ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಬಳದಲ್ಲಿ Al-Qaeda ಗೆ ಸಿಗುತ್ತಿತ್ತು ಪಾಲು
    ಅಪರಾಧ

    ಸಂಬಳದಲ್ಲಿ Al-Qaeda ಗೆ ಸಿಗುತ್ತಿತ್ತು ಪಾಲು

    vartha chakraBy vartha chakraಫೆಬ್ರವರಿ 13, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.13-
    ಆಂತರಿಕ ಭದ್ರತಾ ವಿಭಾಗ (ISD) ಹಾಗೂ ಕೇಂದ್ರ ತನಿಖಾ ಸಂಸ್ಥೆ (CBI) ಗಳ ಅಧಿಕಾರಿಗಳು ನಗರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಶಂಕಿತ ಉಗ್ರ ಆರೀಫ್ ಅಲಿಯಾಸ್ ಮಹಮದ್ ಆರೀಫ್ Al-Qaeda ಉಗ್ರ ಸಂಘಟನೆಗೆ ಹಣ ನೀಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಎರಡು ವರ್ಷಗಳ ಹಿಂದಷ್ಟೇ ಉತ್ತರಪ್ರದೇಶ (Uttar Pradesh) ದಿಂದ ನಗರಕ್ಕೆ ಬಂದು ನೆಲೆಸಿದ್ದ ಆರೀಫ್, ಉಗ್ರ ಸಂಘಟನೆಯಾದ Al-Qaeda ಮತ್ತು ಐಸಿಸ್ (ISIS) ಸೇರುವ ಕನಸು ಕಂಡು, ಹಣ ನೀಡಿರುವುದು ಬಯಲಾಗಿದೆ. ತಿಂಗಳಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಸಂಬಳ ಪಡೆಯುತ್ತಿದ್ದ ಆರೀಫ್ ಅದರಲ್ಲಿ 50 ಸಾವಿರ ರೂಗಳನ್ನು Al-Qaeda ಗೆ ದೇಣಿಗೆ ನೀಡಿರುವುದು ಬೆಳಕಿಗೆ ಬಂದಿದೆ.

    NIA (National Investigation Agency) ತನಿಖೆ ವೇಳೆ ಮತ್ತೊಂದು ಪ್ರಕರಣದ ಸಾಮ್ಯತೆ ಇರುವುದು ಕಂಡು ಬಂದಿದ್ದು ಕಳೆದ ಸೆಪ್ಟೆಂಬರ್​ನಲ್ಲಿ ತಿಲಕ್ ನಗರದಲ್ಲಿ ದಾಖಲಾದ ಪ್ರಕರಣದ ಜೊತೆಗೆ ಆರೀಫ್​ ಪ್ರಕರಣ ಕೂಡ ಸಾಮ್ಯತೆ ಹೊಂದಿದೆ. ಅಖ್ತರ್ ಹುಸೇನ್ ಹಾಗೂ ಜುಬಾ ನಂತೆ ಆರೀಫ್ ಕೂಡ ಸೋಷಿಯಲ್ ಮೀಡಿಯಾ ಮೂಲಕ ಗೌಪ್ಯ ಸಂಪರ್ಕ ಹೊಂದಿದ್ದರು, ವಿದೇಶಿ ಹ್ಯಾಂಡ್ಲರ್ಸ್ ಜೊತೆ ಸಂಪರ್ಕ ಸಾಧಿಸಿ ಚಾಟಿಂಗ್ ಮಾಡುತ್ತಿದ್ದ.
    ಅಖ್ತರ್ ಹುಸೇನ್ ಹಾಗೂ ಜುಬಾ ಇಬ್ಬರೂ ಕೂಡ ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದು, online ಮೂಲಕ ನಂಟು ಬೆಳೆಸಿ ಬಳಿಕ ಸಾಮಾಜಿಕ ಜಾಲತಾಣದ ಮೂಲಕ ಯುವಕರನ್ನ ಸೆಳೆಯುವ ಪ್ರಯತ್ನ ಮಾಡುತ್ತಿದ್ದರು. ಬಳಿಕ ಯುವಕರಿಗೆ ಹಿಂಸೆ ಹಾಗೂ ಉಗ್ರ ಕೃತ್ಯದ ಬಗ್ಗೆ ಪ್ರಚೋದನೆ ಮಾಡುತ್ತಿದ್ದರು.

    ಅಖ್ತರ್ ಹುಸೇನ್ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿಯಾದ ವೀಡಿಯೊ, ಪೋಸ್ಟ್‌ ಹಾಗೂ ಮೆಸೇಜ್​ಗಳ ಮೂಲಕ ಯುವಕರನ್ನ ಸೆಳೆದು ಪ್ರಚೋದನೆ ಮಾಡುತ್ತಿದ್ದ. ಯಾರಿಗೂ ಅನುಮಾನ ಬಾರದಂತೆ ಫುಡ್ ಡೆಲಿವರಿ ಬಾಯ್ ಕೆಲಸ ಮಾಡಿಕೊಂಡಿದ್ದು, ಉಗ್ರ ಸಂಘಟನೆಯ ಪ್ರಾಥಮಿಕ ಕೆಲಸಗಳನ್ನು ಕಾರ್ಯರೂಪಕ್ಕೆ ತರುವುದಷ್ಟೇ ಆತನ ಕೆಲಸವಾಗಿತ್ತು. ಅದೇ ರೀತಿ ಆರೀಫ್ ಕೂಡ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದ್ದು ಇವರಿಬ್ಬರ ಪ್ರಕರಣದಲ್ಲೂ ಸಾಮ್ಯತೆ ಇರುವುದು ಬೆಳಕಿಗೆ ಬಂದಿದೆ. ಆದರೆ ಆರೀಫ್ ಉನ್ನತ ವಿದ್ಯಾಭ್ಯಾಸದ ಹಿನ್ನೆಲೆ ಹೊಂದಿದ್ದ.

    ಗೌಪ್ಯವಾಗಿ ಸೋಷಿಯಲ್ ಮೀಡಿಯಾ ಮೂಲಕ ಯುವಕರನ್ನ ಸೆಳೆದು ಪ್ರಚೋದನೆಗೆ ಯತ್ನಿಸಿದ್ದ. ಬೇರೆ ಬೇರೆ ಸೋಷಿಯಲ್ ಮೀಡಿಯಾಗಳ ಮೂಲಕ ಒಬ್ಬರಿಗೊಬ್ಬರು ಸಂಪರ್ಕವಿಲ್ಲದೆ ತಮ್ಮ ಕಾರ್ಯ ಸಾಧನೆ ಮಾಡುತ್ತಿದ್ದರು. ತಿಲಕ್ ನಗರದಲ್ಲಿ ದಾಖಲಾದ ಪ್ರಕರಣದ ಆಧಾರದ ಮೇಲೆ ರಾಷ್ಟ್ರೀಯ ತನಿಖಾ ತಂಡಗಳು ಆರೀಫ್ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ವಶಪಡಿಸಿಕೊಂಡ ಆರೀಫ್ ಮೊಬೈಲ್ ಮತ್ತು ಲ್ಯಾಪ್ ಟಾಪ್ ನಲ್ಲಿರುವ ಗೌಪ್ಯ ಮಾಹಿತಿ ಮಾಹಿತಿಯನ್ನು ಅಧುನಿಕ ತಂತ್ರಜ್ಞಾನ ಬಳಸಿ ಪರಿಶೀಲನೆ ನಡೆಸಲಾಗುತ್ತಿದೆ. ಈ ನಡುವೆ ಶಾರಿಕ್, ಮಾಝ್, ಆಖ್ತರ್ ಹುಸೇನ್, ಜುಬಾ, ಆರೀಫ್ ಎಲ್ಲರೂ ಒಂದೇ ಸಂಘಟನೆಗೆ ಸೇರಿದ್ದು, ಇವರೆಲ್ಲರೂ ಒಟ್ಟಿಗೆ ಇದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಶಾರಿಕ್ ಸಹ ಅಲ್ ಖೈದಾ ಸಂಘಟನೆಗೆ ಸೇರಿ ಸ್ಫೋಟ ಮಾಡುವ ಬಗ್ಗೆ ತರಬೇತಿ ಪಡೆಯುತ್ತಿದ್ದು, ಆರೋಪಿಗಳ ಕೇಸ್ NIA ಬಳಿಯಲ್ಲೇ ಇದೆ. ಇದೇ ರೀತಿ ರಾಜ್ಯದಲ್ಲಿ ಇನ್ನೂ ಹಲವರು Al-Qaeda ಸೇರಿರುವ ಶಂಕೆ ವ್ಯಕ್ತವಾಗಿದೆ.

    Verbattle
    Verbattle
    Verbattle
    #terrorist Aarif Al-Qaeda CBI ED ISD isis national NIA terrorism Uttar pradesh ಉಗ್ರ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous ArticleCM Bommai ವಿರುದ್ಧ ಪಂಚಮಸಾಲಿ ಶ್ರೀ ಗಳ ಆಕ್ರೋಶ
    Next Article ಶಾಲೆಗಳಲ್ಲಿ ಸಾತ್ವಿಕ ಆಹಾರ ಇಲ್ಲ
    vartha chakra
    • Website

    Related Posts

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    1 ಟಿಪ್ಪಣಿ

    1. Xhelam on ಮಾರ್ಚ್ 18, 2026 6:28 ಫೂರ್ವಾಹ್ನ

      Hit the jackpot with Betano. New players https://betanogame.org/ get €500 bonus and free spins instantly. Live dealers, sports betting and progressive slots – everything you crave.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Rickytug ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • Rickytug ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.