ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    Viral

    ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree

    vartha chakraBy vartha chakraನವೆಂಬರ್ 19, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ,ನ.19 -ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ (Murugha Shree) ಜೈಲಿನಿಂದ ಬಿಡುಗಡೆಯಾದರೂ ಸಹ ಅವರ ವಿರುದ್ಧ ದೂರುಗಳು ಮಾತ್ರ ಇನ್ನೂ ನಿಂತಿಲ್ಲ. ಮುರುಘಾಶ್ರೀ ವಿರುದ್ಧ ಎಸ್‍ಪಿ ಕಚೇರಿಗೆ ವಕೀಲ ಮಧುಕುಮಾರ್ ಮತ್ತೊಂದು ದೂರು ಸಲ್ಲಿಸಿದ್ದಾರೆ.
    ಮೊದಲ ಕೇಸಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಮುರುಘಾಶ್ರೀ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿರುವುದು ಸಹ ಅಪರಾಧವಾಗಿದೆ. ಅವರು ವಿಕ್ಟಿಮ್ಸ್ ಗಳ ಮೇಲೆ ತಮ್ಮ ಪ್ರಭಾವ ಬೀರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುರುಘಾಶ್ರೀಗೆ ಮಠದಲ್ಲಿರದಂತೆ ಬೇರೆಡೆಗೆ ಸ್ಥಳಾಂತರಿಸಬೇಕೆಂದು ಹೈಕೋರ್ಟಿಗೆ ವಕೀಲ ಮಧುಕುಮಾರ್ ಅವರು,
    ಮನವಿ ಮಾಡಿದ್ದಾರೆ.
    ಅಲ್ಲದೇ ಮುರುಘಾಶ್ರೀ ವಿರುದ್ಧ ಕಾನೂನುಬಾಹಿರ, ಅನಧಿಕೃತವಾಗಿ ಮಕ್ಕಳ ಪಾಲನೆ ಆರೋಪ ಮುರುಘಾಮಠದಲ್ಲಿ ಅಕ್ರಮವಾಗಿ ಮಕಳನ್ನು ಆರು ಜನ ಮಕ್ಕಳನ್ನು ಅನಧಿಕೃತವಾಗಿ ಸಾಕಿ, ಅಕ್ರಮ ಹಾಗೂ ಕಾನೂನುಬಾಹಿರವಾಗಿ ದತ್ತು ಕೊಟ್ಟಿದ್ದಾರೆಂಬ ಗಂಭೀರ ಆರೋಪ ಮಧುಕುಮಾರ್ ಅವರಿಂದ ಕೇಳಿಬಂದಿದೆ.
    ಮುರುಘಾಮಠದಲ್ಲಿ 2001ರ ಜನವರಿ 5ರಂದು ಸಿಕ್ಕ ಮಗು, 2022ರ ಆಗಸ್ಟ್ 13 ರಂದು ಸಿಕ್ಕ ಹಸುಗೂಸು ಹಾಗೂ 2003ರ ಮೇ 21ರಂದು ಮೂರನೇ ಮಗು ಸೇರಿದಂತೆ ಮತ್ತೆ ಮೂವರು ಮಕ್ಕಳು ಮಠಕ್ಕೆ ಅನಧಿಕೃತವಾಗಿ ಧಾವಿಸಿದ್ದಾರೆಂದು ಆರೋಪಿಸಿದ್ದು, ಅವರಲ್ಲಿ ಕೆಲ ಹೆಣ್ಣು ಮಕ್ಕಳನ್ನು ಮುರುಘಾಶ್ರೀ ಆಪ್ತ ವಲಯಕ್ಕೆ ಅಕ್ರಮವಾಗಿ ದತ್ತು ನೀಡಿರುವ ವಿವರ ಹಾಗೂ ಎಲ್ಲಾ ಪ್ರಕ್ರಿಯೆ ಬಗ್ಗೆ ಮುರುಘಾಶ್ರೀ ಬರೆದಿರುವ ಅಗ್ನಿಗಾನ ಜೀವನಕಥನದಲ್ಲಿ ಉಲ್ಲೇಖವಾಗಿರುವ ದಾಖಲೆಯನ್ನು ಮಧುಕುಮಾರ್ ಬಿಡುಗಡೆ ಮಾಡಿದ್ದಾರೆ.
    ಹೀಗಾಗಿ ಈ ಪ್ರಕರಣ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಾಗೆಯೇ ಕಳೆದ 14 ತಿಂಗಳ ಹಿಂದೆಯೂ ಚಿತ್ರದುರ್ಗ ಗ್ರಾಮಾಂತರ ಠಾಣೆ, ಜಿಲ್ಲಾಧಿಕಾರಿ, ಸಿಡಬ್ಲುಸಿ ಸಮಿತಿಗೂ ಮಧುಕುಮಾರ್ ದೂರು ಸಲ್ಲಿಸಿದ್ದರು. ಆದರೆ ಈವರೆಗೆ ಕ್ರಮವಾಗದ ಹಿನ್ನೆಲೆಯಲ್ಲಿ ಮತ್ತೆ ಚಿತ್ರದುರ್ಗ ಎಸ್ಪಿ ಧರ್ಮೇಂದ್ರಕುಮಾರ್ ಮೀನಾಗೆ ವಕೀಲ ಮಧುಕುಮಾರ್ ದೂರು ಸಲ್ಲಿಸಿದ್ದಾರೆ.

    Verbattle
    Verbattle
    Verbattle
    crime Government Karnataka m Murugha Shree News ಕಾನೂನು ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಜಟಾಪಟಿಗಿಳಿದ ಸಿದ್ದರಾಮಯ್ಯ-ಕುಮಾರಸ್ವಾಮಿ | Siddaramaiah
    Next Article ಪೊಲೀಸ್ ಠಾಣೆಯಲ್ಲೇ ಪತ್ನಿ ಕೊಲೆಗೆ ಯತ್ನಿಸಿದ ಪತಿರಾಯ | Hassan
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    1 ಟಿಪ್ಪಣಿ

    1. Peterwaide on ಏಪ್ರಿಲ್ 18, 2026 7:25 ಫೂರ್ವಾಹ್ನ

      canadian mail order pharmacy: canadapharmacyonline – SteadyMeds pharmacy

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • melbet ry_ufsi ರಲ್ಲಿ ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ
    • Vivod iz zapoya na domy_jssi ರಲ್ಲಿ ಬ್ಯಾಂಕ್ ದರೋಡೆಗೆ ಬೇಕರಿ ನಡೆಸುತ್ತಿದ್ದ ಕಳ್ಳರು
    • Peterwaide ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.