Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ATM ಒಡೆಯೋದು ಹೇಗೆ? ಹೀಗೆ ಕಲಿತರು!
    ಅಪರಾಧ

    ATM ಒಡೆಯೋದು ಹೇಗೆ? ಹೀಗೆ ಕಲಿತರು!

    vartha chakraBy vartha chakraನವೆಂಬರ್ 3, 2022Updated:ನವೆಂಬರ್ 3, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ.3- ಯೂಟ್ಯೂಬ್‍ ನೋಡಿ ತರಬೇತಿ ಪಡೆದು ಎಟಿಎಂ ಕೇಂದ್ರಗಳಿಗೆ ನುಗ್ಗಿ ದರೋಡೆ ಮಾಡುತ್ತಿದ್ದ ಅಸ್ಸಾಂ ಮೂಲದ ಐವರು ಗ್ಯಾಂಗ್‍ ನ್ನು ಜಿಗಣಿ ಪೋಲೀಸರು ಬಂಧಿಸಿದ್ದಾರೆ.
    ಅಸ್ಸಾಂ ಮೂಲದ ಬಾಬುಲ್ ನೋನಿಯಾ, ಮಹ್ಮದ್ ಆಸೀಪ್ ಉದ್ದಿನ್, ತಪಸ್ ಬಿಸ್ವಾಸ್, ದಿಲ್ವಾರ್ ಹುಸೇನ್ ಲಷ್ಕರ್, ರೂಹುಲ್ ಅಮೀನ್ ಬಂಧಿತ ಆರೋಪಿಗಳಾಗಿದ್ದಾರೆ.
    ಬಂಧಿತರು ಕೆಲ ವರ್ಷಗಳ ಹಿಂದೆ ಅತ್ತಿಬೆಲೆ ಸಮೀಪದ ತಿರುಪಾಳ್ಯಕ್ಕೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು.ಶೀಘ್ರದಲ್ಲೇ ಹೆಚ್ಚು ಹಣ ಸಂಪಾದನೆ ಮಾಡುವ ಸಂಚು ಮಾಡಿದ್ದ ಅಸಾಮಿಗಳು ಯೂಟ್ಯೂಬ್‍ನಲ್ಲಿ ಎಟಿಎಂ ಕಳ್ಳತನ ಮಾಡುವುದು ಹೇಗೆ ಎನ್ನುವುದನ್ನು ತಿಳಿದುಕೊಂಡಿದ್ದಾರೆ.
    ಬಳಿಕ ಸಿಲಿಂಡರ್ ಕಳ್ಳತನ ಮಾಡಿ ಗ್ಯಾಸ್ ಕಟರ್ ಖರೀದಿಸಿ ಮನೆಯಲ್ಲಿ ಕಬ್ಬಿಣವನ್ನು ಕಟ್ ಮಾಡಿ ತರಬೇತಿ ಪಡೆಯುತ್ತಾರೆ.
    ಅಲ್ಲಿಂದ ಸಂಚು ರೂಪಿಸಿದ ಐವರ ತಂಡ ಆಟೋದಲ್ಲಿ ಕಳೆದ ತಿಂಗಳ 22ರಂದು ರಾತ್ರಿ ಶ್ರೀರಾಮಪುರದ ಎಟಿಎಂ ಕೇಂದ್ರಕ್ಕೆ ನುಗ್ಗಿ ಕಳ್ಳನಕ್ಕೆ ಮುಂದಾಗ್ತಾರೆ. ಈ ವೇಳೆ ಸೈರನ್ ಬಂದಾಗ ಸಿಲಿಂಡರ್, ಗ್ಯಾಸ್ ಕಟರ್ ಅಲ್ಲಿಯೇ ಬಿಟ್ಟು ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು.
    ಪ್ರಕರಣ ಸಂಬಂಧ ಜಿಗಣಿ ಪೋಲೀಸ್ ಇನ್ಸ್ ಪೆಕ್ಟರ್ ಸುದರ್ಶನ್ ನೇತೃತ್ವದ ತಂಡ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿಕೊಂಡು ಸುಮಾರು 250 ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ಅಸ್ಸಾಂ ಕಡೆ ಪರಾರಿಯಾಗಲು ಮುಂದಾಗಿದ್ದ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

    ATM m ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleರೇಣುಕಾಚಾರ್ಯ ಸೋದರನ ಮಗ ಕಿಡ್ನಾಪ್?
    Next Article ನೆತನ್ಯಾಹು ಮತ್ತೊಮ್ಮೆ ಇಸ್ರೇಲ್ ಪ್ರಧಾನಿ!
    vartha chakra
    • Website

    Related Posts

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    ಕಳ್ಳ, ಕಲ್ಕೆರೆ ಮಂಜನಿಗೆ ಗುಂಡಿಟ್ಟ ಪೊಲೀಸ್

    ಜೂನ್ 6, 2025

    ದಯಾನಂದ್ ಗೆ ಯಾಕೆ ಶಿಕ್ಷೆ !

    ಜೂನ್ 6, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • g2has ರಲ್ಲಿ Social mediaದಲ್ಲಿ ಕಾಂಗ್ರೆಸ್ ದರ್ಬಾರ್
    • TFRory ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • wt4mn ರಲ್ಲಿ ಏನಿದು ಅಮಾನವೀಯ ಘಟನೆ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe