ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನಿಷ್ಠ ಕೆಲಸದ ಅವಧಿ 8 ಗಂಟೆ ಮಾತ್ರ | Karnataka
    ಪ್ರಚಲಿತ

    ಕನಿಷ್ಠ ಕೆಲಸದ ಅವಧಿ 8 ಗಂಟೆ ಮಾತ್ರ | Karnataka

    vartha chakraBy vartha chakraಜನವರಿ 19, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ. 18: ರಾಜ್ಯದ (Karnataka) ಕಾರ್ಖಾನೆಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಠ ಕೆಲಸದ ಅವಧಿಯನ್ನು ಈ ಹಿಂದಿನಂತೆ 8 ಗಂಟೆಗಳ ಅವಧಿಗೆ ನಿಗಧಿ ಪಡಿಸಿ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಮಿಕ ಇಲಾಖೆಗೆ ಸೂಚನೆ ನೀಡಿದ್ದಾರೆ.
    ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯೋಜನಾ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದ ಸಂಯುಕ್ತ ಹೋರಾಟ ವೇದಿಕೆಯ ಪದಾಧಿಕಾರಿಗಳು ಮತ್ತು ಮುಖಂಡರ ನಿಯೋಗದ ಜತೆ ಸುದೀರ್ಘ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುಡಿಯುವ ಸಮುದಾಯಗಳ ಸಮಸ್ಯೆ ಪರಿಹಾರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದರು.

    ಭೂ ಸ್ವಾಧೀನ, ಗೋ ಹತ್ಯೆ ನಿಷೇಧ ಕಾಯ್ದೆ, ಬಗರ್ ಹುಕುಂ, ಕಾರ್ಮಿಕರಿಗೆ 12 ಗಂಟೆಗಳ ಕೆಲಸ ಕಡ್ಡಾಯ ಕಾಯ್ದೆ ನಿಷೇಧ, ಗ್ರಾಮೀಣ ಬ್ಯಾಂಕುಗಳಲ್ಲಿ ರೈತರ ಸಾಲಕ್ಕೆ ಒಟಿಎಸ್ ವ್ಯವಸ್ಥೆ , ಫ್ರೀಡಂ ಪಾರ್ಕನ್ನು ಹೋರಾಟಗಳಿಗೆ ಮೀಸಲಿಡುವುದು ಸೇರಿದಂತೆ ಹಲವು ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಂಘದ ಸದಸ್ಯರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
    ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಈ ಕೆಳಕಂಡ ಭರವಸೆಗಳನ್ನು ನೀಡಿದರು:
    ಬಲವಂತವಾಗಿ ರೈತರ ಸಾಲ ವಸೂಲಾತಿಯನ್ನು ಮಾಡಬಾರದೆಂದು ಸಹಕಾರಿ ಹಾಗೂ ರಾಷ್ಟ್ರೀಯ ಬ್ಯಾಂಕ್ ಗಳಿಗೆ ಸೂಚಿಸಲಾಗುವುದು.

    ಬಗರ್ ಹುಕುಂ, ಅಕ್ರಮ – ಸಕ್ರಮ, ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಉಪ ಮುಖ್ಯಮಂತ್ರಿಗಳು ಕಂದಾಯ, ಅರಣ್ಯ, ಕೃಷಿ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು.
    *ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿಧಾನಪರಿಷತ್ ನಲ್ಲಿ ಅನುಮೋದನೆಯಾಗಿಲ್ಲ. ಜಂಟಿ ಸಮಿತಿಯಲ್ಲಿ ಇದಕ್ಕೆ ಅನುಮೋದನೆ ಪಡೆಯಲು ಕ್ರಮ ವಹಿಸಲಾಗುವುದು.

    ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ – Karnataka) ಮಸೂದೆ, 2023 ರಡಿ 12 ಗಂಟೆ ಕೆಲಸ ಮಾಡುವ ಕಾಯ್ದೆ ಕಡ್ಡಾಯವಾಗಿ ಆಗಬೇಕೆಂದು ಇಲ್ಲ. ಈ ಬಗ್ಗೆ ಪರಿಶೀಲಿಸಿ ಅದನ್ನು ವಾಪಸ್ಸು ಪಡೆದು ಮೊದಲಿನಂತೆ 8 ಗಂಟೆಗಳಿಗೆ ಇಳಿಸಲು ಕ್ರಮ
    *ಭೂ ಸುಧಾರಣಾ ಕಾಯ್ದೆ 79 ಎ ಹಾಗೂ ಬಿ ಪರಿಚ್ಛೇಧಕ್ಕೆ ತಂದಿರುವ ತಿದ್ದುಪಡಿ ಸರಿಪಡಿಸಲಾಗುವುದು.
    *ಸರ್ಕಾರ ಕಾನೂನಾತ್ಮಕವಾಗಿ ಮಾಡಬಹುದಾದ ಎಲ್ಲ ಕ್ರಮವನ್ನು ಕೈಗೊಳ್ಳಲಿದೆ ಎಂದರು. ಈ‌ ವೇಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ,ಹಾಗೂ ಸರ್ಕಾರದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

    Verbattle
    Verbattle
    Verbattle
    Karnataka ವಿದ್ಯಾರ್ಥಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪಂಚಾಯತಿ ಅಧಿಕಾರಿಗಳ ತಲೆದಂಡವಾಗಲಿದೆ ಎಚ್ಚರ | Panchayat
    Next Article ಕೋಚಿಂಗ್ ಸೆಂಟರ್ ಗಳಿಗೆ ಬೀಳಲಿದೆ ಬ್ರೇಕ್ | Coaching Centers
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    6 ಪ್ರತಿಕ್ರಿಯೆಗಳು

    1. HowardWar on ಮಾರ್ಚ್ 14, 2026 11:27 ಫೂರ್ವಾಹ್ನ

      ремонт ванной комнаты и туалета ремонт ванной в квартире

      Reply
    2. Hfdjot on ಮಾರ್ಚ್ 16, 2026 11:25 ಫೂರ್ವಾಹ್ನ

      Betano – la maison des champions. Recevez votre bonus de bienvenue de 500 € aujourd’hui et jouez comme jamais auparavant. Casino en direct https://betanogame.org/fr/ et sports en parfaite harmonie.

      Reply
    3. Joshuacow on ಮಾರ್ಚ್ 22, 2026 1:52 ಅಪರಾಹ್ನ

      Последние обновления: https://armstroy72.ru

      Reply
    4. studiya interera 876 on ಮಾರ್ಚ್ 22, 2026 9:42 ಅಪರಾಹ್ನ

      заказать дизайн проект спб дизайн проект квартиры спб цены

      Reply
    5. shlifovka-parketa 470 on ಮಾರ್ಚ್ 25, 2026 11:00 ಅಪರಾಹ್ನ

      Старый паркет? шлифовка паркет сколько стоит профессиональное восстановление деревянного пола без пыли и лишних затрат. Удаляем царапины, потемнения и старое покрытие, возвращаем гладкость и естественный цвет. Используем современное оборудование, выполняем циклевку, шлифовку и лакировку паркета под ключ с гарантией качества и точным соблюдением сроков.

      Reply
    6. Michaelwab on ಮಾರ್ಚ್ 28, 2026 6:08 ಅಪರಾಹ್ನ

      Дополнительная информация: шлифовка паркета цена за квадратный метр

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.