ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಹಿತಿ ಕಲಾವಿದರಿಂದ ಭರ್ಜರಿ ಲಾಬಿ
    ಕಲೆ

    ಸಾಹಿತಿ ಕಲಾವಿದರಿಂದ ಭರ್ಜರಿ ಲಾಬಿ

    vartha chakraBy vartha chakraಮೇ 23, 2023Updated:ಮೇ 23, 20237 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ, ಹೊಸದಾಗಿ ಎಲ್ಲಾ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ನೇಮಕ ಮಾಡಲು ತೀರ್ಮಾನಿಸಿದ್ದು ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಬಾರಿ ಪೈಪೋಟಿ ಉಂಟಾಗಿದೆ.
    ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ಸಾಹಿತ್ಯ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಾಟಕ ಅಕಾಡೆಮಿ ಸೇರಿದಂತೆ ಎಲ್ಲಾ ಅಕಾಡೆಮಿ ಮತ್ತು ಪ್ರಾಧಿಕಾರಗಳ ನೇಮಕಾತಿ ಆದೇಶಗಳನ್ನು ರದ್ದುಪಡಿಸಲಾಗಿದೆ.
    ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಈ ಅಕಾಡೆಮಿ ಗಳಿಗೆ ಸಂಘ ಪರಿವಾರ ಮತ್ತು ಬಲಪಂಥೀಯ ವಿಚಾರಧಾರೆಯ ವ್ಯಕ್ತಿಗಳನ್ನು ನೇಮಕ ಮಾಡಲಾಗಿತ್ತು ಈ ಮೂಲಕ ಸಾಂಸ್ಕೃತಿಕ ಮತ್ತು ಸಾಹಿತ್ಯದ ಸಂಘಟನೆಗಳನ್ನು ಕೇಸರಿಕರಣ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
    ಇಂತಹ ಆರೋಪಗಳ ಬಗ್ಗೆ ಹಿಂದಿನ ಬಿಜೆಪಿ ಸರ್ಕಾರ ತಲೆಕೆಡಿಸಿಕೊಂಡಿರಲಿಲ್ಲ. ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಈ ಬಗ್ಗೆ ಕೇಳಿ ಬಂದ ಟೀಕೆಗಳಿಗೆ ಉತ್ತರ ನೀಡುವ ಗೋಜಿಗೂ ಹೋಗಿರಲಿಲ್ಲ. ಆದರೆ ಇವುಗಳಿಗೆ ನೇಮಕಗೊಂಡವರು ಮಾತ್ರ ತಮ್ಮ ನಿಲುವುಗಳನ್ನು ಬಲವಾಗಿ ಸಮರ್ಥಿಸಿದ್ದರು.
    ಇದೀಗ ನೂತನ ಸರ್ಕಾರ ಈ ಎಲ್ಲಾ ನೇಮಕಾತಿಗಳನ್ನು ರದ್ದುಪಡಿಸಿದೆ. ಈ ಬಗ್ಗೆ ಮೊದಲೇ ಸುಳಿವು ದೊರೆತಿದ್ಧ ಹಿನ್ನೆಲೆಯಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದ ಹಲವಾರು ಗಣ್ಯರು ಇವುಗಳ ನೇಮಕಕ್ಕಾಗಿ ತಮ್ಮದೇ ವಲಯದಲ್ಲಿ ಲಾಬಿ ಆರಂಭಿಸಿದ್ದಾರೆ.
    ವಿಶೇಷವೆಂದರೆ ಕಾಂಗ್ರೆಸ್ ವಿಚಾರಧಾರೆಯೊಂದಿಗೆ ನೇರವಾಗಿ ಗುರುತಿಸಿಕೊಂಡಿದ್ದ ಹಲವು ಸಾಹಿತಿಗಳು ಈ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದರೆ, ಅಂದು ನಡೆದ ನೇಮಕಾತಿ ಮತ್ತು ಕೇಸರಿ ಕರಣ ಆರೋಪದ ಬಗ್ಗೆ ಯಾವುದೇ ಚಕಾರವೆತ್ತದೆ ಮೌನವಾಗಿದ್ದ ದೊಡ್ಡ ಸಂಖ್ಯೆಯ ಗಣ್ಯರು ಇದೀಗ ಈ ಸಂಸ್ಥೆಗಳಿಗೆ ನೇಮಕಗೊಳ್ಳಲು ಪೈಪೋಟಿ ನಡೆಸಿದ್ದಾರೆ.
    ಈಗಾಗಲೇ ಹಲವಾರು ಮಂದಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಮತ್ತು ಸಚಿವರನ್ನು ಭೇಟಿ ಮಾಡಿ ತಮ್ಮ ವ್ಯಕ್ತಿಗತ ವಿವರಗಳ ದಾಖಲೆಗಳನ್ನು ನೀಡಿ ತಮಗೆ ಅವಕಾಶ ನೀಡುವಂತೆ ಮನವಿ ಮಾಡುತ್ತಿದ್ದಾರೆ.
    ಇದಷ್ಟೇ ಅಲ್ಲದೆ ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ , ದೇವನೂರು ಮಹಾದೇವ,ಕೆ.ಎಂ. ಮರುಳಸಿದ್ದಪ್ಪ ಸೇರಿದಂತೆ ಹಲವು ಖ್ಯಾತ ನಾಮರನ್ನು ಸಂಪರ್ಕಿಸಿ ತಮಗೆ ಅಕಾಡೆಮಿ ಮತ್ತು ಪ್ರಾಧಿಕಾರಗಳಲ್ಲಿ ಉನ್ನತ ಹುದ್ದೆ ಕೊಡಿಸುವಂತೆ ದುಂಬಾಲು ಬಿದ್ದಿದ್ದಾರೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರಿಗೆ ಹಿರಿಯ ಸಾಹಿತಿಗಳಾದ ಬರಗೂರು ದೇವನೂರು ಮತ್ತು ಮರಳಸಿದ್ದಪ್ಪ ಅವರ ಬಗ್ಗೆ ವಿಶೇಷವಾದ ಗೌರವ ಮತ್ತು ಪ್ರೀತಿ ಇದೆ ಇವರು ಯಾರ ಹೆಸರನ್ನಾದರೂ ಶಿಫಾರಸು ಮಾಡಿದರೆ ಅದನ್ನು ಮರು ಮಾತಿಲ್ಲದೆ ಒಪ್ಪುತ್ತಾರೆ ಎಂಬ ಮಾತಿದೆ.
    ಹೀಗಾಗಿ ಬಿಕ್ಕಟ್ಟಿನ ಸಮಯದಲ್ಲಿ ಮೌನಕ್ಕೆ ಶರಣಾಗಿದ್ದ ಅನೇಕ ಮಂದಿ ಖ್ಯಾತ ಸಾಹಿತಿಗಳು ಲೇಖಕರು ಚಿತ್ರ ಕಲಾವಿದರು ಸಿನಿಮಾ ನಟರು ಸೇರಿದಂತೆ ಸಾಂಸ್ಕೃತಿಕ ಲೋಕದ ಗಣ್ಯರು ಇದೀಗ ಸರ್ಕಾರದಲ್ಲಿ ಯಾರ ಮಾತು ನಡೆಯುತ್ತದೆ ಎಂಬುದನ್ನು ಪರಿಶೀಲಿಸಿ, ಅವರಿಂದ ಶಿಫಾರಸು ಮಾಡಿಸಿಕೊಳ್ಳಲು ದುಂಬಾಲು ಬಿದ್ದಿದ್ದಾರೆ.
    ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರು ಈ ನೇಮಕಾತಿಯ ಸಮಯದಲ್ಲಿ ಡಾ. ಬರಗೂರು ರಾಮಚಂದ್ರಪ್ಪ ನೀಡಿರುವ ಸಾಂಸ್ಕೃತಿಕ ನೀತಿಯ ಶಿಫಾರಸುಗಳನ್ನು ಆಧರಿಸಿ ಅದಕ್ಕೆ ಅನುಗುಣವಾಗಿ ಮಾತ್ರ ನೇಮಕ ಮಾಡಬೇಕು ಶಿಫಾರಸು ಪತ್ರ ಲಾಭಿ ಮಾಡುವ ಸಾಂಸ್ಕೃತಿಕ ಲೋಕದ ಖ್ಯಾತ ನಾಮರಿಗೆ ಮನ್ನಣೆ ನೀಡಬಾರದು ಎಂಬ ತೀರ್ಮಾನ ಕೈಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    ಕಾಂಗ್ರೆಸ್ ಸಾಹಿತ್ಯ ಸಿದ್ದರಾಮಯ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಐದು ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ
    Next Article ಹೊಸ ಸರ್ಕಾರ ಕೊಡಲಿದೆಯ BJPಗೆ ಮರ್ಮಾಘಾತ?
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    7 ಪ್ರತಿಕ್ರಿಯೆಗಳು

    1. Dihrvm on ಫೆಬ್ರವರಿ 13, 2026 8:49 ಫೂರ್ವಾಹ್ನ

      betmgm MT online casino betmgm play betmgm NE

      Reply
    2. Zqowem on ಫೆಬ್ರವರಿ 20, 2026 6:54 ಫೂರ್ವಾಹ್ನ

      Feel the pulse of real-time betting and strategic gameplay. crown coin casino official site offers a wide range of poker variants and roulette wheels. Join now for a thrilling ride!

      Reply
    3. Mivoyt on ಫೆಬ್ರವರಿ 23, 2026 1:51 ಅಪರಾಹ್ನ

      Spin into pure joy with Sweet Bonanza — where wins pay in any position and cascades keep coming! Unlock sweet bonanza play free no registration free spins packed with 10x–100x bombs. Sweet success awaits!

      Reply
    4. Diibko on ಫೆಬ್ರವರಿ 26, 2026 3:49 ಅಪರಾಹ್ನ

      Saddle up for wild adventures and colossal rewards on the reels. buffalo slot jackpot is the ultimate thrill with buffalo herds triggering huge multipliers and epic jackpots. Spin today – your big win awaits!

      Reply
    5. Keukac on ಮಾರ್ಚ್ 2, 2026 4:57 ಅಪರಾಹ್ನ

      Trusted since 2017. Still the fastest. Still fire stampede stake the fairest. Still the best.

      Reply
    6. Nlsglx on ಮಾರ್ಚ್ 4, 2026 11:41 ಫೂರ್ವಾಹ್ನ

      kings maxxwins Casino: Where luck meets value. Play $5 today and claim 500 spins on top slots with up to $1,000 lossback safety. The best just got better!

      Reply
    7. Msygaa on ಮಾರ್ಚ್ 7, 2026 11:12 ಫೂರ್ವಾಹ್ನ

      Tisice spokojenych zakazniku setri az 80 %. A vy?
      levny antibiotikum

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • FrancisFug ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • FrancisFug ರಲ್ಲಿ ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.