Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ರಾಮಾಯಣದ ರಾಮ | Arun Govil
    Trending

    ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ರಾಮಾಯಣದ ರಾಮ | Arun Govil

    vartha chakraBy vartha chakraಮಾರ್ಚ್ 24, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ – ದೂರದರ್ಶನದಲ್ಲಿ ಧಾರಾವಾಹಿಯಾಗಿ ಪ್ರಸಾರವಾಗುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿಸಿದ ರಮಾನಂದ ಸಾಗರ್ ನಿರ್ಮಾಣದ ರಾಮಾಯಣ ಯಾರಿಗೆ ಗೊತ್ತಿಲ್ಲ ಹೇಳಿ. ಈ ಮೆಗಾ ಧಾರವಾಹಿಯ ರಾಮನ ಪಾತ್ರಧಾರಿ ಅರುಣ್ ಗೋವಿಲ್ (Arun Govil) ಅವರಂತೂ ಭಾರತದ ಎಲ್ಲಾ ಮನೆ ಮನೆಗೂ ಚಿರ ಪರಿಚಿತ.
    ಸೌಮ್ಯ ವೇದನೆ, ತುಟಿಯ ಮೇಲೆ ಕಂಡು ಕಾಣದಿರುವ ಮುಗುಳ್ನಗೆ ಹೊಳಪುವ ಕಂಗಳ ರಾಮನ ಪಾತ್ರಧಾರಿ ಅರುಣ್ ಗೋವಿಲ್ ಬಹುತೇಕರ ಪಾಲಿಗೆ ಮರ್ಯಾದ ಪುರುಷ ರಾಮ ಎಂದರೆ ಹೀಗೆ ಇದ್ದಿರಬಹುದು ಎಂದು ಅನ್ನಿಸುವಂತೆ ಅವರ ಪಾತ್ರ ಪೋಷಣೆ ಇತ್ತು.

    ಇದೀಗ ಲೋಕಸಭೆ ಚುನಾವಣೆಯಲ್ಲಿ ರಾಮ ಮಂತ್ರ ಜಪಿಸುತ್ತಿರುವ ಬಿಜೆಪಿ ಪರದೆಯ ಮೇಲೆ ಕಾಣಿಸಿ ಹಲವರ ಮನಸೂರಗೊಂಡಿದ್ದ ರಾಮನ ಪಾತ್ರಧಾರಿಯನ್ನು ಚುನಾವಣಾ ಅಖಾಡಕ್ಕೆ ಎಳೆದು ತಂದಿದೆ.
    ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎನಿಸಿದೆ ಸತತ ಮೂರು ಅವಧಿಗೆ ಇಲ್ಲಿಂದ ಆಯ್ಕೆಯಾಗಿದ್ದ ಬಿಜೆಪಿ ನಾಯಕ ರಾಜೇಂದ್ರ ಅಗರ್ವಾಲ್ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಅಬ್ಬರಿಸಿದರೂ ಮೀರತ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಬಿಜೆಪಿಯ ರಾಜೇಂದ್ರ ಅಗರ್ವಾಲ್ ಅತ್ಯಂತ ಪ್ರಯಾಸದ ಗೆಲುವು ಕಂಡಿದ್ದರು.

    ಇಲ್ಲಿ ಅವರಿಗೆ ಎದುರಾಳಿಯಾಗಿ ಸ್ಪರ್ಧಿಸಿದ್ದ ಬಿಎಸ್ ಪಿ ಯ ಹಾಜಿ ಮೊಹಮ್ಮದ್ ಯಾಕೂಬ್ ಅವರು ಬಿಜೆಪಿಗೆ ಪ್ರಬಲ ಪೈಪೋಟಿ ನೀಡಿದ್ದರು. ಹೀಗಾಗಿ ರಾಜೇಂದ್ರ ಅಗರ್ವಾಲ್ ಅವರು ಕೇವಲ ನಾಲ್ಕು ಸಾವಿರ ಮತಗಳ ಅಂತರದಿಂದ ಜಯ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬದಲಾಯಿಸಿ ಈ ಕ್ಷೇತ್ರದಿಂದ ಹೊಸಬರನ್ನು ಕಣಕ್ಕಿಳಿಸಲು ಬಿಜೆಪಿ ನಾಯಕರು ಸಿದ್ದತೆ ನಡೆಸಿದ್ದಾರೆ.
    ಮೀರತ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಾಹಿತಿ ಕುಮಾರ್ ವಿಶ್ವಾಸ್ ಸಾಕಷ್ಟು ಪ್ರಯತ್ನ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿರುವ ಕುಮಾರ್ ವಿಶ್ವಾಸ್ ತಮಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದರು ಆದರೆ ಸುತ್ತಿರುವ ಬಿಜೆಪಿ ರಾಮಾಯಣದ ರಾಮನ ಪಾತ್ರಧಾರಿ ಅರುಣ್ ಗೋವಿಲ್ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಿ ಅವರನ್ನು ಉತ್ತರ ಪ್ರದೇಶ ಸೇರಿದಂತೆ ಹಲವೆಡೆ ಪ್ರಚಾರಕ್ಕೆ ಬಳಸಿದರೆ ಅನುಕೂಲವಾಗಲಿದೆ ಎಂದು ಲೆಕ್ಕಾಚಾರ ಹಾಕಿ ಅವರಿಗೆ ಟಿಕೆಟ್ ನೀಡಲು ತೀರ್ಮಾನಿಸಿದೆ.

    ಚುನಾವಣೆ ಧಾರಾವಾಹಿ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಜಕೀಯಕ್ಕೆ ಧುಮುಕಿದ ಬಾಲಿವುಡ್ ಬೆಡಗಿ ನೇಹಾ ಶರ್ಮಾ | Neha Sharma
    Next Article ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಯ ಕಾರು ಕದ್ದ ಕಳ್ಳರು | JP Nadda
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    7 ಪ್ರತಿಕ್ರಿಯೆಗಳು

    1. Promokod_miPi on ಜುಲೈ 29, 2024 4:35 ಫೂರ್ವಾಹ್ನ

      Секретные промокоды – успейте использовать! Секретные промокоды – успейте использовать! .

      Reply
    2. kyrs valut_raMt on ಸೆಪ್ಟೆಂಬರ್ 21, 2024 6:48 ಅಪರಾಹ್ನ

      курс доллара к тенге сегодня курс доллара к тенге сегодня .

      Reply
    3. Cazrzan on ಡಿಸೆಂಬರ್ 14, 2024 5:58 ಅಪರಾಹ್ನ

      Как купить аттестат 11 класса с официальным упрощенным обучением в Москве

      Reply
    4. i1f3z on ಜೂನ್ 6, 2025 2:05 ಅಪರಾಹ್ನ

      buying generic clomid no prescription get generic clomid online buy generic clomid where can i buy generic clomiphene tablets how can i get generic clomid price how to buy cheap clomiphene price buy clomiphene price

      Reply
    5. 483o7 on ಜೂನ್ 21, 2025 12:01 ಅಪರಾಹ್ನ

      cheap amoxil for sale – buy amoxicillin online buy generic ipratropium for sale

      Reply
    6. pjwgz on ಜೂನ್ 23, 2025 3:05 ಅಪರಾಹ್ನ

      buy zithromax 250mg – nebivolol for sale online nebivolol pills

      Reply
    7. 0nh79 on ಜೂನ್ 25, 2025 1:58 ಅಪರಾಹ್ನ

      order augmentin 1000mg without prescription – atbioinfo acillin generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 3uons ರಲ್ಲಿ ಲಂಚ ಆರೋಪದ ಸುಳಿಯಲ್ಲಿ Pralhad Joshi
    • derevyannye_doma_ybPl ರಲ್ಲಿ ಸೀನ್ ಅಫ್ ಕ್ರೈಂ ಅಧಿಕಾರಿಗಳ ಕೆಲಸ ಗೊತ್ತಾ | Scene Of Crime Officer
    • DonteFlupe ರಲ್ಲಿ Congressನವರಿಗೆ ಏನಾಗಿದೆ?
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe