Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅತಿಯಾದ ಅಮಲು ತಂದ ಆಪತ್ತು | Drunken Driving
    ಅಪರಾಧ

    ಅತಿಯಾದ ಅಮಲು ತಂದ ಆಪತ್ತು | Drunken Driving

    vartha chakraBy vartha chakraಆಗಷ್ಟ್ 7, 202374 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.7- ಕಂಠ ಪೂರ್ತಿ ಕುಡಿದು ಯುವಕರು ಚಲಾಯಿಸಿದ ವಾಹನಗಳ ಅಪಘಾತದಿಂದ ತಂದೆ-ಮಗ ಬಲಿಯಾಗಿ ಮತ್ತೊಬ್ಬರು ಗಾಯಗೊಂಡಿರುವ ದಾರುಣ ಘಟನೆ ಸದಾಶಿವನಗರದ ರಾಮಯ್ಯ ಆಸ್ಪತ್ರೆ ಮುಂಭಾಗದ ಇಸ್ರೋ ಸರ್ಕಲ್‌ನಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
    ಕುವೆಂಪು ನಗರದ ರಘು (65) ಹಾಗೂ ಅವರ ಪುತ್ರ ಚಿರಂಜೀವಿ (25), ಮೃತಪಟ್ಟವರು, ಗಾಯಗೊಂಡಿರುವ ವಾಸು, ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ.

    ಕೋರಮಂಗಲದಲ್ಲ ಪುಸ್ತಕ ಮಾರಾಟ ಅಂಗಡಿ ನಡೆಸುತ್ತಿದ್ದ ತಂದೆ ಮಗ ಇಬ್ಬರು ಅಂಗಡಿಯ ಬಾಗಿಲು ಹಾಕಿಕೊಂಡು ರಾತ್ರಿ 12 ಗಂಟೆಯ ವೇಳೆಗೆ ಮನೆಗೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
    ಮೃತ ತಂದೆ ವಾಸು, ಪುತ್ರ ಚಿರಂಜೀವಿ ಹಾಗೂ ಗಾಯಗೊಂಡಿರುವ ವಾಸು ಮೂವರು ಇಸ್ರೋ ಸರ್ಕಲ್ ಬಳಿ ಹೋಗುತ್ತಿದ್ದ ಸಂದರ್ಭ ಹಿಂಬಂದಿಯಿಂದ ಕಂಠಪೂರ್ತಿ ಕುಡಿದ ಗುಂಪೊಂದು ಇಕೋ ಕಾರಿನಲ್ಲಿ ಅತಿವೇಗವಾಗಿ ಬಂದಿದೆ.
    ಮೊದಲು ಆಟೋಗೆ ಕಾರು ಗುದ್ದಿ ಆಟೋ ಪಲ್ಟಿಯಾಗಿದೆ. ಅಲ್ಲಿಂದ ತಪ್ಪಿಸಿಕೊಳ್ಳಲು ಮತ್ತೆ ವೇಗವಾಗಿ ಹೋಗಲು ಯತ್ನಿಸುವ ವೇಳೆ ಮುಂದೆ ಎರಡು ಕಾರು ನಿಲ್ಲಿಸಿದ್ದು ಅವುಗಳನ್ನು ತಪ್ಪಿಸಲು ಹೋಗಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ವಾಸುಗೆ ಡಿಕ್ಕಿ ಹೊಡೆದು ಬಳಿಕ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಜಖಂಗೊಂಡು ಅದರಲ್ಲಿದ್ದ ತಂದೆ ಮತ್ತು ಮಗ ಸಾವನ್ನಪ್ಪಿದ್ದಾರೆ.

    ಘಟನಾ ಸ್ಥಳದಲ್ಲಿದ್ದ ಆಟೋ ಚಾಲಕರು ಹಾಗೂ ಸ್ಥಳೀಯರು ಸೇರಿ ಅಪಘಾತ ಮಾಡಿದ ಕಾರನ್ನು ತಡೆದು ಕಾರಿನಲ್ಲಿದ್ದ ಆಕಾಶ್ ನನ್ನು ವಶಕ್ಕೆ ಹಿಡಿದು ಸದಾಶಿವನಗರ ಪೊಲೀಸರಿಗೆ ಒಪ್ಪಿಸಿದ್ದು, ಉಳಿದವರು ಅಪಘಾತ ಮಾಡಿದ ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಪೊಲೀಸರ ವಶದಲ್ಲಿರುವ ಆಕಾಶ್ ಮಾಗಡಿ ಜಿಲ್ಲಾ ಪಂಚಾಯತ್ ಸದಸ್ಯೆಯ ಪುತ್ರನಾಗಿದ್ದಾನೆ.
    ಆರೋಪಿತರು ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿರುವುದೇ ಘಟನೆಗೆ ಕಾರಣ ಎಂಬುದು ಬೆಳಕಿಗೆ ಬಂದಿದೆ.ಘಟನೆಗೆ ಕಾರಣವಾದವರ ವಿರುದ್ಧ ಸದಾಶಿವ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾ.

    Verbattle
    Verbattle
    Verbattle
    accident Bangalore Bengaluru ಅಪಘಾತ ಕಾರು ಡಿಕ್ಕಿ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಕಾರ್ಯಕರ್ತರ ಗತಿ ಅಧೋಗತಿ | Karnataka Congress
    Next Article BBMP ಅಕ್ರಮ ತನಿಖೆಗೆ S.I.T. | Latest Kannada News
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • LinwoodGah ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Oqszat ರಲ್ಲಿ Bus ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ Mechanical Engineer
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.