Facebook Twitter Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home»ಸಿನೆಮ»Me tooಗಾಗಿ ಸಿಡಿದೆದ್ದ ಅನೂಷ್ಕಾ ಶೆಟ್ಟಿ | Anushka Shetty
    ಸಿನೆಮ

    Me tooಗಾಗಿ ಸಿಡಿದೆದ್ದ ಅನೂಷ್ಕಾ ಶೆಟ್ಟಿ | Anushka Shetty

    vartha chakraBy vartha chakraಏಪ್ರಿಲ್ 28, 2023Updated:ಏಪ್ರಿಲ್ 30, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾನ್ವಿತ ಹಾಗೂ ಯಶಸ್ವಿ ನಿರ್ದೇಶಕ ಮಣಿ ರತ್ನಂ. ಇವರ ಸಿನಿಮಾದಲ್ಲಿ ನಟಿಸುವುದೆಂದರೆ ಒಂದು ಅಪೂರ್ವ ಅವಕಾಶ ಎಂದೇ ಸಿನಿಮಾ ತಾರೆಯರು ಭಾವಿಸುತ್ತಾರೆ.
    ಯಾಕೆಂದರೆ ಈ ನಿರ್ದೇಶಕನ ಸಿನಿಮಾಗಳು ಕೇವಲ ರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲ, ಅಂತರಾಷ್ಟ್ರೀಯ ಮಟ್ಟದಲ್ಲೂ ಮಾಡುತ್ತವೆ.
    ಅವರ ಸಿನಿಮಾದಲ್ಲಿ ಅಭಿನಯಿಸುವ ತಾರೆಯರಿಗೂ ದೊಡ್ಡ ಮಟ್ಟದ ಯಶಸ್ಸು ಮತ್ತು ಪ್ರಚಾರ ಸಿಗುತ್ತದೆ. ಹೀಗಾಗಿ ಇವರ ನಿರ್ದೇಶನದ ಸಿನಿಮಾದಲ್ಲಿ ಅಭಿನಯಿಸುವುದು ಎಂದರೆ, ಪ್ರತಿಯೊಬ್ಬ ನಟ ನಟಿ ಒಂದು ಅಪೂರ್ವ ಅವಕಾಶ ಎಂದೇ ಭಾವಿಸುತ್ತಾರೆ. (Anushka Shetty)

    Anushka Shetty
    ಆದರೆ, ಇಂತಹ ಒಂದು ದೊಡ್ಡ ಅವಕಾಶ ಲಭಿಸಿದ ಕನ್ನಡದ ನಟಿ, ಅದು ನೆರೆಯ ತೆಲುಗು ತಮಿಳುನಲ್ಲಿ ಭಾರಿ ಬೇಡಿಕೆ ಇರುವ ಅನುಷ್ಕಾ ಶೆಟ್ಟಿ (Anushka Shetty) ಮುಲಾಜಿಲ್ಲದೆ ಅದನ್ನು ತಿರಸ್ಕರಿಸಿದ್ದಾರೆ.
    ಅದು ಭಾರತೀಯ ಚಿತ್ರಮಂದಿರದಲ್ಲಿ ದೊಡ್ಡ ಸದ್ದು ಮಾಡುತ್ತಿರುವ ಪೂನ್ನೀಯನ್ ಸೆಲ್ವನ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಲು ನೀಡಿದ ಅವಕಾಶವನ್ನು ತಿರಸ್ಕರಿಸಿದ್ದಾರೆ.
    ಸದ್ಯ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ರೀತಿಯಲ್ಲಿ ಸದ್ದು ಮಾಡುತ್ತಿರುವ ಈ ಸಿನಿಮಾದಲ್ಲಿ ಐಶ್ವರ್ಯ ರೈ ಬಚ್ಚನ್ ನಿರ್ವಹಿಸಿದ ಪಾತ್ರವನ್ನು ಮಾಡುವಂತೆ ನಿರ್ದೇಶಕ ಮಣಿರತ್ನಂ ರವರು ಅನುಷ್ಕಾ ಶೆಟ್ಟಿ (Anushka Shetty) ಅವರಿಗೆ ಆಹ್ವಾನ ನೀಡಿದ್ದರು.
    ಈ ಆಹ್ವಾನಕ್ಕೆ ಅತೀವ ಸಂತಸ ಮತ್ತು ಕೃತಜ್ಞತೆ ಅರ್ಪಿಸಿದ ನಟಿ ಅನುಷ್ಕಾ ಶೆಟ್ಟಿ ಅಷ್ಟೇ ನಯವಾಗಿ ಅದನ್ನು ತಿರಸ್ಕರಿಸಿದ್ದರು.
    ಇದು ಈಗ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ ಅನುಷ್ಕಾ ಶೆಟ್ಟಿ (Anushka Shetty) ಇದನ್ನು ತಿರಸ್ಕರಿಸಲು ನೀಡಿದ ಕಾರಣ ಕೂಡ ದೊಡ್ಡ ಸುದ್ದಿಯಾಗಿದೆ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವುದು ಸಂಗೀತ ನಿರ್ದೇಶಕ ವೀರಮಣಿ. ಈ ಸಂಗೀತ ನಿರ್ದೇಶಕನ ವಿರುದ್ಧ ಮೀಟು ಆರೋಪ ಕೇಳಿಬಂದಿದೆ.
    ಇದೊಂದೇ ಕಾರಣಕ್ಕಾಗಿ ನಟಿ ಅನುಷ್ಕಾ ಶೆಟ್ಟಿ, ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಸಿನಿಮಾದಲ್ಲಿ ನಟಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅನುಷ್ಕಾ ಶೆಟ್ಟಿ ಅವರ ಈ ನಿರ್ಧಾರಕ್ಕೆ ಸಾಮಾಜಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Also read

    ಕರ್ನಾಟಕ ಚುನಾವಣೆಯ ಬಗ್ಗೆ BBC ಸಮೀಕ್ಷೆ!

    art BBC Election Elections Karnataka m Varthachakra ಸಿನಿಮ
    Share. Facebook Twitter Pinterest LinkedIn Tumblr Email
    Previous Articleಕರ್ನಾಟಕ ಚುನಾವಣೆಯ ಬಗ್ಗೆ BBC ಸಮೀಕ್ಷೆ!
    Next Article ಕಲ್ಲೇಟಿನಿಂದ ಡಾ. ಪರಮೇಶ್ವರ್ ಗೆ ಗಾಯ | Dr. G Parameshwar
    vartha chakra
    • Website

    Related Posts

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    KS&DL ಗೆ ಕಾರ್ಪೊರೇಟ್ ರೂಪ

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • scholding ರಲ್ಲಿ ಇವರೆಲ್ಲ ರಷ್ಯಾಕ್ಕೆ ಬರುವಂತಿಲ್ಲ!
    • mail order prescription drugs from canada ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • buy instagram followers uk ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    ಹಾಲಶ್ರೀ ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ ಗೊತ್ತಾ?
    Subscribe