Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು VV campus​ನಲ್ಲಿ ಚಿರತೆಯಲ್ಲ ಕಾಡುಬೆಕ್ಕು
    ರಾಜ್ಯ

    ಬೆಂಗಳೂರು VV campus​ನಲ್ಲಿ ಚಿರತೆಯಲ್ಲ ಕಾಡುಬೆಕ್ಕು

    vartha chakraBy vartha chakraಜನವರಿ 14, 2023Updated:ಜನವರಿ 14, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.14-ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ (Bangalore University Campus) ಇತ್ತೀಚೆಗೆ ಕಾಣಿಸಿಕೊಂಡಿರುವುದು ಚಿರತೆಯಲ್ಲ, ಅದೇ ಆಕಾರ ಹೋಲುವ ಕಾಡುಬೆಕ್ಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವನ್ಯಜೀವಿ ಸಂರಕ್ಷಣೆ ಕಾರ್ಯಕರ್ತರು ವಿವರಣೆ ನೀಡಿದ್ದಾರೆ.
    ಈ ಪ್ರಾಣಿಯು ದಕ್ಷಿಣ ಏಷ್ಯಾದ ಕಾಡುಗಳಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಕಳೆದ ಜ.6 ರಿಂದ ಕಾಡುಬೆಕ್ಕಿನ ಸಿಸಿಟಿವಿ ಫೂಟೇಜ್ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಲು ಆರಂಭಿಸಿತ್ತು. ಅದರ ವಿವರಣೆ ಪಠ್ಯದಲ್ಲಿ ಬೆಕ್ಕು ಎಂಬ ಉಲ್ಲೇಖವಿತ್ತು. ಇದೇ ಹೊತ್ತಿಗೆ ಮಾಧ್ಯಮಗಳಲ್ಲಿ ಚಿರತೆಯ ದೃಶ್ಯಾವಳಿಗಳೊಂದಿಗೆ ಬೆಂಗಳೂರು ವಿಶ್ವವಿದ್ಯಾಲಯದ ಸಮೀಪ ಚಿರತೆಯೊಂದು ಕಾಣಿಸಿಕೊಂಡಿದೆ ಎಂಬ ವಿವರಗಳು ಪ್ರಸಾರವಾಗಿದ್ದವು ಈ ಸುದ್ದಿಯು ಸಾಮಾನ್ಯ ಜನರಲ್ಲಿ ಅನಗತ್ಯ ಆತಂಕ ಹುಟ್ಟುಹಾಕಿತ್ತು.
    ನಗರದ ಹೊರವಲಯದ ಕಾಡುಗಳಲ್ಲಿ ಚಿರತೆ ಕಾಣಿಸುವುದರಲ್ಲಿ ವಿಶೇಷ ಏನೂ ಇಲ್ಲ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ವಿಡಿಯೊ ತುಣುಕು ಕಾಡುಬೆಕ್ಕಿನದು.ಅದು ಚಿರತೆ ಅಲ್ಲ. ವಿಡಿಯೋ ಕ್ಲಿಪ್​ನಲ್ಲಿದ್ದ ಪ್ರಾಣಿಯ ದೇಹದ ಗಾತ್ರ ಮತ್ತು ಅದರ ಕಿವಿ ಇರುವ ರೀತಿಯನ್ನು ವಿಶ್ಲೇಷಿಸಿದಾಗ ಅದು ಪ್ರೌಢಾವಸ್ಥೆಯಲ್ಲಿರುವ ಕಾಡುಬೆಕ್ಕು ಎಂಬ ಅಂಶ ಮನದಟ್ಟಾಯಿತು.
    ಆದರೆ ವಿಶ್ವವಿದ್ಯಾಲಯವು ಮಾಧ್ಯಮ ವರದಿಗಳನ್ನು ಆಧರಿಸಿ ಅಷ್ಟು ಹೊತ್ತಿಗೆ ಅಧಿಸೂಚನೆ ಹೊರಡಿಸಿತ್ತು. ಇದು ಸಾರ್ವಜನಿಕರನ್ನು ತಪ್ಪು ಹಾದಿಗೆ ಎಳೆಯಿತು ಎಂದು ಅರಣ್ಯ ಇಲಾಖೆಯ RFO ಒಬ್ಬರು ಪ್ರತಿಕ್ರಿಯಿಸಿದರು.
    ಕನ್ನಳ್ಳಿ ಸಮೀಪದ ಗಂಗಾಡಿಪುರ ಗ್ರಾಮದ ಮಹಿಳೆಯೊಬ್ಬರು ನಗರದ ಆರ್​ಎಫ್​ಒ ಕಚೇರಿಯನ್ನು ಸಂಪರ್ಕಿಸಿ ತಮ್ಮ ಬಳಿ ಇದ್ದ ವಿಡಿಯೋ ತುಣುಕು ಹಂಚಿಕೊಂಡಿದ್ದರು. ಕೃತಕ ಸೌಂಡ್ ಎಫೆಕ್ಟ್ ಮತ್ತು ಗರ್ಜಿಸುವ ಧ್ವನಿಗಳಿದ್ದ ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದ ನಂತರ ವಿಷಯ ಏನೆಂದು ಮನದಟ್ಟಾಯಿತು. ಆದರೂ ಅರಣ್ಯ ಇಲಾಖೆ ಸಿಬ್ಬಂದಿ ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ನಂತರ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಈ ಪ್ರದೇಶದಲ್ಲಿ ಯಾರೊಬ್ಬರಿಗೂ ಚಿರತೆ ಕಾಣಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾಗಿ ಅವರು ಹೇಳಿದರು.

    Verbattle
    Verbattle
    Verbattle
    Bangalore m vv
    Share. Facebook Twitter Pinterest LinkedIn Tumblr Email WhatsApp
    Previous ArticleSantro Ravi ಬಳಿ ಇದೆ ಪ್ರಭಾವಿಗಳ ಜಾತಕ
    Next Article ಅಣ್ಣಾಮಲೈ ಗೆ ಭಾರಿ ಭದ್ರತೆ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಸಖಿ ಆಟೋ

    ಫೆಬ್ರವರಿ 9, 2026

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • LinwoodGah ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Meronmub ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.