Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನಂತ್‌ನಾಗ್‌, ಭಜಂತ್ರಿ, ಶರತ್‌ಗೆ ಬೆಂಗಳೂರು ಉತ್ತರ ವಿವಿ ಗೌರವ ಡಾಕ್ಟರೇಟ್, ನಾಳೆ ಪ್ರದಾನ
    ಸುದ್ದಿ

    ಅನಂತ್‌ನಾಗ್‌, ಭಜಂತ್ರಿ, ಶರತ್‌ಗೆ ಬೆಂಗಳೂರು ಉತ್ತರ ವಿವಿ ಗೌರವ ಡಾಕ್ಟರೇಟ್, ನಾಳೆ ಪ್ರದಾನ

    vartha chakraBy vartha chakraಜುಲೈ 14, 2022Updated:ಜುಲೈ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಚಿತ್ರನಟ ಅನಂತ್ ನಾಗ್, ಹೆಸರಾಂತ ಶಹನಾಯ್ ವಾದಕ ಎಸ್.ಬಲ್ಲೇಶ್ ಭಜಂತ್ರಿ ಹಾಗೂ ಶರತ್ ಶರ್ಮ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಡಿ ಲಿಟ್ ಪದವಿ ನೀಡಲು ನಿರ್ಧರಿಸಲಾಗಿದೆ.
    ಕೋಲಾರದ ನಂದಿನಿ ಪ್ಯಾಲೇಸ್‌ನಲ್ಲಿ ಶುಕ್ರವಾರ(ಜು.15) ನಡೆಯಲಿರುವ ವಿ.ವಿ.ಯ ಘಟಿಕೋತ್ವವ ಸಮಾರಂಭದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ ಸೇರಿದಂತೆ ಮತ್ತಿತರ ಗಣ್ಯರು ಸಾಧಕರಿಗೆ ಡಿ.ಲಿಟ್ ಪದವಿ ನೀಡಿ ಗೌರವಿಸಲಿದ್ದಾರೆ ಎಂದು ಕುಲಪತಿ ಪ್ರೊ. ನಿರಂಜನ ವಾನಳ್ಳಿ ತಿಳಿಸಿದ್ದಾರೆ.
    ಇದು ವಿಶ್ವವಿದ್ಯಾನಿಲಯದ ಮೊದಲ ಘಟಿಕೋತ್ಸವವಾಗಿದ್ದು, ವಿವಿಧ ವಿಷಯಗಳಲ್ಲಿಮೊದಲ ರ‌್ಯಾಂಕ್ ಪಡೆದಿರುವ 41 ಅಭ್ಯರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
    ಕನ್ನಡ, ಹಿಂದಿ, ಮರಾಠಿ, ಮಲೆಯಾಳಿ ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ದಕ್ಷಿಣ ಭಾರತದಲ್ಲಿ ತಮ್ಮದೆಯಾದ ಛಾಪು ಮೂಡಿಸಿದ ಕೆಲವೇ ಕೆಲವು ನಟರಲ್ಲಿ ಅನಂತ್ ನಾಗ್ ಕೂಡ ಒಬ್ಬರು.
    ಪದ್ಮಶ್ರೀ ಎಸ್ ಬಲ್ಲೇಶ್ ಭಜಂತ್ರಿ ಅವರು ಭಾರತರತ್ನ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಶಾಹನ್ ವಾಯ್ ವಾದಕರಾದ ಬಿಸ್ಮಿಲ್ಲಾ ಖಾನ್ ಅವರ ಶಿಷ್ಯರು. ಸುಮಾರು ನಾಲ್ಕು ದಶಕಗಳ ಕಾಲ ಬಿಸ್ಮಿಲ್ಲಾ ಖಾನ್ ಅವರ ಜತೆ ಶಹನ್ ವಾಯ್ ನುಡಿಸಿರುವ ಹೆಗ್ಗಳಿಕೆ ಬಜಂತ್ರಿ ಅವರದ್ದು.
    ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಾಗಿ ಬೆಂಗಳೂರಿನ ಐ ಸ್ಪಿರ್ಟ ಸಾಪ್ಟ್ ರ್ವೇ ಕಂಪನಿಯ ಸಹಾ ಸಂಸ್ಥಾಪಕ ಶರತ್ ಶರ್ಮ ಅವರು ಕೂಡ ಗೌರವ ಡಾಕ್ಟರೇಟ್ ಪದವಿಗೆ ಪಾತ್ರರಾಗಿದ್ದಾರೆ. ದೇಶದೆಲ್ಲೆಡೆ ಇಂದು ಮನೆಮತರಾಗಿರುವ ಡಿಜಿಟಲ್ ಪೇಮೆಂಟ್ ನ ಹಿಂದಿನ ರೂವಾರಿಯೇ ಶರತ್ ಶರ್ಮ ಎಂದು ಕರೆಯಲಾಗುತ್ತದೆ.

    Verbattle
    Verbattle
    Verbattle
    News ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Article‘ಗಾಳಿಪಟ-2’ ಎಣ್ಙೆ ಸಾಂಗ್ ರಿಲೀಸ್!
    Next Article ಅಂಡಾಣು ಸಂಗ್ರಹ, ಮಾರಾಟ ಜಾಲ ಪತ್ತೆ: 4 ಆಸ್ಪತ್ರೆ ಬಂದ್
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • casino-en-ligne-france.org ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LinwoodGah ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.