Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Auto, Two-wheeler Ban ಎಲ್ಲಿ ಗೊತ್ತಾ? (Bengaluru-Mysuru expressway)
    ಬೆಂಗಳೂರು

    Auto, Two-wheeler Ban ಎಲ್ಲಿ ಗೊತ್ತಾ? (Bengaluru-Mysuru expressway)

    vartha chakraBy vartha chakraಏಪ್ರಿಲ್ 26, 2023Updated:ಏಪ್ರಿಲ್ 28, 202380 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.26- ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ (Bengaluru-Mysuru expressway) ಹೆದ್ದಾರಿ ದೇಶದಲ್ಲೇ ಅತ್ಯುತ್ತಮ ರಸ್ತೆ ಎನ್ನುವ ಹೆಸರು ಪಡೆದಿರುವ ಬೆನ್ನಲ್ಲೇ ಈ ರಸ್ತೆಯಲ್ಲಿ ಸಂಭವಿಸುತ್ತಿರುವ ಸರಣಿ ಅಪಘಾತಗಳು ಕೂಡ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ.

    ಎಕ್ಸ್‌ಪ್ರೆಸ್‌ (Bengaluru-Mysuru expressway) ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಸರಾಸರಿ ವೇಗ ಪ್ರತಿ ಗಂಟೆಗೆ 120 ರಿಂದ 140 ಕಿ.ಮೀ ವರೆಗಿದೆ. ಇದರಿಂದ ಅಪಘಾತದ ಪ್ರಮಾಣಗಳು ಹೆಚ್ಚಾಗುತ್ತಿದೆ. ಈ ಅಪಘಾತಗಳಿಗೆ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳು ಟ್ರ್ಯಾಕ್ಟರ್ ಮತ್ತು ಆಟೋರಿಕ್ಷಾ ಗಳು ಕಾರಣ ಎಂಬ ವರದಿಗಳು ಬಂದಿವೆ.

    ಅಪಘಾತ ಪ್ರಕರಣಗಳ ತನಿಖೆ ನಡೆಸಿದ ಸಂಚಾರಿ ಪೊಲೀಸರು ಇಂತಹ ವಾಹನಗಳು ಅಡೆತಡೆ ಇಲ್ಲದೆ ಸಂಚರಿಸುತ್ತಿರುವ ಪರಿಣಾಮವಾಗಿ ಅತ್ಯಂತ ವೇಗವಾಗಿ ಬರುತ್ತಿರುವ ವಾಹನಗಳು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸುತ್ತಿವೆ ಎಂಬ ವರದಿಗಳನ್ನು ನೀಡಿದ್ದಾರೆ.

    Bengaluru-Mysuru expressway

    ಇದರ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಇದೀಗ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ದ್ವಿಚಕ್ರವಾಹನ, ಆಟೋ ರಿಕ್ಷಾ, ಟ್ರಾಕ್ಟರ್ ಸೇರಿದಂತೆ ಕೃಷಿ ಸಂಬಂಧಿತ ವಾಹನಗಳಿಗೆ ನಿಷೇಧ ಹೇರಲು ಪ್ರಸ್ತಾವನೆ ಸಲ್ಲಿಸಿದೆ.

    ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಉದ್ಘಾಟನೆಯಾದ ಬಳಿಕ ಸರ್ವೀಸ್ ರಸ್ತೆ ಹಾಗೂ ಕೆಲ ಫ್ಲೈ ಓವರ್ ಕಾಮಾಗಾರಿ ಬಾಕಿ ಉಳಿದಿತ್ತು. ಹೀಗಾಗಿ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಎಲ್ಲಾ ವಾಹನಗಳಿಗೂ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. (Bengaluru-Mysuru expressway)

    ಈಗ ಸರ್ವೀಸ್ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.  ಎಕ್ಸ್‌ಪ್ರೆಸ್‌‌ ಹೆದ್ದಾರಿಯಲ್ಲಿರಸ್ತೆ ನಿಯಮಗಳ ಪ್ರಜ್ಞೆ ಇಲ್ಲದಂತಾಗಿ ನಿಯಮ ಉಲ್ಲಂಘಿಸುತ್ತಿರುವ ಕಾರಣ ಸರಣಿ ಅಪಘಾತಕ್ಕೆ ಕಾರಣವಾಗುತ್ತಿದೆ. ಹೀಗಾಗಿ ದ್ವಿಚಕ್ರವಾಹನ, ಆಟೋ ರಿಕ್ಷಾ ಹಾಗೂ ಕೃಷಿ ಸಂಬಂಧಿತ ವಾಹನಗಳಿಗೆ ನಿಷೇಧ ಹೇರಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ. ಎಂದು ಹೇಳಲಾಗುತ್ತಿದೆ.

    ಎಕ್ಸ್‌ಪ್ರೆಸ್‌ (Bengaluru-Mysuru expressway) ಹೆದ್ದಾರಿಯ ಎಡ ಭಾಗದಲ್ಲಿರುವ ಲೇನ್‌ನಲ್ಲಿ ಟ್ರಕ್ ಹಾಗೂ ಭಾರಿ ಗಾತ್ರದ ವಾಹನಗಳ ಸಂಚರಿಸಬೇಕು. ಮಧ್ಯದ ಲೇನ್‌ನಲ್ಲಿ 80 ಕಿ.ಮೀಗಿಂತ ವೇಗದಲ್ಲಿ ಸಂಚಿರುವ ಕಾರುಗಳು ಸಂಚರಿಸಬೇಕು. ಬಲಭಾಗದ ಲೇನ್ ಓವರ್ ಟೇಕ್ ಮಾಡಲು ಖಾಲಿ ಇರಬೇಕು. ಆದರೆ ಚಾಲಕರು ಇದ್ಯಾವುದನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಅಪಘಾತಗಳು ಹೆಚ್ಚಾಗುತ್ತಿದೆ ಎಂದು ಪ್ರಾಧಿಕಾರ ತಿಳಿಸಿದೆ.

    Also read. 

    ಅತ್ಯುನ್ನತ ಹುದ್ದೆಗೇರಿದ ಕನ್ನಡಿಗ | Kempareddy Govindaraju

    Verbattle
    Verbattle
    Verbattle
    art Bengaluru ED m Mysuru national NDA Varthachakra ಅಪಘಾತ ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಅತ್ಯುನ್ನತ ಹುದ್ದೆಗೇರಿದ ಕನ್ನಡಿಗ | Kempareddy Govindaraju
    Next Article ಸ್ಟಾರ್ ನಟನಿಗೆ ಸಹಾಯ ಮಾಡಿ ಪೇಚಿಗೆ ಸಿಲುಕಿದ ಜನಸಾಮಾನ್ಯ | Sai Dharmateja
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ipvgxuo ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • pfaomci ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • RicardoCor ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.