Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಸ್ತೆಯಲ್ಲಿ ಪುಂಡರ ಹಾವಳಿ.
    ಅಪರಾಧ

    ರಸ್ತೆಯಲ್ಲಿ ಪುಂಡರ ಹಾವಳಿ.

    vartha chakraBy vartha chakraಅಕ್ಟೋಬರ್ 31, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.31-

    ದೀಪಾವಳಿ ಶಾಪಿಂಗ್‌ ಮುಗಿಸಿ ಮನೆಗೆ ಹೊರಟಿದ್ದ ಕುಟುಂಬದ ಮೇಲೆ ಪುಂಡರು ಕಾರು ಅಡ್ಡಗಟ್ಟಿ ದಾಳಿ ನಡೆಸಿರುವ ಘಟನೆ ಕಸವನಹಳ್ಳಿ ಅಮೃತ ಕಾಲೇಜು ಬಳಿ ನಿನ್ನೆ ರಾತ್ರಿ ನಡೆದಿದೆ.
    ಘಟನೆಯಲ್ಲಿ 5 ವರ್ಷದ ಮಗುವಿನ ತಲೆಗೆ ಗಾಯಗೊಂಡಿದ್ದು,ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
    ದೀಪಾವಳಿ ಶಾಪಿಂಗ್‌ಗೆ ತಮ್ಮ ಮಕ್ಕಳೊಂದಿಗೆ ಬಂದಿದ್ದ ದಂಪತಿ ರಾತ್ರಿ 9:30ರ ಸುಮಾರಿಗೆ ಶಾಪಿಂಗ್‌ ಮುಗಿಸಿ ಹೊರಟಿದ್ದರು. ಚಾಲನ ಸೀಟ್‌ನಲ್ಲಿ ಪತಿ ಅನೂಪ್‌ ಜಾರ್ಜ್‌, ಪಕ್ಕದಲ್ಲಿ ಪತ್ನಿ, ಹಿಂಭಾಗ ಇಬ್ಬರು ಮಕ್ಕಳು ಕುಳಿತಿದ್ದರು.
    ಈ ವೇಳೆ ಕಿಡಿಗೇಡಿಗಳು ಆ ಕುಟುಂಬಕ್ಕೆ ತೊಂದರೆ ಕೊಟ್ಟಿದ್ದಾರೆ. ಕಾರನ್ನು ಅಡ್ಡಗಟ್ಟಿ, ಗ್ಲಾಸ್‌ ಇಳಿಸುವಂತೆ ಆವಾಜ್‌ ಹಾಕಿದ್ದಾರೆ. ಚಾಲಕ ಅನೂಪ್‌ ಜಾರ್ಜ್‌ ಹೆದರಿ ಗ್ಲಾಸ್‌ ತೆರೆಯದೇ ಇದ್ದಿದ್ದರಿಂದ ಕೋಪಗೊಂಡ ಪುಂಡರು ಮಕ್ಕಳು ಇದ್ದಾರೆ ಎಂಬುದನ್ನೂ ನೋಡದೇ ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ.
    ಗಾಜು ಒಡೆದು 5 ವರ್ಷದ ಮಗುವಿನ ತಲೆಗೆ ಗಾಯವಾಗಿ, ಕಾರಿನಲ್ಲೇ ರಕ್ತ ಚೆಲ್ಲಿದೆ. ಕಲ್ಲೇಟು ಬೀಳುತ್ತಿದ್ದಂತೆ ಮಗು ಚೀರಾಡಿದೆ. ತಕ್ಷಣ ಸಮೀಪದಲ್ಲೇ ಇದ್ದ ಆಸ್ಪತ್ರೆಗೆ ಪೋಷಕರು ಮಗುವನ್ನು ಕರೆದೊಯ್ದು, ಚಿಕಿತ್ಸೆ ಕೊಡಿಸಿದ್ದಾರೆ.
    ವೈದ್ಯರು ಮಗುವಿನ ತಲೆಗೆ 3 ಸ್ಟಿಚ್ ಹಾಕಿದ್ದಾರೆ. ಬಳಿಕ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಂಪತಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

    Bangalore crime News ಅಪರಾಧ ಸುದ್ದಿ ಕಾನೂನು ಕಾರು ಕಾಲೇಜು ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleರಾಷ್ಟ್ರೀಯ ಏಕತಾ ದಿನ
    Next Article ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    vartha chakra
    • Website

    Related Posts

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025

    ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamovard ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • https://nhacaiuytin.st/ ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • RichardRog ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಎಂಎಲ್ ಸಿಗಳಿಗೆ ಮಂತ್ರಿಗಿರಿ ಸಿಗುತ್ತಾ ! #siddramaiah #cm #karnataka #mlc #viralvideo #latestnews #reel
    Subscribe