈ ಚುನಾವಣೆಯಲ್ಲಿ ತಾವು ತಟಸ್ಥರಾಗಿರುವುದಾಗಿ ಹೆಬ್ಬಾರ್ ತಮ್ಮ ಬೆಂಬಲಿಗರಿಗೆ ತಿಳಿಸಿದ್ದು ಚುನಾವಣೆಯ ನಂತರ ರಾಜಕೀಯವಾಗಿ ಮಹತ್ವದ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿರುವುದಾಗಿ ಗೊತ್ತಾಗಿದೆ.

    ಮತ್ತೊಂದೆಡೆ ಸಭೆಗೆ ಬರುವಂತೆ ಆಹ್ವಾನ ನೀಡಿದ ನಾಯಕರಿಗೆ ತಮ್ಮ ನಿಲುವು ತಿಳಿಸಿರುವ ಸಂಸದ ಅನಂತಕುಮಾರ ಹೆಗಡೆ ಈ ಚುನಾವಣೆಯಲ್ಲಿ ತಾವು ಕಾರವಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುವುದಿಲ್ಲ ಚುನಾವಣಾ ಪ್ರಚಾರದಿಂದ ದೂರ ಉಳಿಯುವ ನಿರ್ಧಾರ ತೆಗೆದುಕೊಂಡಿದ್ದು ತಮ್ಮ ಬೆಂಬಲಿಗರು ರಾಜಕೀಯವಾಗಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸ್ವತಂತ್ರರಿದ್ದಾರೆ ಎಂದು ಹೇಳಿದ್ದಾರೆ. ಈ ನಾಯಕರು ತಳೆದಿರುವ ಬಿಗಿ ನಿಲುವು ಕಾರವಾರ ಲೋಕಸಭಾ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಅವರಿಗೆ ದೊಡ್ಡ ತಲೆನೋವು ತಂದುಕೊಟ್ಟಿದೆ.

    ಎಲ್ಲಾ ಕ್ಷೇತ್ರಗಳಲ್ಲೂ ಗೆಲುವು:
    ಈ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕರ್ನಾಟಕದಲ್ಲಿ ಬಿಜೆಪಿ ಮತ್ತು ನರೇಂದ್ರ ಮೋದಿ ಅವರ ಪರವಾದ ಅಲೆ ಎದ್ದು ಕಾಣುತ್ತಿದೆ ಹೀಗಾಗಿ ಮೂವರು ಜೆಡಿಎಸ್ ಅಭ್ಯರ್ಥಿಗಳು ಸೇರಿದಂತೆ 28 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
    ಇದಕು ಮುನ್ನ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಬಿಜೆಪಿ ವಿರೋಧಿಗಳು ನಮ್ಮನ್ನು ಅಲ್ಪಸಂಖ್ಯಾತರ ವಿರೋಧಿಗಳು ಎಂಬಂತೆ ಬ್ರಾಂಡ್ ಮಾಡುತ್ತಿದ್ದು ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರ ಅಲ್ಪಸಂಖ್ಯಾತರಿಗೆ ನೀಡಿರುವ ಯೋಜನೆಗಳನ್ನು ಮನದಟ್ಟು ಮಾಡುವ ಮೂಲಕ ಬಿಜೆಪಿ ಎಲ್ಲರ ಪಕ್ಷವಾಗಿದೆ ಎಂದು ಮನವರಿಕೆ ಮಾಡಿಕೊಡುವಂತೆ ಕರೆ ನೀಡಿದರು.

    ಪಕ್ಷದ ಕಾರ್ಯಕರ್ತರು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೂಪಿಸಿರುವ ಯೋಜನೆಗಳ ಬಗ್ಗೆ ಮತದಾರರಿಗೆ ಅರಿವು ಮೂಡಿಸಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಬೇಕು ಎಂದು ಹೇಳಿದರು.

    m ಚುನಾವಣೆ ನರೇಂದ್ರ ಮೋದಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳಾ ಮತಗಳ ಮೇಲೆ ಬೋಸ್-ಬಾಲಣ್ಣ ಕಣ್ಣು (ಚಾಮರಾಜನಗರ ಕ್ಷೇತ್ರ) | Chamaraja Nagar
    Next Article ಧರೆಗುರುಳಿದ ಭಾರೀ ಗಾತ್ರದ ತೇರು | Anekal
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ಜುಲೈ 18, 2025

    24 ಪ್ರತಿಕ್ರಿಯೆಗಳು

    1. iyazq on ಜೂನ್ 6, 2025 4:46 ಫೂರ್ವಾಹ್ನ

      where to get generic clomid tablets order generic clomiphene without a prescription how to get cheap clomiphene pill clomiphene for sale in mexico how to buy cheap clomid tablets cost of generic clomiphene without a prescription get generic clomid for sale

      Reply
    2. cheap cialis prices on ಜೂನ್ 9, 2025 3:54 ಅಪರಾಹ್ನ

      More content pieces like this would urge the интернет better.

      Reply
    3. does flagyl cause dry mouth on ಜೂನ್ 11, 2025 10:10 ಫೂರ್ವಾಹ್ನ

      With thanks. Loads of knowledge!

      Reply
    4. p2lcw on ಜೂನ್ 18, 2025 7:34 ಅಪರಾಹ್ನ

      buy inderal paypal – order inderal for sale buy methotrexate 10mg pill

      Reply
    5. 5xfep on ಜೂನ್ 23, 2025 8:03 ಅಪರಾಹ್ನ

      azithromycin online buy – zithromax usa bystolic price

      Reply
    6. jl02q on ಜೂನ್ 25, 2025 5:55 ಅಪರಾಹ್ನ

      augmentin 375mg uk – https://atbioinfo.com/ acillin canada

      Reply
    7. o7yfp on ಜೂನ್ 27, 2025 10:40 ಫೂರ್ವಾಹ್ನ

      buy generic esomeprazole 20mg – https://anexamate.com/ order nexium 20mg without prescription

      Reply
    8. 4d9hl on ಜೂನ್ 28, 2025 8:15 ಅಪರಾಹ್ನ

      buy warfarin generic – https://coumamide.com/ losartan 50mg pills

      Reply
    9. s9kr2 on ಜುಲೈ 2, 2025 3:08 ಅಪರಾಹ್ನ

      buy deltasone 40mg generic – corticosteroid prednisone 5mg price

      Reply
    10. h5gts on ಜುಲೈ 3, 2025 6:13 ಅಪರಾಹ್ನ

      where to buy ed pills online – fast ed to take site where can i buy ed pills

      Reply
    11. mostbet_bfEi on ಜುಲೈ 7, 2025 10:03 ಫೂರ್ವಾಹ್ನ

      mostbet promo qeydiyyat https://www.mostbet3041.ru

      Reply
    12. mostbet_vnsa on ಜುಲೈ 9, 2025 5:32 ಅಪರಾಹ್ನ

      mostbet aviator demo mostbet aviator demo

      Reply
    13. ta70q on ಜುಲೈ 10, 2025 8:05 ಅಪರಾಹ್ನ

      generic diflucan 100mg – https://gpdifluca.com/# diflucan oral

      Reply
    14. dfq7r on ಜುಲೈ 12, 2025 8:05 ಫೂರ್ವಾಹ್ನ

      buy cheap generic cenforce – https://cenforcers.com/# cenforce 100mg pills

      Reply
    15. px439 on ಜುಲೈ 13, 2025 6:02 ಅಪರಾಹ್ನ

      buy generic cialiss – https://ciltadgn.com/# buy cialis online in austalia

      Reply
    16. kypit yzi apparat_ayei on ಜುಲೈ 15, 2025 2:29 ಫೂರ್ವಾಹ್ನ

      узи сканер купить цена kupit-uzi-apparat15.ru .

      Reply
    17. Connietaups on ಜುಲೈ 15, 2025 4:06 ಫೂರ್ವಾಹ್ನ

      zantac 300mg tablet – order ranitidine 150mg online cheap order zantac

      Reply
    18. gdept on ಜುಲೈ 15, 2025 9:02 ಅಪರಾಹ್ನ

      tadalafil generic 20 mg ebay – https://strongtadafl.com/# tadalafil and ambrisentan newjm 2015

      Reply
    19. Connietaups on ಜುಲೈ 17, 2025 1:29 ಅಪರಾಹ್ನ

      More peace pieces like this would create the интернет better. https://gnolvade.com/

      Reply
    20. 38vgr on ಜುಲೈ 18, 2025 1:27 ಫೂರ್ವಾಹ್ನ

      100 mg of sildenafil – on this site sildenafil 100mg price cvs

      Reply
    21. 7yeeh on ಜುಲೈ 20, 2025 3:15 ಫೂರ್ವಾಹ್ನ

      Thanks on putting this up. It’s understandably done. https://buyfastonl.com/furosemide.html

      Reply
    22. Connietaups on ಜುಲೈ 20, 2025 7:58 ಫೂರ್ವಾಹ್ನ

      With thanks. Loads of erudition! https://ursxdol.com/levitra-vardenafil-online/

      Reply
    23. o3bw2 on ಜುಲೈ 22, 2025 7:01 ಅಪರಾಹ್ನ

      This website absolutely has all of the information and facts I needed adjacent to this case and didn’t positive who to ask. https://prohnrg.com/product/metoprolol-25-mg-tablets/

      Reply
    24. Kypit KvarcVinil_ndEi on ಜುಲೈ 23, 2025 9:58 ಅಪರಾಹ್ನ

      КварцВинил 42 класса для пола и стен. http://napolnaya-probka1.ru .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LusiDah ರಲ್ಲಿ JDS-BJP ಮೈತ್ರಿಗೆ ಆಘಾತ-NDA ಅಭ್ಯರ್ಥಿ ಸೋಲು
    • BurtonEroke ರಲ್ಲಿ ಗಾಂಜಾ ಬೆನ್ನು ಹತ್ತಿದ ಪೊಲೀಸ್.
    • BurtonEroke ರಲ್ಲಿ ಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe