Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಯೋಧ್ಯೆ ರಾಮಾ ಎಲ್ಲರಿಗೂ ಪ್ರಿಯ, ಇವರಿಗೆ ಮಾತ್ರ ಕಣ್ಣುರಿ | Ayodhya
    Trending

    ಅಯೋಧ್ಯೆ ರಾಮಾ ಎಲ್ಲರಿಗೂ ಪ್ರಿಯ, ಇವರಿಗೆ ಮಾತ್ರ ಕಣ್ಣುರಿ | Ayodhya

    vartha chakraBy vartha chakraಫೆಬ್ರವರಿ 2, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ,ಫೆ.2- ಅಯೋಧ್ಯೆ (Ayodhya) ನಿರ್ಮಾಣಗೊಂಡಿರುವ ಭವ್ಯ ರಾಮಮಂದಿರ,ಹಾಗೂ ಅದರಲ್ಲಿ ವಿರಾಜಮಾನನಾಗಿರುವ ಬಾಲರಾಮನ ಮೂರ್ತಿ ಜಗತ್ತಿನ ಗಮನ ಸೆಳೆದಿದೆ.ಅನೇಕ ಮಂದಿ ಭಕ್ತರು ಮತ್ತು ಆಸಕ್ತರು ಅಯೋಧ್ಯೆಯತ್ತ ಮುಖ ಮಾಡಿದರೆ,ಪಾತಕಿ ಐಸಿಸ್ ಉಗ್ರರು ಮಾತ್ರ ಕೆಂಗಣ್ಣು ಬೀರಿದ್ದಾರೆ.
    ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಅಲ್ಪಸಂಖ್ಯಾತರ ಮೇಲಿನ ದಾಳಿ ಎಂದು ಬಣ್ಣಿಸಿರುವ ಐಸಿಸ್ ಇದಕ್ಕಾಗಿ ಭಾರತದ ಮೇಲೆ ದಾಳಿ ನಡೆಸಿ, ಹಿಂದುಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಲಾಗುವುದು ಎಂದು ಬೆದರಿಕೆ ಹಾಕಿರುವ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ.

    ಐಸಿಸ್‌ ಭಯೋತ್ಪಾದಕ ಸಂಘಟನೆಯ ಮುಖವಾಣಿ ವಾಯ್ಸ್‌ ಆಫ್‌ ಖುರಾಸನ್‌ ಮ್ಯಾಗಜಿನ್‌ನಲ್ಲಿ ಭಾರತದ ಮೇಲೆ ದಾಳಿ ಕುರಿತು ಬೆದರಿಕೆ  ಹಾಕಲಾಗಿದೆ.
    ವಾಯ್ಸ್‌ ಆಫ್‌ ಖುರಾಸನ್‌ ಮ್ಯಾಗಜಿನ್‌ನ ಇ-ವರ್ಷನ್‌ಅನ್ನು ಸಾಮಾಜಿಕ ಜಾಲತಾಣಗಳು ಹಾಗೂ ಡಾರ್ಕ್‌ವೆಬ್‌ ವೇದಿಕೆಗಳ ಮೂಲಕ ಐಸಿಸ್‌ ಉಗ್ರ ಸಂಘಟನೆ ಹಂಚಿಕೊಂಡಿದೆ. “ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿಯನ್ನು ಕೆಡವಿ, ಅಕ್ರಮವಾಗಿ ಮಂದಿರ ನಿರ್ಮಿಸಲಾಗಿದೆ. 2002ರಲ್ಲಿ ಗುಜರಾತ್‌ ಹತ್ಯಾಕಾಂಡ ನಡೆದಿದೆ. ಇದೆಲ್ಲದಕ್ಕೂ ಸೇಡು ತೀರಿಸಿಕೊಳ್ಳಲು ಭಾರತದ ಮೇಲೆ ದಾಳಿ ಮಾಡಲಾಗುತ್ತದೆ. ಹಿಂದುಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಲಾಗುತ್ತದೆ” ಎಂದು ಮ್ಯಾಗಜಿನ್‌ ಮೂಲಕ ಬೆದರಿಕೆ ಹಾಕಲಾಗಿದೆ.

    ನಾವು ಭಾರತ ಸರ್ಕಾರಕ್ಕೆ ನೇರವಾಗಿ ಹೇಳುತ್ತಿದ್ದೇವೆ. ನಾವು ಖಡ್ಗಗಳನ್ನು ಹಿಡಿದು ಭಾರತಕ್ಕೆ ಬರುತ್ತೇವೆ. ಖಂಡಿತವಾಗಿಯೂ, ಗೋದ್ರಾ ಹತ್ಯಾಕಾಂಡ, ಬಾಬ್ರಿ ಮಸೀದಿ ಧ್ವಂಸಕ್ಕೆ ಸೇಡು ತೀರಿಸಿಕೊಳ್ಳುತ್ತೇವೆ. ಕಾಶ್ಮೀರ, ಗುಜರಾತ್‌, ಮುಜಫ್ಫರ್‌ನಗರದ ಘಟನೆಗಳಿಗೂ ಸೇಡು ತೀರಿಸಿಕೊಳ್ಳುತ್ತೇವೆ. ಪ್ರವಾದಿ ಮೊಹಮ್ಮದ್‌ ಅವರ ಆಶಯಗಳನ್ನು ಈಡೇರಿಸಲು ನಾವು ಏನು ಬೇಕಾದರೂ ಮಾಡುತ್ತೇವೆ” ಎಂದು ಉಲ್ಲೇಖಿಸಲಾಗಿದೆ.
    ಕಳೆದ ನವೆಂಬರ್‌ನಲ್ಲಿ ಕಾಶ್ಮೀರದಲ್ಲಿ ವಿದ್ಯಾರ್ಥಿಯೊಬ್ಬ ಪ್ರವಾದಿ ಮೊಹಮ್ಮದ್‌ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಪ್ರಕರಣಕ್ಕೂ ಸೇಡು ತೀರಿಸಿಕೊಳ್ಳಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ.

    ದಾಳಿಯ ಕುರಿತು ಐಸಿಸ್ ತನ್ನ ಮುಖವಾಣಿಯಲ್ಲೇ ಬರೆದುಕೊಂಡಿರುವುದು ಪತ್ತೆಯಾದ ಬೆನ್ನಲ್ಲೇ ದೇಶಾದ್ಯಂತ ಕಟ್ಟೆಚ್ಚರಕ್ಕೆ ಆದೇಶಿಸಲಾಗಿದೆ.ಕೇಂದ್ರ ಗುಪ್ತದಳ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದು,ವ್ಯಾಪಕ ಭದ್ರತಾ ಕ್ರಮ ಹಾಗೂ ಮುಂಜಾಗ್ರತೆ ವಹಿಸುವಂತೆ ಸೂಚಿಸಿದೆ.
    ಸದ್ಯದಲ್ಲೇ ಲೋಕಸಭಾ ಚುನಾವಣೆ ಕೂಡಾ ನಡೆಯಲಿದೆ ಈ ವೇಳೆ ರಾಜಕೀಯ ನಾಯಕರ ಸಂಚಾರ,ಚಟುವಟಿಕೆಗಳು ಕೂಡಾ ಹೆಚ್ಚಲಿವೆ ಹೀಗಾಗಿ ಹೆಚ್ಚು ಮುಂಜಾಗ್ರತೆವಹಿಸಲು ಸೂಚಿಸಿದೆ.

    ayodhya Government Karnataka News Politics ಉಗ್ರ ಚುನಾವಣೆ ರಾಜಕೀಯ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಡಿ.ಕೆ. ಸುರೇಶ್ ಅವರಿಗೆ ಪ್ರತ್ಯೇಕ ರಾಷ್ಟ್ರ ಬೇಕಂತೆ | DK Suresh
    Next Article ಮಕ್ಕಳಿಗೆ ಬೈಕ್ ಕೊಟ್ಟರೆ ಪೋಷಕರಿಗೆ ದಂಡ | Bangalore Traffic Police
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    7 ಪ್ರತಿಕ್ರಿಯೆಗಳು

    1. sb4qs on ಜೂನ್ 4, 2025 6:36 ಅಪರಾಹ್ನ

      order clomiphene pill can i buy clomid how can i get cheap clomiphene tablets cost of generic clomiphene prices can you buy generic clomid prices how can i get cheap clomid pill how to get cheap clomiphene price

      Reply
    2. buy brand name cialis online on ಜೂನ್ 10, 2025 3:41 ಫೂರ್ವಾಹ್ನ

      This website really has all of the information and facts I needed adjacent to this participant and didn’t identify who to ask.

      Reply
    3. can you take flagyl with milk on ಜೂನ್ 11, 2025 10:02 ಅಪರಾಹ್ನ

      The depth in this ruined is exceptional.

      Reply
    4. LazaroKix on ಜೂನ್ 16, 2025 3:06 ಫೂರ್ವಾಹ್ನ

      ¡Hola, amantes de la emoción !
      Mejores casinos online extranjeros sin registros forzosos – https://casinoextranjerosespana.es/# casinos extranjeros
      ¡Que disfrutes de asombrosas premios extraordinarios !

      Reply
    5. dnedg on ಜೂನ್ 19, 2025 10:11 ಫೂರ್ವಾಹ್ನ

      buy propranolol for sale – methotrexate 2.5mg drug methotrexate 10mg uk

      Reply
    6. Sonnynef on ಜೂನ್ 20, 2025 7:07 ಅಪರಾಹ್ನ

      ¡Hola, usuarios de sitios de apuestas !
      Casino online extranjero con verificaciГіn en minutos – https://casinoextranjero.es/# mejores casinos online extranjeros
      ¡Que vivas éxitos notables !

      Reply
    7. oy5gk on ಜೂನ್ 22, 2025 6:27 ಫೂರ್ವಾಹ್ನ

      cheap amoxicillin sale – amoxicillin pills order ipratropium generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kdleu ರಲ್ಲಿ ಇವರೆಲ್ಲಾ ಕಾಂಗ್ರೆಸ್ ಸೇರುತ್ತಾರಂತೆ! | Congress
    • i40t7 ರಲ್ಲಿ ಹೇಗೆಲ್ಲಾ ಯಾಮಾರಿಸ್ತಾರೆ ನೋಡಿ | Fraud Alert
    • u9cft ರಲ್ಲಿ Fitness Trainer ಮಾಡಿದ ಘನಂದಾರಿ ಕೆಲಸ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe