Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಬಳದಲ್ಲಿ Al-Qaeda ಗೆ ಸಿಗುತ್ತಿತ್ತು ಪಾಲು
    ಅಪರಾಧ

    ಸಂಬಳದಲ್ಲಿ Al-Qaeda ಗೆ ಸಿಗುತ್ತಿತ್ತು ಪಾಲು

    vartha chakraBy vartha chakraಫೆಬ್ರವರಿ 13, 202327 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.13-
    ಆಂತರಿಕ ಭದ್ರತಾ ವಿಭಾಗ (ISD) ಹಾಗೂ ಕೇಂದ್ರ ತನಿಖಾ ಸಂಸ್ಥೆ (CBI) ಗಳ ಅಧಿಕಾರಿಗಳು ನಗರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಶಂಕಿತ ಉಗ್ರ ಆರೀಫ್ ಅಲಿಯಾಸ್ ಮಹಮದ್ ಆರೀಫ್ Al-Qaeda ಉಗ್ರ ಸಂಘಟನೆಗೆ ಹಣ ನೀಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಎರಡು ವರ್ಷಗಳ ಹಿಂದಷ್ಟೇ ಉತ್ತರಪ್ರದೇಶ (Uttar Pradesh) ದಿಂದ ನಗರಕ್ಕೆ ಬಂದು ನೆಲೆಸಿದ್ದ ಆರೀಫ್, ಉಗ್ರ ಸಂಘಟನೆಯಾದ Al-Qaeda ಮತ್ತು ಐಸಿಸ್ (ISIS) ಸೇರುವ ಕನಸು ಕಂಡು, ಹಣ ನೀಡಿರುವುದು ಬಯಲಾಗಿದೆ. ತಿಂಗಳಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಸಂಬಳ ಪಡೆಯುತ್ತಿದ್ದ ಆರೀಫ್ ಅದರಲ್ಲಿ 50 ಸಾವಿರ ರೂಗಳನ್ನು Al-Qaeda ಗೆ ದೇಣಿಗೆ ನೀಡಿರುವುದು ಬೆಳಕಿಗೆ ಬಂದಿದೆ.

    NIA (National Investigation Agency) ತನಿಖೆ ವೇಳೆ ಮತ್ತೊಂದು ಪ್ರಕರಣದ ಸಾಮ್ಯತೆ ಇರುವುದು ಕಂಡು ಬಂದಿದ್ದು ಕಳೆದ ಸೆಪ್ಟೆಂಬರ್​ನಲ್ಲಿ ತಿಲಕ್ ನಗರದಲ್ಲಿ ದಾಖಲಾದ ಪ್ರಕರಣದ ಜೊತೆಗೆ ಆರೀಫ್​ ಪ್ರಕರಣ ಕೂಡ ಸಾಮ್ಯತೆ ಹೊಂದಿದೆ. ಅಖ್ತರ್ ಹುಸೇನ್ ಹಾಗೂ ಜುಬಾ ನಂತೆ ಆರೀಫ್ ಕೂಡ ಸೋಷಿಯಲ್ ಮೀಡಿಯಾ ಮೂಲಕ ಗೌಪ್ಯ ಸಂಪರ್ಕ ಹೊಂದಿದ್ದರು, ವಿದೇಶಿ ಹ್ಯಾಂಡ್ಲರ್ಸ್ ಜೊತೆ ಸಂಪರ್ಕ ಸಾಧಿಸಿ ಚಾಟಿಂಗ್ ಮಾಡುತ್ತಿದ್ದ.
    ಅಖ್ತರ್ ಹುಸೇನ್ ಹಾಗೂ ಜುಬಾ ಇಬ್ಬರೂ ಕೂಡ ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದು, online ಮೂಲಕ ನಂಟು ಬೆಳೆಸಿ ಬಳಿಕ ಸಾಮಾಜಿಕ ಜಾಲತಾಣದ ಮೂಲಕ ಯುವಕರನ್ನ ಸೆಳೆಯುವ ಪ್ರಯತ್ನ ಮಾಡುತ್ತಿದ್ದರು. ಬಳಿಕ ಯುವಕರಿಗೆ ಹಿಂಸೆ ಹಾಗೂ ಉಗ್ರ ಕೃತ್ಯದ ಬಗ್ಗೆ ಪ್ರಚೋದನೆ ಮಾಡುತ್ತಿದ್ದರು.

    ಅಖ್ತರ್ ಹುಸೇನ್ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿಯಾದ ವೀಡಿಯೊ, ಪೋಸ್ಟ್‌ ಹಾಗೂ ಮೆಸೇಜ್​ಗಳ ಮೂಲಕ ಯುವಕರನ್ನ ಸೆಳೆದು ಪ್ರಚೋದನೆ ಮಾಡುತ್ತಿದ್ದ. ಯಾರಿಗೂ ಅನುಮಾನ ಬಾರದಂತೆ ಫುಡ್ ಡೆಲಿವರಿ ಬಾಯ್ ಕೆಲಸ ಮಾಡಿಕೊಂಡಿದ್ದು, ಉಗ್ರ ಸಂಘಟನೆಯ ಪ್ರಾಥಮಿಕ ಕೆಲಸಗಳನ್ನು ಕಾರ್ಯರೂಪಕ್ಕೆ ತರುವುದಷ್ಟೇ ಆತನ ಕೆಲಸವಾಗಿತ್ತು. ಅದೇ ರೀತಿ ಆರೀಫ್ ಕೂಡ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದ್ದು ಇವರಿಬ್ಬರ ಪ್ರಕರಣದಲ್ಲೂ ಸಾಮ್ಯತೆ ಇರುವುದು ಬೆಳಕಿಗೆ ಬಂದಿದೆ. ಆದರೆ ಆರೀಫ್ ಉನ್ನತ ವಿದ್ಯಾಭ್ಯಾಸದ ಹಿನ್ನೆಲೆ ಹೊಂದಿದ್ದ.

    ಗೌಪ್ಯವಾಗಿ ಸೋಷಿಯಲ್ ಮೀಡಿಯಾ ಮೂಲಕ ಯುವಕರನ್ನ ಸೆಳೆದು ಪ್ರಚೋದನೆಗೆ ಯತ್ನಿಸಿದ್ದ. ಬೇರೆ ಬೇರೆ ಸೋಷಿಯಲ್ ಮೀಡಿಯಾಗಳ ಮೂಲಕ ಒಬ್ಬರಿಗೊಬ್ಬರು ಸಂಪರ್ಕವಿಲ್ಲದೆ ತಮ್ಮ ಕಾರ್ಯ ಸಾಧನೆ ಮಾಡುತ್ತಿದ್ದರು. ತಿಲಕ್ ನಗರದಲ್ಲಿ ದಾಖಲಾದ ಪ್ರಕರಣದ ಆಧಾರದ ಮೇಲೆ ರಾಷ್ಟ್ರೀಯ ತನಿಖಾ ತಂಡಗಳು ಆರೀಫ್ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ವಶಪಡಿಸಿಕೊಂಡ ಆರೀಫ್ ಮೊಬೈಲ್ ಮತ್ತು ಲ್ಯಾಪ್ ಟಾಪ್ ನಲ್ಲಿರುವ ಗೌಪ್ಯ ಮಾಹಿತಿ ಮಾಹಿತಿಯನ್ನು ಅಧುನಿಕ ತಂತ್ರಜ್ಞಾನ ಬಳಸಿ ಪರಿಶೀಲನೆ ನಡೆಸಲಾಗುತ್ತಿದೆ. ಈ ನಡುವೆ ಶಾರಿಕ್, ಮಾಝ್, ಆಖ್ತರ್ ಹುಸೇನ್, ಜುಬಾ, ಆರೀಫ್ ಎಲ್ಲರೂ ಒಂದೇ ಸಂಘಟನೆಗೆ ಸೇರಿದ್ದು, ಇವರೆಲ್ಲರೂ ಒಟ್ಟಿಗೆ ಇದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಶಾರಿಕ್ ಸಹ ಅಲ್ ಖೈದಾ ಸಂಘಟನೆಗೆ ಸೇರಿ ಸ್ಫೋಟ ಮಾಡುವ ಬಗ್ಗೆ ತರಬೇತಿ ಪಡೆಯುತ್ತಿದ್ದು, ಆರೋಪಿಗಳ ಕೇಸ್ NIA ಬಳಿಯಲ್ಲೇ ಇದೆ. ಇದೇ ರೀತಿ ರಾಜ್ಯದಲ್ಲಿ ಇನ್ನೂ ಹಲವರು Al-Qaeda ಸೇರಿರುವ ಶಂಕೆ ವ್ಯಕ್ತವಾಗಿದೆ.

    #terrorist Aarif Al-Qaeda CBI ED ISD isis national NIA terrorism Uttar pradesh ಉಗ್ರ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous ArticleCM Bommai ವಿರುದ್ಧ ಪಂಚಮಸಾಲಿ ಶ್ರೀ ಗಳ ಆಕ್ರೋಶ
    Next Article ಶಾಲೆಗಳಲ್ಲಿ ಸಾತ್ವಿಕ ಆಹಾರ ಇಲ್ಲ
    vartha chakra
    • Website

    Related Posts

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    ಡಿಸೆಂಬರ್ 5, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಜರ್ಮನಿ ತಂಡದೊಂದಿಗೆ ಮುಖ್ಯಕಾರ್ಯದರ್ಶಿ ಚರ್ಚೆ

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_nkOn ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • playboy888_sgOn ರಲ್ಲಿ ಮುರುಘಾ ಶರಣರ ವಿರುದ್ಧ ಆರೋಪ ಪಟ್ಟಿ
    • kypit kyrsovyu_ivOl ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe