Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ATM ಗೆ ಹಾಕುವ‌ ಹಣದೊಂದಿಗೆ ಪರಾರಿ
    ಸುದ್ದಿ

    ATM ಗೆ ಹಾಕುವ‌ ಹಣದೊಂದಿಗೆ ಪರಾರಿ

    vartha chakraBy vartha chakraಫೆಬ್ರವರಿ 7, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.7-

    ಸಿಲಿಕಾನ್ ಸಿಟಿ ಬೆಂಗಳೂರಿನ ಎಟಿಎಂ (ATM) ಗಳಿಗೆ ತುಂಬಬೇಕಿದ್ದ 1 ಕೋಟಿ 3 ಲಕ್ಷ ಹಣದೊಂದಿಗೆ ಎಟಿಎಂ ಕಸ್ಟೋಡಿಯನ್‍ (ATM Custodian) ಪರಾರಿಯಾಗಿರುವ ಘಟನೆ ನಡೆದಿದೆ.

    ಮೂಲತಃ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ರಾಜೇಶ್ ಮೆಸ್ತಾ ಎಟಿಎಂ ಕೇಂದ್ರಗಳಿಗೆ ಹಣ ತುಂಬುವ ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್ (Securevalue India Limited – SVIL) ಎಂಬ ಎಜೆನ್ಸಿಯಲ್ಲಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದು, ಮೂರ್ನಾಲ್ಕು ಪ್ರದೇಶಗಳ ಎಟಿಎಂ ಗಳಿಗೆ ಹಣ ತುಂಬುವ ಕೆಲಸವನ್ನು ಈತನಿಗೆ ನೀಡಲಾಗಿತ್ತು.

    ಹಣ ತುಂಬುವ ವೇಳೆ ನಿಗದಿತ ಮೊತ್ತಕ್ಕೆ ಬದಲಾಗಿ ಒಂದು ಎಟಿಎಂ ಕೇಂದ್ರಕ್ಕೆ 50 ಸಾವಿರ ಹಣ ತುಂಬುವ ಬದಲು 25 ಸಾವಿರ, ಹಾಗೆಯೇ ಮತ್ತೊಂದು ಕೇಂದ್ರಕ್ಕೆ ಒಂದು ಲಕ್ಷ ತುಂಬುವ ಬದಲು 50 ಸಾವಿರ ಹಣ ಮಾತ್ರ ತುಂಬುತ್ತಿದ್ದನು. ಹೀಗೆ ಪ್ರತಿ ಬಾರಿಯೂ ಅರ್ಧದಷ್ಟು ಹಣವನ್ನು ಮಾತ್ರ ಎಟಿಎಂ ಕೇಂದ್ರಗಳಿಗೆ ತುಂಬಿ ನಂತರ ಯಾರಿಗೂ ಅನುಮಾನ ಬಾರದಂತೆ ಉಳಿದ ಹಣವನ್ನು ತನ್ನ ಬ್ಯಾಂಕ್ ಅಕೌಂಟ್‍ಗಳಿಗೆ ಹಾಕಿಕೊಂಡಿದ್ದಾನೆ. ಹೀಗೆ ಬರೋಬ್ಬರಿ ಒಂದು ಕೋಟಿ 3 ಲಕ್ಷ ಹಣವನ್ನು ಸಂಗ್ರಹಿಸಿಕೊಂಡು ತದನಂತರ ಕೆಲಸಕ್ಕೆ ಹಾಜರಾಗಿರಲಿಲ್ಲ.

    ಕೆಲ ದಿನಗಳಿಂದ ಕರ್ತವ್ಯಕ್ಕೆ ಗೈರಾಗಿದ್ದರಿಂದ ತಕ್ಷಣ ಆತನ ಮೊಬೈಲ್ ಸಂಪರ್ಕಿಸಿದಾಗ Switch off ಆಗಿದೆ. ಎಜೆನ್ಸಿಗೆ ಅನುಮಾನ ಬಂದು ಕೇಂದ್ರಗಳಿಗೆ ಹಾಕಲು ನೀಡಿದ್ದ ಹಣದ ಬಗ್ಗೆ ಪರಿಶೀಲಿಸಿದಾಗ ಹಣ ದೋಚಿಕೊಂಡು ಹೋಗಿರುವುದು ಗೊತ್ತಾಗಿದೆ. ಆತನ ಅಕೌಂಟ್ ಪರಿಶೀಲಿಸಿದಾಗ 1.3 ಕೋಟಿ ಹಣ ಡ್ರಾ ಮಾಡಿಕೊಂಡಿದ್ದು, ಕೇವಲ 23 ರೂ. ಮಾತ್ರ ಇರುವುದು ಕಂಡು ಬಂದಿದೆ. ಈ ಬಗ್ಗೆ ಎಜೆನ್ಸಿ ಅವರು ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಪ್ರಕರಣ ದಾಖಲಿಸಿಕೊಂಡಿರುವ ಮಡಿವಾಳ ಠಾಣಾ ಪೊಲೀಸರು ಶೋಧ ಕೈಗೊಂಡಿದ್ದಾರೆ. ಆರೋಪಿ ರಾಜೇಶ್ ಮೆಸ್ತಾ ಬಂಧನಕ್ಕೆ ಎರಡು ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಈಗಾಗಲೇ ಕಾರ್ಯೋನ್ಮುಖವಾಗಿವೆ.

    ATM atm custodian Bangalore crime india m mi SVIL ಅಪರಾಧ ಸುದ್ದಿ ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Next Article ಲಂಚ ಆರೋಪದ ಸುಳಿಯಲ್ಲಿ Pralhad Joshi
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    6 ಪ್ರತಿಕ್ರಿಯೆಗಳು

    1. 4pagh on ಜೂನ್ 4, 2025 12:51 ಫೂರ್ವಾಹ್ನ

      can you buy clomid without rx clomiphene challenge test where buy clomid without dr prescription where buy generic clomiphene without dr prescription can you get cheap clomiphene online can i get clomid pills where buy cheap clomiphene price

      Reply
    2. buy cialis generic on ಜೂನ್ 9, 2025 4:17 ಫೂರ್ವಾಹ್ನ

      With thanks. Loads of expertise!

      Reply
    3. buy flagyl no prescription on ಜೂನ್ 10, 2025 10:28 ಅಪರಾಹ್ನ

      I couldn’t turn down commenting. Profoundly written!

      Reply
    4. 8ijt7 on ಜೂನ್ 18, 2025 5:40 ಫೂರ್ವಾಹ್ನ

      buy inderal without prescription – order clopidogrel sale methotrexate 5mg oral

      Reply
    5. 8egl7 on ಜೂನ್ 21, 2025 3:08 ಫೂರ್ವಾಹ್ನ

      amoxil canada – buy cheap generic combivent purchase ipratropium

      Reply
    6. 8efwx on ಜೂನ್ 23, 2025 6:34 ಫೂರ್ವಾಹ್ನ

      generic azithromycin – tinidazole online buy generic bystolic 5mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zoxm0 ರಲ್ಲಿ ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge
    • Chriswot ರಲ್ಲಿ ಸ್ನಾನದ ಮನೆಯಲ್ಲಿ ಶವವಾದಳು.
    • ba73o ರಲ್ಲಿ ಹಾಲು ಉತ್ಪಾದಕರ ಚುನಾವಣೆ ಬ್ಯಾಲೆಟ್ ಪೇಪರ್ ಗಳ ಅಪಹರಣ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe