Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಯ್ಯಪ್ಪನ ದರ್ಶನಕ್ಕಾಗಿ ಇದು ಅನಿವಾರ್ಯ.
    ಧಾರ್ಮಿಕ

    ಅಯ್ಯಪ್ಪನ ದರ್ಶನಕ್ಕಾಗಿ ಇದು ಅನಿವಾರ್ಯ.

    vartha chakraBy vartha chakraಅಕ್ಟೋಬರ್ 7, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

     

    ತಿರುವನಂತಪುರಂ.
    ಶಬರಿಮಲೈ ಸ್ವಾಮಿ ಅಯ್ಯಪ್ಪ ಭಕ್ತರ ಆರಾಧ್ಯ ದೈವ ಕೇಳಿದ್ದನ್ನು ಕರುಣಿಸುವ ಕರುಣಾಳು, ದುಷ್ಟ ಶಕ್ತಿಗಳ ನಿವಾರಕ ಎಂಬುದಾಗಿ ನಂಬಿರುವ ಈತನ ಆರಾಧನೆ ಎಲ್ಲರಿಗೂ ಅತ್ಯಂತ ಪ್ರಿಯ.
    ಜಾತಿ, ಮತ ,ವಯಸ್ಸಿನ ಅಂತರವಿಲ್ಲದೆ ಎಲ್ಲರೂ ಆರಾಧಿಸುವ ಅಯ್ಯಪ್ಪನ ದರ್ಶನಕ್ಕಾಗಿ ಡಿಸೆಂಬರ್, ಜನವರಿಯಲ್ಲಿ ಲಕ್ಷಾಂತರ ಜನ ಗಿರಿಗೆ ಲಗ್ಗೆಯಿಡುತ್ತಾರೆ. ಮಕರ ಜ್ಯೋತಿಯ ದರ್ಶನ ಪಡೆದು ವಿನೀತರಾಗುತ್ತಾರೆ.
    ಶಬರಿಮಲೆ ಮಂಡಲಂ-ಮಕರವಿಳಕ್ಕು ಸಮಯದಲ್ಲಿ ಲಕ್ಷಾಂತರ ಜನ ಗಿರಿಗೆ ಲಗ್ಗೆಯಿಡುವ ಪರಿಣಾಮ ಹಲವಾರು ರೀತಿಯ ಸಮಸ್ಯೆಗಳು ಉಂಟಾಗುತ್ತಿವೆ ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಸರ್ಕಾರ ಈ ವರ್ಷ ಹೊಸ ವ್ಯವಸ್ಥೆ ಮಾಡಲು ಮುಂದಾಗಿದೆ.
    ಕಳೆದ ವರ್ಷ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಆದ್ದರಿಂದ ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಭಾರಿ ಅವ್ಯವಸ್ಥೆ ಉಂಟಾಗಿತ್ತು. ಭಕ್ತರು ದಿನಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು, ಸರ್ಕಾರದ ವಿರುದ್ಧ ಆಕ್ರೋಶಗಳು ಭುಗಿಲೆದ್ದಿದ್ದವು.
    ಈ ಹಿನ್ನೆಲೆಯಲ್ಲಿ ಸರ್ಕಾರ ದೇವಸಂ ಮಂಡಳಿ ಜೊತೆಗೆ ಸೇರಿಕೊಂಡು ದರ್ಶನಕ್ಕೆ ಆನ್ ಲೈನ್ ಮೂಲಕ ವ್ಯವಸ್ಥೆ ಮಾಡಲು ಮುಂದಾಗಿದೆ.
    ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕ್‌ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.
    ದಿನಕ್ಕೆ ಗರಿಷ್ಠ 80,000 ಭಕ್ತರಿಗೆ ಅವಕಾಶ ಕಲ್ಪಿಸುವ ಸೌಲಭ್ಯ ಕಲ್ಪಿಸಲು ತೀರ್ಮಾನಿಸಿದೆ. ಯಾತ್ರಿಕರಿಗೆ ಬುಕಿಂಗ್‌ ಸಮಯದಲ್ಲಿ ಪ್ರಯಾಣದ ಮಾರ್ಗವನ್ನು ಆಯ್ಕೆ ಮಾಡುವ ಅವಕಾಶವನ್ನು ಒದಗಿಸಲಾಗುತ್ತದೆ. ಹೀಗಾಗಿ, ಯಾತ್ರಿಕರು ಕಡಿಮೆ ದಟ್ಟಣೆ ಇರುವ ಮಾರ್ಗವನ್ನು ಆಯ್ಕೆ ಮಾಡಬಹುದು
    ಸಾಂಪ್ರದಾಯಿಕ ಅರಣ್ಯ ಮಾರ್ಗದಲ್ಲಿ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜನದಟ್ಟಣೆ ಇರುವ ಸಮಯದಲ್ಲಿ ವಾಹನಗಳನ್ನು ನಿಯಂತ್ರಿಸಬೇಕಾದರೆ ಕೇಂದ್ರಗಳನ್ನು ಗುರುತಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು ಆನ್ ಲೈನ್ ಮೂಲಕ ನೊಂದಾಯಿಸಿಕೊಂಡರೆ ಈ ಎಲ್ಲಾ ವ್ಯವಸ್ಥೆಗಳನ್ನು ಸುಲಭವಾಗಿ ಮಾಡಬಹುದು ಎಂದು ಹೇಳಿದೆ.

    darshana Government News tamil nadu ಆನ್ ಲೈನ್
    Share. Facebook Twitter Pinterest LinkedIn Tumblr Email WhatsApp
    Previous Articleತಮಿಳುನಾಡಿನಲ್ಲಿ ಶಿವಕುಮಾರ್ ಪೂಜೆ.
    Next Article ಮೂವರು ಮಂತ್ರಿಗಳು ಏನು ಮಾಡುತ್ತಿದ್ದಾರೆ.
    vartha chakra
    • Website

    Related Posts

    ಇಸ್ರೇಲ್ ಗೆ ಯಾಕೆ ಹೀಗಾಯ್ತು?

    ಜೂನ್ 17, 2025

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಜಾತಿವಾರು ಸಮೀಕ್ಷೆಗೆ ರಾಜಕೀಯ ಬೇಡ.

    ಜೂನ್ 12, 2025

    5 ಪ್ರತಿಕ್ರಿಯೆಗಳು

    1. lgsbx on ಜೂನ್ 4, 2025 9:19 ಅಪರಾಹ್ನ

      where buy clomid without dr prescription can you buy generic clomid without rx can i buy clomid without prescription zei: where can i get clomid pill get generic clomiphene for sale buy cheap clomid can i buy clomid without prescription

      Reply
    2. cialis pills cut half on ಜೂನ್ 9, 2025 4:46 ಅಪರಾಹ್ನ

      The thoroughness in this piece is noteworthy.

      Reply
    3. what happens if you eat chocolate while taking flagyl on ಜೂನ್ 11, 2025 10:59 ಫೂರ್ವಾಹ್ನ

      This is the big-hearted of literature I in fact appreciate.

      Reply
    4. k4lh2 on ಜೂನ್ 18, 2025 8:35 ಅಪರಾಹ್ನ

      where can i buy inderal – methotrexate 5mg canada cheap methotrexate

      Reply
    5. k7uca on ಜೂನ್ 21, 2025 6:00 ಅಪರಾಹ್ನ

      purchase amoxil pill – combivent order order ipratropium online cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_moskva_knmi ರಲ್ಲಿ ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    • x3dwu ರಲ್ಲಿ ಯುವತಿ ಮೇಲಲ್ಲ, ಸೀಟಿನ ಮೇಲೆ ಮೂತ್ರ ವಿಸರ್ಜನೆ
    • klining_moskva_egmi ರಲ್ಲಿ BJP ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ #vijayasankalpa
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe