ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈಲು ಅಪಘಾತಕ್ಕೆ ಯತ್ನಿಸಿದ ಕೇಡಿಗಳು ಅರೆಸ್ಟ್ | Chamarajanagar-Mysuru express
    ಸುದ್ದಿ

    ರೈಲು ಅಪಘಾತಕ್ಕೆ ಯತ್ನಿಸಿದ ಕೇಡಿಗಳು ಅರೆಸ್ಟ್ | Chamarajanagar-Mysuru express

    vartha chakraBy vartha chakraನವೆಂಬರ್ 16, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ನ.16- ಚಾಮರಾಜನಗರದಿಂದ ಮೈಸೂರಿಗೆ ಬರುತ್ತಿದ್ದ ಎಕ್ಸ್​ಪ್ರೆಸ್ ರೈಲು ಗಾಡಿ (Chamarajanagar-Mysuru express) ಸಂ. 06275ರ ಲೋಕೋ ಪೈಲಟ್ (ಚಾಲಕ) ನಂಜನಗೂಡು ಮತ್ತು ಕಡಕೋಳ ರೈಲ್ವೆ ನಿಲ್ದಾಣಗಳ ನಡುವಿನ ಹಳಿಯಲ್ಲಿ ಸಂಭಾವ್ಯ ಅನಾಹುತವನ್ನು ತಪ್ಪಿಸಿದ್ದಾರೆ.
    ರೈಲ್ವೆ ಇಂಜಿನ್​ನ ಚಾಲಕನ ತ್ವರಿತ ಪ್ರತಿಕ್ರಿಯೆಯಿಂದಾಗಿ ಸಾವಿರಾರು ಪ್ರಯಾಣಿಕರ ಜೀವ ಉಳಿದಿದ್ದು, ದುರುದ್ದೇಶಪೂರಿತ ರೈಲು ಅವಘಡದ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ರೈಲ್ವೆ ಎಸ್ ಪಿ ಡಾ.ಸೌಮ್ಯಲತಾ ಅವರು ತಿಳಿಸಿದ್ದಾರೆ.
    ಘಟನೆಗೆ ಸಂಬಂಧಿಸಿದಂತೆ ಒಡಿಶಾ ಮೂಲದ ಸೋಮಯ್ ಮರಾಂಡಿ (22), ಭಜನು ಮುರ್ಮು ಮತ್ತು ದಸಮತ್ ಮರಾಂಡಿ ಎಂಬ ಮೂವರು ಆರೋಪಿಗಳನ್ನು ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಬಂಧಿಸಿದ್ದಾರೆ. ಈ ಮೂವರು ಉದ್ದೇಶಪೂರ್ವಕವಾಗಿ ಕಿಲೋ ಮೀಟರ್ ನಂ. 19/200-300 ರಲ್ಲಿ ಹಳಿಗಳ ಮೇಲೆ ಕಬ್ಬಿಣದ ಸ್ಲೀಪರ್ ಮತ್ತು ಮರದ ದಿಮ್ಮಿಗಳನ್ನು ಇರಿಸಿದ್ದರು. ಇದರಿಂದಾಗಿ ರೈಲು ಗಾಡಿ ಸಂ. 06275 ಅನ್ನು ತುರ್ತಾಗಿ ನಿಲ್ಲಿಸಬೇಕಾಯಿತು.

    ಮಾಹಿತಿ ಪಡೆದ ಮೈಸೂರಿನ ರೈಲ್ವೆ ಸಂರಕ್ಷಣಾ ದಳದ (ಆರ್‌ಪಿಎಫ್) ಸಹಾಯಕ ರಕ್ಷಣಾ ಆಯುಕ್ತರಾದ ಎಂ.ಎನ್.ಎ.ಖಾನ್, ಪೋಸ್ಟ್ ಕಮಾಂಡರ್​ ಆದ ಕೆ.ವಿ. ವೆಂಕಟೇಶ ಮತ್ತು ಅವರ ತಂಡ, ಆರ್‌ಪಿಎಫ್​ನ ಶ್ವಾನದಳ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿತು. ಒಡಿಶಾದ ಮಯೂರ್‌ಬಂಜ್​ನ ಬಂಗಿರಿಪೋಸಿದ ಜಲ್ದಿಹಾ ಮೂಲದ ಸೋಮಯ್ ಮರಾಂಡಿ ಎಂಬಾತ ಸ್ಥಳದಲ್ಲಿ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ, ತನ್ನ ಸಹಚರರೊಂದಿಗೆ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ.
    ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಮೈಸೂರಿನ ಸರ್ಕಾರಿ ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ನ.13, 2023 ರಂದು ರೈಲ್ವೆ ಕಾಯಿದೆ-1989 ರ ಅನ್ವಯ 150(1)(ಎ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ತನಿಖೆಯು ನಡೆಯುತ್ತಿದ್ದು, ಜೀವಾವಧಿವರೆಗಿನ ಶಿಕ್ಷೆಗೆ ಗುರಿಯಾಗುವ ಸಾಧ್ಯತೆಯಿದೆ.

    ಘಟನೆಯ ಕಾರಣಕ್ಕಾಗಿ ರೈಲು ಸಂಖ್ಯೆ 06275 ಅನ್ನು ಸ್ವಲ್ಪ ಸಮಯದವರೆಗೆ – 18.39 ರಿಂದ 18.45 ಗಂಟೆಗಳವರೆಗೆ – ತಡೆಹಿಡಿಯಲಾಯಿತು. ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶ್ರೀಮತಿ ಶಿಲ್ಪಿ ಅಗರ್ವಾಲ್ ಅವರು ಲೋಕೋಪೈಲಟ್​ ಅವರ ಸಮಯೋಚಿತ ಕ್ರಮ ಮತ್ತು ಭದ್ರತಾ ಪಡೆಗಳ ತ್ವರಿತ ಕಾರ್ಯಾಚರಣೆ ಬಗ್ಗೆ ಶ್ಲಾಘಿಸಿ, ಪ್ರಯಾಣಿಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ವಿಚಾರಿಸಿಕೊಂಡು ಕೃತಜ್ಞತೆ ಸಲ್ಲಿಸಿದ್ದಾರೆ.
    ಹಳಿಗಳ ಮೇಲೆ ಇಂತಹ ಕೃತ್ಯದಲ್ಲಿ ತೊಡಗಿ ಪ್ರಯಾಣಿಕರಿಗೆ ದೊಡ್ಡ ಆಪತ್ತು ತರುವ ಮತ್ತು ಜೀವಹಾನಿ ಉಂಟುಮಾಡುವ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಂತಹ ಚಟುವಟಿಕೆಗಳಲ್ಲಿ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧ ರೈಲ್ವೆ ಆಡಳಿತವು ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ.

    Verbattle
    Verbattle
    Verbattle
    Government Karnataka m Mysuru News Trending ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    Next Article ಸಂಸದರ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ Case | Bellary MP
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    8 ಪ್ರತಿಕ್ರಿಯೆಗಳು

    1. Aaozqo on ಫೆಬ್ರವರಿ 11, 2026 8:47 ಅಪರಾಹ್ನ

      betmgm NH betmgm-play betmgm ND

      Reply
    2. Gphcvi on ಫೆಬ್ರವರಿ 19, 2026 6:05 ಅಪರಾಹ್ನ

      Open new facets of excitement with us. In crowns coins, exclusive games and jackpots are available. Play smart and win big!

      Reply
    3. Eystic on ಫೆಬ್ರವರಿ 23, 2026 3:25 ಫೂರ್ವಾಹ್ನ

      Indulge in the sweetest slot ever: Sweet Bonanza! Cascading sweet bonanza rtp symbols and multiplier bombs create epic win chains. Start your candy-filled journey today!

      Reply
    4. Wxpjan on ಫೆಬ್ರವರಿ 25, 2026 11:25 ಅಪರಾಹ್ನ

      Feel the fury of fortune on fast reels. where to play buffalo slots online features sunset scatters, wild wins, and massive minis/majors. Charge ahead!

      Reply
    5. Fkhhfq on ಫೆಬ್ರವರಿ 28, 2026 2:26 ಫೂರ್ವಾಹ್ನ

      No credit card needed — just pure casino fun at chumba casino review! Sign up for free Sweeps Coins and start spinning slots with real prize potential. Join now!

      Reply
    6. Hincgp on ಮಾರ್ಚ್ 2, 2026 5:11 ಫೂರ್ವಾಹ್ನ

      Weekly $100,000+ giveaways. Daily races. Monthly contests. stake bonus rewards you for playing — not just for depositing.

      Reply
    7. Mlzaow on ಮಾರ್ಚ್ 3, 2026 10:22 ಅಪರಾಹ್ನ

      Ready for non-stop casino action? Play DraftKings casino welcomes you with 500 spins after $5 played and up to $1K protection on losses. Join the kings of online gaming!

      Reply
    8. Gxsffe on ಮಾರ್ಚ್ 6, 2026 11:40 ಅಪರಾಹ್ನ

      Tisice zakazniku uz setri. Pridejte se na opravdovalekarna.cz
      opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Brenug ರಲ್ಲಿ ಇನ್ನು ಮುಂದೆ ಇಡ್ಲಿ ತಯಾರಿಕೆಗೆ ಇದು ಬಳಸುವಂತಿಲ್ಲ
    • Vowyqp ರಲ್ಲಿ ಪ್ರಜ್ವಲ್ ರೇವಣ್ಣನಿಗೆ ಮತ್ತೊಂದು ಗಂಡಾಂತರ.
    • Timothybioth ರಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದಿಂದ ಸಿಎಂ ಮನೆಗೆ ಮುತ್ತಿಗೆ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.