Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಓಲೈಕೆ ರಾಜಕಾರಣ | Karnataka Congress
    ರಾಜಕೀಯ

    ಕಾಂಗ್ರೆಸ್ ಓಲೈಕೆ ರಾಜಕಾರಣ | Karnataka Congress

    vartha chakraBy vartha chakraಆಗಷ್ಟ್ 22, 2023Updated:ಆಗಷ್ಟ್ 22, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಕಾಂಗ್ರೆಸ್ ಸದಾಕಾಲ ಓಲೈಕೆ ರಾಜಕಾರಣ ಮಾಡುತ್ತದೆ ಅಲ್ಪಸಂಖ್ಯಾತರ ಪರವಾಗಿ ನಿಲ್ಲುತ್ತದೆ ಎನ್ನುವ ಸಾಂಪ್ರದಾಯಿಕ ಹಣೆ ಪಟ್ಟಿಯನ್ನು ಕಳಚಿಕೊಳ್ಳಲು ಮುಂದಾಗಿದೆ.
    ಬಿಜೆಪಿ ಮತ್ತು ಸಂಘ ಪರಿವಾರದ ಮಾದರಿಯಲ್ಲಿ ಹಿಂದೂಗಳ ಓಲೈಕೆಗೆ ಮುಂದಾಗಿರುವ ರಾಜ್ಯ ಸರ್ಕಾರ ಇದೆ ಮೊದಲ ಬಾರಿಗೆ ಇಂತಹ ಆದೇಶವನ್ನು ಹೊರಡಿಸಿದೆ.

    ಶ್ರಾವಣ ಮಾಸ ಆರಂಭದೊಂದಿಗೆ ಹಿಂದೂಗಳ ಸಾಂಪ್ರದಾಯಿಕ ಹಬ್ಬಗಳು ಸಾಲು ಸಾಲಾಗಿ ಆರಂಭಗೊಳ್ಳುತ್ತವೆ. ಇದಕ್ಕೆ ಓ ನಾಮ ಹಾಡುವುದು ವರಮಹಾಲಕ್ಷ್ಮಿ ವ್ರತ.
    ವರ ಮಹಾ ಲಕ್ಷ್ಮಿ ಹಬ್ಬದ ಹಿನ್ನೆಲೆ ಯಲ್ಲಿ ದೇವಾಲಯಗಳಿಗೆ ವಿಶೇಷ ಪೂಜೆ ಸಲ್ಲಿಸಲು ಆಗಮಿಸುವ ಮಹಿಳೆಯರಿಗೆ ಹರಿಶಿಣ, ಕುಂಕುಮ, ಬಳೆ ಮೊದಲಾದ ವಸ್ತುಗಳನ್ನು ಉಡುಗೊರೆಯಾಗಿ ನೀಡಲು ತೀರ್ಮಾನಿಸಿದೆ. ಈ ಮೂಲಕ ಕಾಂಗ್ರೆಸ್ ಹಿಂದು ವಿರೋಧಿ ಎಂಬ ಆರೋಪದಿಂದ ಹೊರಬರಲು ಪ್ರಯತ್ನ ನಡೆಸಿದೆ.

    Congress Karnataka Karnataka Congress ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿದ ಸರ್ಕಾರ | Fake News
    Next Article Bangalore south ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ | Sowmya Reddy
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. nu59w on ಜೂನ್ 7, 2025 4:41 ಫೂರ್ವಾಹ್ನ

      can you buy cheap clomiphene without rx clomiphene price cvs where can i get generic clomiphene pill cost cheap clomiphene pills buying cheap clomid no prescription get cheap clomiphene prices clomiphene contraindications

      Reply
    2. generic cialis wholesale on ಜೂನ್ 8, 2025 11:19 ಅಪರಾಹ್ನ

      Thanks for sharing. It’s first quality.

      Reply
    3. does flagyl treat bv on ಜೂನ್ 10, 2025 5:03 ಅಪರಾಹ್ನ

      I’ll certainly return to read more.

      Reply
    4. hfrd3 on ಜೂನ್ 12, 2025 5:57 ಅಪರಾಹ್ನ

      order zithromax 500mg sale – buy generic sumycin order generic metronidazole 200mg

      Reply
    5. y0xnw on ಜೂನ್ 17, 2025 11:58 ಅಪರಾಹ್ನ

      order generic inderal – methotrexate cost methotrexate 5mg for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • nqzfw ರಲ್ಲಿ SC/ST ಅಭಿವೃದ್ಧಿಗೆ 39.124 ಕೋಟಿ ವೆಚ್ಚ.
    • Melvinboory ರಲ್ಲಿ BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    • Williamreosy ರಲ್ಲಿ ಕುಡಿದು ಮಾಡಿದ ರಂಪಾಟ.
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe