Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅವೀವಾ ಬಿದ್ದಪಗೆ ಇದು ಎರಡನೇ ಮದುವೆ!
    ಬೆಂಗಳೂರು

    ಅವೀವಾ ಬಿದ್ದಪಗೆ ಇದು ಎರಡನೇ ಮದುವೆ!

    vartha chakraBy vartha chakraಜೂನ್ 9, 2023Updated:ಜೂನ್ 9, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಕನ್ನಡ ಸಿನಿಮಾ ರಂಗದ ರೆಬೆಲ್ ಸ್ಟಾರ್ ಕೇಂದ್ರದ ಮಾಜಿ ಮಂತ್ರಿ ದಿವಂಗತ ಅಂಬರೀಶ್ ಅವರ ಪುತ್ರ ಅಭಿಷೇಕ್ ಗೌಡ ಹಾಗೂ ಖ್ಯಾತ ವಸ್ತ್ರ ವಿನ್ಯಾಸಕ ಪ್ರಸಾದ್ ಬಿದ್ದಪ ಅವರ ಪುತ್ರಿ ಅವಿವಾ ಬಿದ್ದಪ ಅದ್ದೂರಿಯಾಗಿ ಮದುವೆ ನೆರವೇರಿದೆ.
    ಕುಟುಂಬ ಸದಸ್ಯರು ಆಹ್ವಾನಿತ ಗಣ್ಯರನ್ನು ಸಮ್ಮುಖದಲ್ಲಿ ಗೌಡ ಸಂಪ್ರದಾಯದಂತೆ ಮದುವೆ ನೆರವೇರಿದ್ದು ಆನಂತರ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಆರತಕ್ಷತೆ ನೆರವೇರಿತು.
    ಇದೀಗ ಮಂಡ್ಯದಲ್ಲಿ ಅದ್ದೂರಿಯಾಗಿ ಬೀಗರ ಔತಣಕೂಟ ಏರ್ಪಡಿಸಲು ಅಭಿಷೇಕ್ ಅವರ ತಾಯಿ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ತೀರ್ಮಾನಿಸಿದ್ದಾರೆ ಈ ಮೂಲಕ ತಮ್ಮನ್ನು ಸಂಸತ್ ಸದಸ್ಯರನ್ನಾಗಿ ಆಯ್ಕೆ ಮಾಡಿದ ಜಿಲ್ಲೆಯ ಜನರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಅಭಿಷೇಕ್ ಗೌಡ ಅವರನ್ನು ರಾಜಕೀಯವಾಗಿ ಬೆಳೆಸುವಂತೆ ಮನವಿ ಮಾಡುವ ದೃಷ್ಟಿಯಿಂದ ಈ ಸಮಾರಂಭ ಆಯೋಜಿಸಲಾಗಿದೆ.
    ಇದೆಲ್ಲದರ ನಡುವೆ ಅಂಬರೀಷ್ ಮದುವೆಯಾಗಿರುವ ಅವಿವಾ ಈಗಾಗಲೇ ಮದುವೆಯಾಗಿ ವಿಚ್ಛೇದನ ಪಡೆದಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ ಈ ಮೂಲಕ ಅವಿವಾ ಅವರಿಗೆ ಅಭಿಷೇಕ್ ಎರಡನೇ ಪತಿಯಾಗಿದ್ದಾರೆ
    ಅವಿವಾ ಅವರು ಉದ್ಯಮಿ ವಿಕ್ರಂ ಮೆಹ್ತಾ ಅವರನ್ನು 2016 ರಲ್ಲಿ ಮದುವೆ ಆಗಿದ್ದರು. ಆದರೆ ಕೆಲವು ಕಾರಣಗಳಿಂದ ಅವಿವಾ ಪತಿಯಿಂದ ಡಿವೋರ್ಸ್ ಪಡೆದಿದ್ದರು. ಇದು ಈಗಾಗಲೇ ಅನೇಕ ಇಂಗ್ಲಿಷ್ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.
    ಈ ಮಧ್ಯೆ ಅವಿವಾ ಅವರನ್ನು ಸ್ನೇಹಿತರ ಪಾರ್ಟಿಯಲ್ಲಿ ಅಭಿಷೇಕ್ ಗೆ ಪರಿಚಯವಾಗಿದ್ದರು. ಆ ಪರಿಚಯ ಪ್ರೀತಿಗೆ ತಿರುಗಿತ್ತು. ಅವಿವಾ ವಯಸ್ಸಿನಲ್ಲಿ ತನಗಿಂತ ದೊಡ್ಡವರು ಎಂದು ತಿಳಿದರೂ ಅಭಿಷೇಕ್ ಪ್ರೀತಿ ಮಾಡಿದ್ದರು. ಈ ಪ್ರೀತಿ ಇದೀಗ ವೈವಾಹಿಕ ಸಂಬಂಧಕ್ಕೆ ವೇದಿಕೆ ಸೃಷ್ಟಿಸಿದೆ.

    ಮದುವೆ ರಾಜಕೀಯ ಸಂಸತ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿ ಬೈರತಿ ಸುರೇಶ್ ಸುದ್ದಿಯಲ್ಲಿದ್ದಾರೆ ಯಾಕೆ ಗೊತ್ತಾ?
    Next Article CM ಅಲ್ಲ ಕಂಡಕ್ಟರ್ ಸಿದ್ದರಾಮಯ್ಯ?
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025

    2 ಪ್ರತಿಕ್ರಿಯೆಗಳು

    1. Marvinnuh on ಮೇ 9, 2025 8:01 ಅಪರಾಹ್ನ

      ¡Hola aventureros de la fortuna !
      Activa tus giros gratis por registro sin depósito en segundos. Solo necesitas un correo válido y tu país de residencia. ¡Sin letra pequeña!​
      Juega cuando quieras desde tu mГіvil gracias a los 25 giros gratis sin depГіsito sin apps extra.
      ¡Que tengas magníficas jugadas !

      Reply
    2. DavidCrele on ಮೇ 23, 2025 11:21 ಅಪರಾಹ್ನ

      ¡Saludos, apasionados por los juegos !
      Esto garantiza una experiencia de juego sin preocupaciones. AdemГЎs, aceptan pagos locales.
      Casinos virtual: juega online con seguridad y confianza – п»їhttps://www.youtube.com/watch?v=CRuk1wy6nA0
      Los mejores casinos online chile ofrecen una experiencia premium, con juegos de alta calidad, atenciГіn personalizada y promociones frecuentes. Elegir una de estas plataformas es garantГ­a de diversiГіn y confianza. AdemГЎs, aceptan diferentes mГ©todos de pago para tu comodidad.
      ¡Que disfrutes de giros afortunados !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • PatrickHip ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • Danielbek ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Danielbek ರಲ್ಲಿ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಸೇರಿ ಹಲವರ ಬಂಧನ | Tejasvi Surya
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe