Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಡವರಿಗೆ ಶಾಸಕ ಪೊನ್ನಣ್ಣ ಅಭಯ | AS Ponnanna
    Viral

    ಕೊಡವರಿಗೆ ಶಾಸಕ ಪೊನ್ನಣ್ಣ ಅಭಯ | AS Ponnanna

    vartha chakraBy vartha chakraಫೆಬ್ರವರಿ 15, 2024Updated:ಫೆಬ್ರವರಿ 15, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ವನ್ಯ ಪ್ರಾಣಿಗಳಿಂದ ತಯಾರಿಸಿದ ವಸ್ತುಗಳ ಬಳಕೆಗೆ ಇರುವ ನಿಷೇಧದ ಬಗ್ಗೆ ಕೊಡಗಿನ ಜನತೆಗೆ ಆತಂಕ ಬೇಡ ಈ ಬಗ್ಗೆ ಸರ್ಕಾರ ವಿಶೇಷ ನಿಯಮ ರೂಪಿಸಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ (AS Ponnanna) ಹೇಳಿದ್ದಾರೆ.
    ವನ್ಯ ಜೀವಿಗಳ ಉತ್ಪನ್ನ ಬಳಕೆ ಕುರಿತಾಗಿ ಅರಣ್ಯ ಇಲಾಖೆಯ ನೂತನ ನಿಯಮಗಳ‌ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಅವರು ಕೊಡಗಿನ ವಿಶೇಷ ಪರಿಸ್ಥಿತಿಯನ್ನು ವಿವರಿಸಿದರು.
    ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು ಅರಣ್ಯ ಇಲಾಖೆಯು ಇಂತಹ ವಸ್ತುಗಳನ್ನು ಹಿಂದುರಿಗಸಲು ದಿನ ನಿಗದಿ ಪಡಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದ್ದು ಇದರಿಂದ ಕೊಡಗಿನ ಜನತೆಗೆ ತೊಂದರೆಯಾಗಲಿದೆ ಎಂಬ ಅಂಶಗಳನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದರು.

    ಕೊಡಗಿನಲ್ಲಿ ಪಾರಂಪರಿಕವಾಗಿ ಮತ್ತು ಸಾಂಪ್ರಾದಾಯಿಕವಾಗಿ ಐನ್ ಮನೆಗಳಲ್ಲಿ ,ದೇವಸ್ಥಾನಗಳಲ್ಲಿ ಹಾಗೂ ಪೀಚೆ ಕತ್ತಿ ಮುಂತಾದ ಆಭರಣಗಳಲ್ಲಿ ತಲತಲಾಂತರದಿಂದ ವನ್ಯ ಜೀವಿಯ ಉತ್ಪನ್ನಗಳನ್ನು ಬಳಕೆ ಮಾಡಲಾಗಿದ್ದು ಇವುಗಳ ರಕ್ಷಣೆಯ ಜವಾಬ್ದಾರಿ ತಮ್ಮ ಮೇಲಿದ್ದು ವಿಚಾರವನ್ನು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರ ಗಮನಕ್ಕೆ ತರಲಾಗಿದೆ ಎಂದರು.
    ಇದನ್ನು ವಿಶೇಷ ಪ್ರಕರಣವೆಂದು ಭಾವಿಸಿ ಸರ್ಕಾರದ ಮಟ್ಟದಲ್ಲಿ ಪರಿಹಾರ ಕಲ್ಪಿಸುವ ಭರವಸೆ ಸಿಕ್ಕಿದೆ. ಒಂದು ವೇಳೆ ಸರ್ಕಾರದ ಮಟ್ಟದಲ್ಲಿ ಪರಿಹಾರ ಸಿಗದೇ ಇದ್ದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಪರಿಹಾರ ಒದಗಿಸಲು ತಾವು ಬದ್ದರಿದ್ದು ಯಾರು ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಹೇಳಿದರು.

    ಕಾನೂನು ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ಬಿಪಿಎಲ್ ಕಾರ್ಡ್ ಬೇಕಾದರೆ ನೋಡಿ | BPL Card
    Next Article ಶಾಸಕರ ಮನೆ ಮದುವೆಗಾಗಿ ಜಿಲ್ಲಾ ಕ್ರೀಡಾಂಗಣ ಬಾಡಿಗೆ ಕೊಟ್ಟ ಅಧಿಕಾರಿ | Haveri
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. klm5r on ಜೂನ್ 6, 2025 7:59 ಫೂರ್ವಾಹ್ನ

      can i order cheap clomid pills buy cheap clomiphene pill where can i buy cheap clomiphene without dr prescription how to get cheap clomid no prescription buying cheap clomid no prescription buying cheap clomiphene how can i get generic clomid tablets

      Reply
    2. how much is cialis per pill on ಜೂನ್ 10, 2025 6:52 ಫೂರ್ವಾಹ್ನ

      The thoroughness in this piece is noteworthy.

      Reply
    3. hpc13 on ಜೂನ್ 19, 2025 2:11 ಅಪರಾಹ್ನ

      cheap inderal 10mg – cheap inderal buy methotrexate 2.5mg pills

      Reply
    4. oa0h2 on ಜೂನ್ 22, 2025 10:07 ಫೂರ್ವಾಹ್ನ

      brand amoxil – brand diovan 160mg combivent 100mcg drug

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • i9xnd ರಲ್ಲಿ ಕರ್ನಾಟಕದ ಈ ಸಾಧನೆ ನೋಡಿ.
    • AlbertDuabe ರಲ್ಲಿ ಕುಡಿದು ಮಾಡಿದ ರಂಪಾಟ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe