ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನುಷ್ಕಾ ಶೆಟ್ಟಿ ಸೋದರನ ಕೊಲೆಗೆ ಸ್ಕೆಚ್!
    ಸುದ್ದಿ

    ಅನುಷ್ಕಾ ಶೆಟ್ಟಿ ಸೋದರನ ಕೊಲೆಗೆ ಸ್ಕೆಚ್!

    vartha chakraBy vartha chakraಜೂನ್ 13, 2022Updated:ಜೂನ್ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜಯಕರ್ನಾಟಕ ಸಂಘಟನೆಯ ಗುಣರಂಜನ್ ಶೆಟ್ಟಿ  ಕೊಲೆಗೆ ಸ್ಕೆಚ್ ಹಾಕಿದ್ದಾರೆ ಎಂದು ಆರೋಪಿಸಿ ಜಯಕರ್ನಾಟಕ ಸಂಘಟನೆ ಸದಸ್ಯರು ಗೃಹ ಸಚಿವ ಆರಗ ಜ್ಞಾನೇಂದ್ರಗೆ ದೂರು ನೀಡಿದ್ದಾರೆ. ದಿವಂಗತ ಡಾನ್ ಮುತ್ತಪ್ಪ ರೈ ಸಂಬಂಧಿ ಮನ್ಮಿತ್ ರೈನಿಂದ ಹತ್ಯೆಗೆ ಸ್ಕೆಚ್ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಆದರೆ ಹತ್ಯೆಗೆ ಸ್ಕೆಚ್​ ಹಾಕಿರುವ ಆರೋಪವನ್ನು ತಳ್ಳಿ ಹಾಕಿರುವ ಮನ್ಮಿತ್​ ರೈ, ಬ್ಯುಸಿನೆಸ್ ವಿಚಾರವಾಗಿ ತಾನು ವಿದೇಶದಲ್ಲಿರುವುದಾಗಿ ಹೇಳುತ್ತಿದ್ದಾರೆ. ಗುಣರಂಜನ್ ಶೆಟ್ಟಿ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ. ಗುಣರಂಜನ್ ಶೆಟ್ಟಿ ಮತ್ತು ಮನ್ಮಿತ್ ಇಬ್ಬರೂ ಮುತ್ತಪ್ಪ ರೈ ಜೊತೆ ಇದ್ದವರು. ನಂತರ ಮುತ್ತಪ್ಪ ರೈ ಜೊತೆಯಿಂದ ಮನ್ಮಿತ್ ಹೊರಬಂದಿದ್ದ. ಆರೋಪದ ಬಗ್ಗೆ ಮಾತನಾಡಿರುವ ಮನ್ಮಿತ್​ ರೈ, ಇದು ಎಷ್ಟು ಸತ್ಯ ಎಂಬುವುದನ್ನ ಪೊಲೀಸರು ತನಿಖೆ ಮಾಡುತ್ತಾರೆ. ಆದ್ರೆ ಈ ವಿಚಾರದಲ್ಲಿ ನನ್ನ ಹೆಸರು ಏಕೆ ಬರುತ್ತಿದೆಯೋ ಗೊತ್ತಿಲ್ಲ. ನಾನು ವ್ಯವಹಾರದ ಕಾರಣ ವಿದೇಶಕ್ಕೆ ಬಂದಿದ್ದೇನೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಮೇಲೆ ಇದುವೆರಗೂ ಯಾವುದೇ ಕ್ರಿಮಿನಲ್ ಪ್ರಕರಣಗಳು ಇಲ್ಲ. ಯಾವ ಸ್ಟೇಷನ್​ನಲ್ಲೂ ಎಫ್ಐಆರ್ ದಾಖಲಾಗಿಲ್ಲ. ಯಾವುದೇ ಅಪರಾಧ ಪ್ರಕರಣಗಳಿಲ್ಲದಿದ್ದರೂ ಯಾಕೆ ನನ್ನ ವಿರುದ್ದ ಆರೋಪ ಬರುತ್ತಿದೆ ಗೊತ್ತಿಲ್ಲ ಎಂದಿದ್ದಾರೆ.

    Verbattle
    Verbattle
    Verbattle
    Bangalore ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿಗೆ ಬಂದಿಳಿದ ರಾಷ್ಟ್ರಪತಿ ರಾಮನಾಥ ಕೋವಿಂದ್
    Next Article ಮಕ್ಕಳ ಮೇಲೆ ಕಾಳಜಿ: ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿದೆ ಕೇಂದ್ರ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Andrewhooca ರಲ್ಲಿ ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • Tylermem ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.